Headlines

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಜಾತಿ ನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ದಾಖಲಾಗಿದ್ದು ದೂರು ನೀಡಿದ ಮಹಿಳೆ ಹಾಗೂ ಆತನ ಪತಿ ವಿರುದ್ದ ಹನಿಟ್ರ್ಯಾಪ್ ಪ್ರಕರಣವೂ ದಾಖಲಾಗಿದೆ. ಹೌದು.. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಎ ಎನ್…

Read More

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ  ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…

Read More

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ….

Read More

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು ಸಕಲ ವಿಘ್ನಗಳ ನಿವಾರಕ ಗಣೇಶನ ಹಬ್ಬ ಆಚರಿಸಲು ಶುಕ್ರವಾರ ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ಖರೀದಿ ಭರ್ಜರಿಯಾಗಿ ನಡೆಯಿತು. ಬೆಲೆ ಏರಿಕೆ ಬಿಸಿಯ ನಡುವೆಯೂ ಗ್ರಾಹಕರು ಭರ್ಜರಿ ವ್ಯಾಪಾರ, ವಹಿವಾಟು ನಡೆಸಿದರು. ಪೂಜೆಗೆ ಅಗತ್ಯವಾದ ಹೂವು, ಹಣ್ಣು, ಬಾಳೆ ದಿಂಡು, ಮಾವಿನ ತೋರಣ, ತೆಂಗಿನ ಕಾಯಿ ಹಾಗೂ ಇನ್ನಿತರ ವಸ್ತುಗಳನ್ನು ಗಾಂಧಿ ಬಜಾರ್‌, ಹೂವಿನ ಮಾರುಕಟ್ಟೆಯಲ್ಲಿ ಖರೀದಿಸಲು ಗ್ರಾಹಕರು ಮುಗಿಬಿದ್ದರು.ಹೀಗಾಗಿ ಗಾಂಧಿ ಬಜಾರ್…

Read More

ಸ್ವರ್ಣ ಗೌರಿ ಹಬ್ಬದ ಸಂಭ್ರಮ

ಸ್ವರ್ಣ ಗೌರಿ ಹಬ್ಬದ ಸಂಭ್ರಮ ಇಂದು ದೇಶದೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ನಡೆಯುತ್ತಿದೆ.  ಅದರಂತೆ ಇಂದು ಗೌರಿಯನ್ನು ದೇವಾಲಯಗಳಲ್ಲಿ, ಮನೆ-ಮನೆಗಳಲ್ಲಿ ಪ್ರತಿಷ್ಟಾಪಿಸಿ, ಅತ್ಯಂತ ಸಡಗರ ಸಂಭ್ರಮದಿಂದ ಪೂಜಿಸಲಾಗುತ್ತಿದೆ.  ಮಹಿಳೆಯರು, ಮಕ್ಕಳು ಸೇರಿದಂತೆ ಮನೆ ಮಂದಿಯಲ್ಲಾ ಇಂದು ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.  ರಿಪ್ಪನ್ ಪೇಟೆ ಬ್ರಾಹ್ಮಣ ಸಂಘದ ಶ್ರೀರಾಮ ಸಭಾಭವನದಲ್ಲಿ ಕೊಡೂರು ವಿಜಯೇಂದ್ರ ಭಟ್ ಇವರ ನೇತೃತ್ವದಲ್ಲಿ ಶ್ರೀ ಸ್ವರ್ಣ ಗೌರಿ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪದ್ಮ ಸುರೇಶ್ , ಅಮಿತಾ ಬಲ್ಲಾಳ್ , ಸೌಮ್ಯ…

Read More

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್ ಸೆ. 6 ಮತ್ತು 7ರಂದು ಗೌರಿ-ಗಣೇಶ ಹಬ್ಬ ಹಾಗೂ ಸೆ. 16ರಂದು ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತಿದ್ದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹೊಸನಗರ ತಾಲ್ಲೂಕಿನಾದ್ಯಂತ ಬೈಕ್ ರ‍್ಯಾಲಿ ಹಾಗೂ ಡಿಜೆ ಸಿಸ್ಟಂ ಅನ್ನು ನಿಷೇಧಿಸಲಾಗಿದ್ದು ಬಳಸಿದ್ದು ಕಂಡು ಬಂದರೇ ಕಠಿಣ ಕ್ರಮ ಹಾಗೂ ತಕ್ಕ ಶಿಕ್ಷೆ ವಿಧಿಸಲಾಗುವುದು…

Read More

ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ

ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ ಶಿವಮೊಗ್ಗ : ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಂ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು ತಲೆಮರೆಸಿಕೊಂಡ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಸೆರೆ ಸಿಕ್ಕ ಆರೋಪಿಯನ್ನು ಅರೆನೆಲ್ಲಿ ಗ್ರಾಮದ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಈತನನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಅರವಿಂದ್ ಪಿ…

Read More

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಖವಳ್ಳಿ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠ ಶಾಲೆ ಮುಖ್ಯ ಶಿಕ್ಷಕ ಹರೀಶ್ ಪಿ. ರವರಿಗೆ 2024-2025ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹೊಸನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ದಿನದಂದು ಪ್ರದಾನ ಮಾಡಲಾಯಿತು. 2007ರ ಫೆಬ್ರವರಿ 2 ರಂದು ಹೊಸನಗರ ತಾಲ್ಲೂಕಿನ ಸ.ಕಿ.ಪ್ರಾ ಶಾಲೆ ಬಾಳೆಕೊಪ್ಪದಲ್ಲಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಇವರು 2016ರ…

Read More

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ

ವಿಐಎಸ್ಎಲ್ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಅಗತ್ಯವಿದೆ – ಹೆಚ್ ಡಿಕೆ ಶಿವಮೊಗ್ಗ : ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್‌ಎಲ್‌) ಕಷ್ಟವಾದರೂ ಉಳಿಸುತ್ತೇನೆ. ಕಾರ್ಮಿಕರ ಹಿತದೃಷ್ಟಿಯಿಂದ ಮತ್ತು ವಿಶ್ವೇಶ್ವರಯ್ಯನವರ ಹೆಸರು ಉಳಿಸಲು ವಿಐಎಸ್‍ಎಲ್ ಪುನರುಜ್ಜೀವನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಿಐಎಸ್‌ಎಲ್ ಮುಚ್ಚಬೇಕೆಂಬ ತೀರ್ಮಾನಕ್ಕೆ ಬರಲಾಗಿತ್ತು. ಸಾವಿರಾರು ಕುಟುಂಬಗಳಿಗೆ ಕಾರ್ಖಾನೆ ಅನ್ನ ಕೊಟ್ಟಿದೆ. ಅದನ್ನು ಉಳಿಸಲು…

Read More

ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ ನಂತರ ಮಾಡಿದ್ದೇನು..!??

ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ ನಂತರ ಮಾಡಿದ್ದೇನು..!?? ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು ಈ ಘಟನೆಗೆ ಸಂಬಂಧಿಸಿದಂತೆ ಪತ್ನಿಯ ದೂರಿನಲ್ಲಿ ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದಿದ್ದಾರೆ. ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದ ಸದಾನಂದ್ ಮತ್ತು ಸಬೀತಾ ದಂಪತಿಗಳ ನಡುವೆ ಕಳೆದ…

Read More
Exit mobile version