Ripponpete | ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ

ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ : ಕನ್ನಡ ನಾಡಿನ ಭಾಷೆ  ಮತ್ತು ನಮ್ಮ ಸಂಸ್ಕೃತಿ ಎಲ್ಲರನ್ನು ಆಕರ್ಷಿಸುವಂತಹದ್ದು.ಅದರೆ ನಾವುಗಳು ಅನ್ಯ ಭಾಷೆಯ ವ್ಯಾಮೂಹದಿಂದಾಗಿ ನಮ್ಮ ಮಾತೃ ಭಾಷೆ ಕನ್ನಡವನ್ನು ಮಾತನಾಡದೇ ಬೇರೆ ಭಾಷೆಯನಾಡುತ್ತಾ ಮಕ್ಕಳಿಗೆ ಅದನ್ನು ಕಲಿಸುತ್ತಿರುವುದರ ಬಗ್ಗೆ ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ ಕಳವಳ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆಯ ಕಲಾಕೌಸ್ತೂಭ ಕನ್ನಡ ಸಂಘದ 30 ನೇ ವರ್ಷದ ವಾರ್ಷೀಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ…

Read More

ನವೆಂಬರ್ ತಿಂಗಳಿನಲ್ಲಿ ಅನ್ಯಭಾಷೆಗಳ ವೈಭವೀಕರಣ ಸಲ್ಲ – ಮೆಣಸೆ ಆನಂದ್|Ripponpet

ನವೆಂಬರ್ ತಿಂಗಳಲ್ಲಿ ಅನ್ಯ ಭಾಷೆಗಳ ವೈಭವೀಕರಣ ಸಲ್ಲ ರಿಪ್ಪನ್‌ಪೇಟೆ : ಕನ್ನಡ ಕಲರವದ ತಿಂಗಳಾದ ನವೆಂಬರ್ ನಲ್ಲಿ ಕನ್ನಡದ ಕಂಪು ರಾಜ್ಯಾದ್ಯಂತ ಮೇಳೈಸುತ್ತಿರುತ್ತದೆ.ಇಂತಹ ಸಂಧರ್ಭದಲ್ಲಿ ಕನ್ನಡ ಪರ ಸಂಘಟನೆಗಳು ಅನ್ಯ ಭಾಷೆಗಳ ವೈಭವಿಕರಿಸಿದರೆ ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ಬಂದಂತಾಗುತ್ತದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಆನಂದ್ ಮೆಣಸೆ ಹೇಳಿದರು. ಇಂದು ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನೆಲ ಜಲ ಉಳಿವಿಗಾಗಿ ಹೋರಾಟ ಮಾಡುವುದು ಎಲ್ಲಾ ಕನ್ನಡ ಸಂಘಗಳ ಉದ್ದೇಶ. ಕಲಾ ಕೌಸ್ತುಭ…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ….

Read More

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಮುರುಳಿಧರ್ ಕೆರೆಹಳ್ಳಿ ಆಯ್ಕೆ

ರಿಪ್ಪನ್‌ಪೇಟೆ : 32ನೇ ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 70ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ಮುರುಳಿ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ರಾಮಚಂದ್ರ ಬಳೆಗಾರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಲಾ ಕೌಸ್ತುಭ ಕನ್ನಡ ಸಂಘ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬರುವ ನವೆಂಬರ್…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 17/03/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸುತ್ತಮುತ್ತಲಿನಲ್ಲಿ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ಗ್ರಾಪಂ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್…

Read More

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ| Crime News

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ ಆಗುಂಬೆ ಘಾಟಿಯಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಸ್ಟೇಷನ್​ನ ಪೊಲೀಸರು ಈ ಶವವನ್ನು ಪತ್ತೆ ಹಚ್ಚಿದ್ದಾರೆ.  ಮೂಲತಃ ಬಾಗಲಕೋಟೆಯ ಜಿಲ್ಲೆ ಬಾದಾಮಿ ಮೂಲದ ವ್ಯಕ್ತಿಯ ಶವ ಇದಾಗಿದೆ. ಅಲ್ಲದೆ ಶವಪತ್ತೆ ಮಾಡುವ ಮೂಲಕ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ಬಾಗಲಕೋಟೆ ಜಿಲ್ಲೆಯ ಬಾದಾಮಿ ಹನುಮಂತಪ್ಪ (22) ಎಂಬ ಯುವಕನ ಕೊಳೆತ ಶವ…

Read More

ರಿಪ್ಪನ್ ಪೇಟೆ : ಟ್ಯಾಂಕರ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಹೃದಯಾಘಾತದಿಂದ ಸಾವು..!!!

