Headlines

ದೆಹಲಿಗೆ ತೆರಳಿದ್ದು ವೈಯಕ್ತಿಕ ಕೆಲಸಕ್ಕಾಗಿ : ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಸಚಿವ ಸಂಪುಟ ವಿಚಾರವಾಗಿ ಸಿಎಂ ದೆಹಲಿಗೆ ಹೋದ ಬೆನ್ನಲ್ಲೆ , ಗೃಹಸಚಿವ ಆರಗ ಜ್ಞಾನೇಂದ್ರರವರು ಸಹ ದೆಹಲಿ ವಿಮಾನ ಹತ್ತಿದ್ದರು. ಇದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅಲ್ಲದೆ, ಆಪ್ತ , ಸಂಘ ಪರಿವಾರ, ಬಿಜೆಪಿ ಮತ್ತು ದೆಹಲಿಯ ಮೂಲಗಳಲ್ಲಿ ವಿಭಿನ್ನ ಅಭಿಪ್ರಾಯಗಳು ಕೇಳಿಬಂದಿದ್ದವು. ಹಂಗಾಮಿ ಸಿಎಂ ಅಥವಾ ನಾಲ್ಕು ಡಿಸಿಎಂ ಸ್ಥಾನದಲ್ಲಿ ಒಂದು ಇವರಿಗೆ ಸಿಗಲಿದೆ ಎಂಬ ಮಾತು ಒಂದು ಕಡೆಯಾಗಿದ್ದರೇ, ಗೃಹಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ತೆರಳಿದ್ದರು ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಇದರ ನಡುವೆ, ತಮ್ಮ ಖಾಸಗಿ…

Read More

ಕರ್ನಾಟಕ ರಾಜ್ಯ ಕಿರಿಯರ ವಾಲಿಬಾಲ್ ತಂಡಕ್ಕೆ ರಿಪ್ಪನ್ ಪೇಟೆಯ ಯುವಕ ಆಯ್ಕೆ :

ರಿಪ್ಪನ್ ಪೇಟೆ : ಪಶ್ಚಿಮ ಬಂಗಾಳ ದ ಬುಡ್ವಾರ್ನ್ ಜಿಲ್ಲೆ ಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಕಿರಿಯರ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿದಿಸುವ ಅವಕಾಶವನ್ನು ರಿಪ್ಪನ್ ಪೇಟೆ ಯ ವಾಲಿಬಾಲ್ ಆಟಗಾರ ವರುಣ್ ಆರ್ ಎಂ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಕಿರಿಯರ ವಾಲಿಬಾಲ್ (18ವರ್ಷದೊಳಗಿನ ವಯೋಮಿತಿ ) ಪಂದ್ಯವು ಇದೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಚೌಡೇಶ್ವರಿ ಬೀದಿಯ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಕಮಲ ದಂಪತಿಗಳ ತೃತೀಯ ಪುತ್ರನಾದ ವರುಣ್ ಎಂ…

Read More

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜೀನಾಮೆ!

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಳ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗ ಕಛೇರಿಗೆ ತೆರಳಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಎಸಿ ರವರ ಅನುಪಸ್ಥಿತಿಯಲ್ಲಿ ಸಾಗರ ತಹಶೀಲ್ದಾರ್ ಮಂಜುಳಾ ಭಜಂತ್ರಿ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಂಚನಾಲ ಗ್ರಾಮ…

Read More

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಹಿನ್ನಲೆ ವೈಯಕ್ತಿಕ ದ್ವೇಷ, ಹಳೆಯ ಗಲಾಟೆ ವಿಚಾರ ಅಲ್ಲ : NIA ದಾಖಲು ಮಾಡಿರುವ ಪ್ರಥಮ ವರದಿಯಲ್ಲಿ ಅಘಾತಕಾರಿ ಅಂಶ!!!!

ಶಿವಮೊಗ್ಗದಲ್ಲಿ ಇತ್ತೀಚೆಗೆ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳವು ತನ್ನ ಪ್ರಾಥಮಿಕ ವರದಿಯಲ್ಲಿ ಹರ್ಷ ಕೊಲೆ ಹಿಂದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹುನ್ನಾರ ಅಡಗಿತ್ತು. ತನ್ಮೂಲಕ ಕೋಮುಗಲಭೆ ಎಬ್ಬಿಸುವ ಉದ್ದೇಶವಿತ್ತು ಎಂಬ ಆತಂಕಕಾರಿ ಅಂಶ ಬಹಿರಂಗಪಡಿಸಿದೆ. NIA ದಾಖಲು ಮಾಡಿರುವ ಎಫ್‌ಐಆರ್‌ನಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದರ ವಿವರ ಟಿವಿ9 ಗೆ ಲಭ್ಯವಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಸಮಾಜಯದಲ್ಲಿ ಭಯ ಹುಟ್ಟಿಸುವ…

Read More

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್‌ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್‌ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….

Read More

ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ

Karnataka Cabinet has decided to provide A-Khata to all B-Khata properties across the state, benefiting nearly 10 lakh property owners. ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ…

Read More

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ  ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…

Read More

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ! ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ…

Read More

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು ಆನಂದಪುರ : ಇಲ್ಲಿನ ಕೊರಲಿಕೊಪ್ಪ ಗ್ರಾಮದ ಹೆದ್ದಾರಿಯಲ್ಲಿ ರಸ್ತೆಗೆ ಬಾಗಿರುವ ಬೃಹತ್‌ ಮರವೊಂದು ಯಾವುದೇ ಕ್ಷಣದಲ್ಲಿ ಮುರಿದು ಬೀಳುವ ಸಾಧ್ಯತೆಗಳಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಕೊರಲಿಕೊಪ್ಪದ ಭೂತರಾಯನ ಗುಡಿ ಬಳಿ ಇರುವ ಈ ಮರವು ರಸ್ತೆ ಅರ್ಧ ಬಾಗಿದ್ದು, ಅದರ ಮೇಲೆ ವಿದ್ಯುತ್‌ ಲೈನ್‌ ಕೂಡ ಹಾದುಹೋಗುತ್ತಿದೆ. ನಿನ್ನೆ ಸಂಜೆ ಸುರಿದ ಭಾರಿ ಗಾಳಿ‌ ಮಳೆಗೆ ಮರ ರಸ್ತೆಗೆ ಅಡ್ದಲಾಗಿ ಬಾಗಿದ್ದು ಭಾರಿ…

Read More

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!!

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!! ಗಾಂಜಾ ಸಾಗಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ಭದ್ರಾವತಿ ನಗರದ ಹೊಸಮನೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದಲ್ಲಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವನ್ನ ರಚಿಸಿ…

Read More
Exit mobile version