Headlines

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ SAGARA | Moral police raid on a young man and a woman who were riding a bike – three arrested SAGARA | Moral police raid on a young man and a woman who were riding a bike – three arrested ರಾಜ್ಯದಲ್ಲಿ…

Read More

ಅಜ್ಜಿ ತಿಥಿಗೆ ಆಮೆ ಸಾರು ತಯಾರಿ: ನಾಲ್ವರ ಬಂಧನ

Four persons were detained by Belthangady police for illegally hunting turtles from a river to prepare turtle curry for a grandmother’s death ceremony. Turtles were seized and the case was handed over to the Forest Department for further action. ಅಜ್ಜಿ ತಿಥಿಗೆ ಆಮೆ ಸಾರು ತಯಾರಿ: ನಾಲ್ವರ ಬಂಧನ ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಅವರು ಬಹಳ ಇಷ್ಟಪಟ್ಟಿದ್ದ ಆಮೆ ಸಾರು…

Read More

ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಯ ಖಾಸಗಿ ಫೋಟೋ ಪೋಸ್ಟ್ – ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ, ದೂರು ದಾಖಲು

ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಯ ಖಾಸಗಿ ಫೋಟೋ ಪೋಸ್ಟ್ – ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ, ದೂರು ದಾಖಲು In a shocking cybercrime incident in Shivamogga, a man posted a woman’s private photos on Instagram and demanded money to delete them. A case has been registered at CEN Police Station. ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, ಅವುಗಳನ್ನು ಅಳಿಸಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ…

Read More

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| “ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ”|shocking news

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| 6ವರ್ಷಗಳಿಂದ ಸ್ವ‍‍ಚ್ಚ ಸಂಕೀರ್ಣ ಕಟ್ಟಡದಲ್ಲಿ ವಾಸ| ಅಂತ್ಯೋದಯ ಕಾರ್ಡ್ ಇಲ್ಲ | ಮಗಳ ಚಿಕಿತ್ಸೆಗೆ ಸ್ಪಂದಿಸುವವರಿಲ್ಲ ಇಂದು ರಾಜ್ಯಾದ್ಯಂತ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ  ಗೃಹಲಕ್ಷ್ಮಿ ಯೋಜನೆ ಎಲ್ಲೆಡೆ ಜಾರಿಯಾಗುತ್ತಿದೆ ಆದರೆ ಇಲ್ಲೊಬ್ಬ ನತದೃಷ್ಟ ಲಕ್ಷ್ಮಿ ತನ್ನ ಅಂಗವಿಕಲ ಬುದ್ದಿಮಾಂದ್ಯ ಮಗಳೊಂದಿಗೆ ಮೂಲಭೂತ ಸೌಕರ್ಯಕ್ಕಾಗಿ ಅಂಗಲಾಚುತಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಮೇಲಿನ ಸಂಪಳ್ಳಿ‌ ಗ್ರಾಮದ ಶಶಿಕಲಾ ಎಂಬ ಮಹಿಳೆ ತನ್ನ…

Read More

ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ | Crime News

ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಹಲವು ಬಲವಾದ ಕಾರಣಗಳಿರುತ್ತವೆ. ಅಲ್ಲದೆ ಮಾನಸಿಕವಾಗಿಯೂ ಹಲವರು ಖಿನ್ನತೆಗೆ ಒಳಗಾಗಿರುತ್ತಾರೆ. ಆದರೆ ಮೈಸೂರಿನಲ್ಲಿ ಯುವಕನೊಬ್ಬ ಮೈಮೇಲೆ ದೆವ್ವ ಬರುತ್ತದೆ ಎಂಬ ಕ್ಷುಲ್ಲಕ ಕಾರಣಕ್ಕೆ ಹೆದರಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೌದು ಘಟನೆಯು ಮೈಸೂರಿನ ಮೈ ಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ ಖನ್ನತೆಗೆ ಒಳಗಾಗಿ ಋಷಭೇಂದ್ರ (21) ಎನ್ನುವ ಯುವಕ ಮೈಸೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು…

Read More

ತಾತ್ಕಾಲಿಕ ಮಿನಿ ಅಂಗನವಾಡಿ ಶೆಡ್ ತೆರವಿಗೆ ಮುಂದಾದ ಅರಣ್ಯಾಧಿಕಾರಿಗಳು : ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೊಟ್ಯಾಳಪುರ ಗ್ರಾಮದ ಮಿನಿ ಅಂಗನವಾಡಿ ನಿರ್ಮಾಣಕ್ಕೆ ಅರಣ್ಯಾಧಿಕಾರಿಗಳು ಅಡ್ಡಗಾಲು ಹಾಕುತ್ತಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಸುಮಾರು ಐದಾರು ವರ್ಷಗಳ ಹಿಂದೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಮಜರೆ ಹೊಟ್ಯಾಳಪುರ ಮಿನಿ ಅಂಗನವಾಡಿಯಲ್ಲಿ  ಮಗುವೊಂದಕ್ಕೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಸರ್ಕಾರದಿಂದ ಸುಸಜ್ಜಿತ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು ಆದರೆ ಜಾಗ ಇಲ್ಲದೆ ಕಟ್ಟಡ…

