ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ..!!|sand

ಹೊಸನಗರ : ಹಿನ್ನೀರು ಪ್ರದೇಶದಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ವಶಪಡೆದು ಎರಡು ಪ್ರತ್ಯೇಕ ಪ್ರಕರಣಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದಾರೆ. ಪರವಾನಿಗೆ ಇಲ್ಲದೆ ಟಿಪ್ಪರ್ ಲಾರಿಗಳಲ್ಲಿ ಮರಳು ಸಾಗಾಣಿಕೆ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳ ಸಹಿತ ಮರಳು ತುಂಬಿದ ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಸೊನಲೆ ಗ್ರಾಮದ ಕಿರಣ್ ಹಾಗೂ ಬಟ್ಟೆಮಲ್ಲಪ್ಪದ ದೇವರಾಜ ಎಂಬುವವರು ಕರಿನಗೊಳ್ಳಿ ಹಾಗೂ ಮುತ್ತಲ ಗ್ರಾಮಗಳಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರು….

Read More

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಳಗಿನ ಒಕ್ಕಲಿಗರ ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ಡಾಂಬರೀಕರಣ ರಸ್ತೆ ಸಂಪೂರ್ಣ ಹಾಳಾಗಿದ್ದು ಈ ಬಗ್ಗೆ ಸ್ಥಳೀಯ ನಾಗರೀಕರು ಸಾಕಷ್ಟು ಭಾರಿ ಮನವಿ ಮಾಡಿಕೊಳ್ಳುವ ಮೂಲಕ ಬೇಡಿಕೆ ಸಲ್ಲಿಸುತ್ತಿದ್ದರು.ಬಹುದಿನಗಳ ಬೇಡಿಕಯಂತೆ ಸರ್ಕಾರದ ಶಾಸಕರ ವಿಶೇಷ ಅನುದಾನದಡಿಯಲ್ಲಿ ಈ ರಸ್ತೆಯ ಅಭಿವೃದ್ದಿಗೆ ಅನುದಾನವನ್ನು…

Read More

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್‌ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್‌ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್‌ ನೀಡಿದ್ದಾರೆ. ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಸುಮಾರು 65 ಕ್ವಿಂಟಾಲ್‌ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್‌ ಎಂಬುವರಿಗೆ ಸೇರಿದ 23 ಕ್ವಿಂಟಾಲ್‌ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್‌ನಲ್ಲಿ ತುಂಬಿಸಲಾಗಿತ್ತು….

Read More

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 78ನೇ ಸ್ವಾತಂತ್ಯ್ರ ದಿನಾಚರಣೆಯನ್ನು  ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ. ಉಮೇಶ್ ಕೆ. ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಪ್ರಭಾಕರ್ ರಾವ್ ಕೆ. ಅವರು ಭಾರತದ ಸ್ವಾತಂತ್ರ್ಯದ ಚಳವಳಿಯ ಕುರಿತಾದ ವಿಶೇಷ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶ್ರೀ. ಸುಬ್ರಹ್ಮಣ್ಯ ಮಾಸ್ತಿಕಟ್ಟೆ, ಉಪಾಧ್ಯಕ್ಷರು, ಕಾಲೇಜು ಅಭಿವೃದ್ದಿ ಸಮಿತಿ, ಮತ್ತು ಸದಸ್ಯರಾದ ಶ್ರೀ….

Read More

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ ಟಿ20 ಅಂಧರ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಭಾರತದ ಮಹಿಳಾ ಅಂದರ ತಂಡವು ಗೆಲುವು ಸಾಧಿಸಿತ್ತು. ಈ ಗೆಲುವಿಗೆ ಹರ್ಷವನ್ನು ರಿಪ್ಪನ್ ಪೇಟೆಯ ಕಾವ್ಯಾ.ವಿ ಕೂಡ ಕಾರಣ ಎಂಬ ವಿಷಯ ತಿಳಿದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಅಂಧರ ಮಹಿಳಾ…

Read More

ಭೀಕರ ಅಪಘಾತ : ಚಾಲಕನ ಕಾಲು ಮುರಿತ

ಶಿವಮೊಗ್ಗ : ಬೇಡರ ಹೊಸಳ್ಳಿಯ ಕೆರೆಯ ಬಳಿ ಓಮ್ನಿ ಮತ್ತು ಐ 20 ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು, ಅಪಘಾತದಲ್ಲಿ ಓಮ್ನಿ ಚಾಲಕನ ಕಾಲು ಮುರಿದಿದೆ. ಜೊತೆಯಲ್ಲಿದ್ದ ಮಹಿಳೆಗೂ ಗಾಯಗಳಾಗಿವೆ. ಬೇಡರ ಹೊಸಳ್ಳಿ ಕೆರೆಯ ಏರಿಯ ಮೇಲೆ ಶಿವಮೊಗ್ಗ ಕಡೆಯಿಂದ ಹೊನ್ನಾಳಿ ಕಡೆಗೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಹೊನ್ನಾಳಿ ಕಡೆಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಐ20 ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಲ್ಲಿ ಓಮ್ನಿ ಕಾರು ನುಜ್ಜುಗುಜ್ಜಾಗಿದೆ. ಓಮ್ನಿ ಕಾರಿನ ಚಾಲಕ ಮತ್ತು ಮಹಿಳೆಗೆ ತೀವ್ರವಾದ ರಕ್ತಗಾಯಗಳಾಗಿದೆ….

Read More

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ರಂಜಿತಾ (28) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ, ಜಗುಲಿಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ರಂಜಿತಾ ಅವರು ಗಣಪತಿ ಹಬ್ಬದ ಪ್ರಯುಕ್ತ ತವರು ಮನೆಗೆ ಬಂದಿದ್ದರು. ಈ ಸಂದರ್ಭ ಮನೆಯವರಿಲ್ಲದ ವೇಳೆಯಲ್ಲಿ ಜಗುಲಿಯಲ್ಲಿ ನೇಣು ಬಿಗಿದು…

Read More

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ ರಿಪ್ಪನ್ ಪೇಟೆ : ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಳೆ (ಆ.21) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ…

Read More

Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!

Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪೊಲೀಸ್ ಪಿಎಸ್ ಐ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಬುಧವಾರ ರಾತ್ರಿ ಪಟ್ಟಣದ ಪಿಎಸ್ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ…

Read More

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read More