ರಿಪ್ಪನ್ ಪೇಟೆ : ಪಟ್ಟಣದ ವಿಶ್ವ ಮಾನವ ಸಭಾಭವನದ ಸಮೀಪ ಲಾರಿ  ಚಾಲಕನೊಬ್ಬ ವಿಶ್ರಾಂತಿ ಪಡೆಯುವ ಸಂಧರ್ಭದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಯಲ್ಲಾಪುರ ನಿವಾಸಿ ಮಧು (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯಲ್ಲಾಪುರದಿಂದ ತೀರ್ಥಹಳ್ಳಿಗೆ  ಡಾಂಬರ್ ತುಂಬಿದ ಟ್ಯಾಂಕರ್ (KA-20-D-7055) ಚಲಾಯಿಸುತ್ತಿದ್ದ ಚಾಲಕನು  ಮಾರ್ಗ ಮದ್ಯೆ ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ವಿಶ್ರಾಂತಿ ಪಡೆಯಲು ರಿಪ್ಪನ್ ಪೇಟೆಯ ವಿಶ್ವ ಮಾನವ ಸಭಾ ಭವನದ ಬಳಿ ನಿಲ್ಲಿಸಿ ವಿಶ್ರಾಂತಿ ಪಡೆದಿದ್ದಾನೆ. ನೆನ್ನೆ ರಾತ್ರಿಯಿಂದ  ಚಾಲಕನು ಪೋನ್ ಸಂಪರ್ಕಕ್ಕೆ ಸಿಗದಿದ್ದಕ್ಕೆ…

Read More

Thirthahalli | ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ!

ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ! ತೀರ್ಥಹಳ್ಳಿ : ಜಾತ್ರಾ ಮಹೋತ್ಸವಕ್ಕೆ ಅಂಗಡಿ ಮುಂಗಟ್ಟು ಇಡಲು ಬಂದಿದ್ದ ಬಿಹಾರ್ ಮೂಲದ ಆರಿಫ್ (13 ವರ್ಷ ) ಬುಧವಾರ ತುಂಗಾ ನದಿಗೆ ಈಜಲು ತೆರಳಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ. ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ತೀವ್ರ ಶೋಧ ಕಾರ್ಯ ನಡೆದಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ.  ಗುರುವಾರ ಸಂಜೆ ಯುವಕನ ಮೃತದೇಹ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Read More

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the President of the Congress OBC Wing, Hunch Hobli unit in Hosanagara Taluk under Shivamogga District Congress Committee. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಲ್ಲಿ ಮಹತ್ವದ ನೇಮಕಾತಿ ನಡೆದಿದ್ದು ಹೊಸನಗರ ತಾಲ್ಲೂಕಿನ ಗರ್ತಿಕೆರೆ ಗ್ರಾಮದ ರಮೇಶ್ ಹೆಚ್.ಬಿ. ಅವರನ್ನು ಹುಂಚ ಹೋಬಳಿ ಕಾಂಗ್ರೆಸ್ OBC ಘಟಕದ ಅಧ್ಯಕ್ಷರಾಗಿ ನೇಮಕ…

Read More

ಸಾಗರ : ನೂತನ ಸಚಿವರಾದ ಸಾಗರದ ಅಳಿಯಂದರಿಗೆ ತಾಲೂಕ್ ಬಿಜೆಪಿ ಯಿಂದ ಸನ್ಮಾನ

ಸಾಗರ : ನಗರದ ಗಾಂಧಿ ಮೈದಾನದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರು ಹಾಗೂ ಸಾಗರದ ಅಳಿಯಂದಿರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕ ಹರತಾಳು ಹಾಲಪ್ಪ ನವರ ನೇತ್ರತ್ವದಲ್ಲಿ ನಡೆದ ಸಚಿವರಿಗೆ ಅಭಿನಂದನಾ ಕಾರ್ಯಕ್ರವು ಒಂದು ಭಾವಪೂರ್ಣ ಸಮಾರಂಭವಾಗಿತ್ತು. ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ…

Read More