Read More

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು A 25-year-old finance company collection executive died after losing control of his bike while trying to avoid an animal on the road near Kallapura in Channagiri, Shivamogga district. ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಜೋಳದಾಳ್ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ರಸ್ತೆಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ…

Read More

ಶಿವಮೊಗ್ಗ ನಗರದಲ್ಲಿ ರೆಡ್ ಅಲರ್ಟ್ ಘೋಷಣೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗದಲ್ಲಿ ಅಧಿಕ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿರೀಕ್ಷೆಯಂತೆ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಶಿವಮೊಗ್ಗ ತಾಲ್ಲೂಕಿನಾದ್ಯಂತ ಅತಿಯಾದ ಮಳೆ ಸುರಿಯುತ್ತಿರುವ ಕಾರಣ ತಾಲ್ಲೂಕಿನ ಎಲ್ಲ ಶಾಲೆಗಳಿಗೆ ಅಪರ ಜಿಲ್ಲಾಧಿಕಾರಿಗಳ ಸೂಚನೆಯನ್ವಯ ಈ ದಿನ ಅಂದರೆ ಮೇ.19ರಂದು ರಜೆ ಘೋಷಿಸಿದೆ. ಹವಮಾನದ ವೈಪರಿತ್ಯ ಹಾಗೂ ಅಧಿಕ ಮಳೆಯ ಹಿನ್ನಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ.ನಗರದ ಮತ್ತು ತಾಲೂಕಿನಲ್ಲಿರುವ  ಖಾಸಗಿ, ಅನುದಾನಿತ, ಅನುದಾನ ರಹಿತ ಹಾಗೂ ಸರ್ಕಾರದ ಶಾಲೆಗಳಿಗೆ  ಸಧ್ಯಕ್ಕೆ ಒಂದು…

Read More

ಇಂದು ರಾತ್ರಿ 9.15 ಕ್ಕೆ ಕೆಂಪುಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ :

ಪ್ರಧಾನಿ ಮೋದಿ ಅವರು ಗುರುವಾರ ರಾತ್ರಿ 9:15 ಕ್ಕೆ ಕೆಂಪು ಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಹೊರತುಪಡಿಸಿ, ಸ್ಮಾರಕದ ಮೇಲೆ ಮೋದಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ.  ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುರು ತೇಜ್ ಬಹದ್ದೂರ್ ಜಿ ಅವರ ಜೀವನವನ್ನು ಬಿಂಬಿಸುವ ಭವ್ಯವಾದ ಬೆಳಕು ಮತ್ತು ಧ್ವನಿ ಪ್ರದರ್ಶನವೂ…

Read More

ರಿಪ್ಪನ್ ಪೇಟೆಯ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಕೊರೊನಾ ಸೋಂಕು ನಿವಾರಣೆಗಾಗಿ ಶ್ರೀ ಸತ್ಯನಾರಾಯಣ ಪೂಜೆ.

ರಿಪ್ಪನ್ ಪೇಟೆ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕು ನಿವಾರಣೆಯಾಗಿ ದೇಶದ ಜನತೆ ಉತ್ತಮ ಆರೋಗ್ಯವನ್ನು ಹೊಂದಲಿ ಎಂದು ಪಟ್ಟಣದ ಕಾಲಭೈರವೇಶ್ವರ  ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು  ಸರಳವಾಗಿ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗ ಸಂಘದ ಅಧ್ಯಕ್ಷ ಅಧ್ಯಕ್ಷೆ ವಾಣಿ ಗೋವಿಂದಪ್ಪ ಗೌಡ ಮಾಧ್ಯಮದವರೊಂದಿಗೆ ಮಾತನಾಡಿ ಕೋವಿಡ್ 19 ರ ಕಾರಣದಿಂದ ದೇಶದಲ್ಲಿ ಕೋಟ್ಯಂತರ ಜನರು ಸೋಂಕಿನಿಂದ ಬಳಲುವಂತಾ ಯಿತು. ಹಾಗೆಯೇ ಲಕ್ಷಾಂತರ ಜನರು ಮರಣವನ್ನು ಹೊಂದಿದರು….

Read More