Headlines

ನೆಟ್ವರ್ಕ್ ಸಮಸ್ಯೆ, ತುರ್ತು ಸೇವೆಗಳ ವಿಫಲತೆ – ಹೆರಿಗೆಯಾದ 25 ದಿನಗಳ ಬಳಿಕ ಬಾಣಂತಿಯ ದುರಂತ ಅಂತ್ಯ

A 29-year-old woman died 25 days after delivery in Thirthahalli taluk, allegedly due to lack of postnatal care, poor emergency services, and network issues. ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಗ್ರಾಮದಲ್ಲಿ ಹೆರಿಗೆ ನಂತರ ಅಗತ್ಯ ಆರೈಕೆ ಹಾಗೂ ತುರ್ತು ವೈದ್ಯಕೀಯ ಸೇವೆಗಳ ಅಸಮರ್ಪಕ ಲಭ್ಯತೆಯಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತರನ್ನು ಕಾವ್ಯಾ (29) ಎಂದು ಗುರುತಿಸಲಾಗಿದ್ದು, ಇವರು ಮೇಳಿಗೆ ಗ್ರಾಮದ ಪೋಸ್ಟ್ ಮಾಸ್ಟರ್ ಮಂಜುನಾಥ್ ಅವರ ಧರ್ಮಪತ್ನಿ….

Read More

ರಿಪ್ಪನ್‌ಪೇಟೆ : ದಾಖಲಾತಿ ದುರುಪಯೋಗ ಆರೋಪ – ನವೋದಯ ಬ್ಯಾಂಕ್ ಮ್ಯಾನೇಜರ್ ವಿರುದ್ದ ದೂರು|Abuse of Enrollment

ರಿಪ್ಪನ್‌ಪೇಟೆ : ಇಲ್ಲಿನ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತಿದ್ದ ಮ್ಯಾನೇಜರ್ ಮಿಥುನ್ ವಿರುದ್ಧ ಬಟ್ಟೆಮಲ್ಲಪ್ಪ ನಿವಾಸಿ ಮಂಜುನಾಥ್ ಬ್ಯಾಣದ ಪೊಲೀಸ್ ಠಾಣೆಯಲ್ಲಿ ದಾಖಲಾತಿ ದುರುಪಯೋಗದ ವಿರುದ್ಧ ದೂರು ದಾಖಲಿಸಿದ್ದಾರೆ. ಉದ್ದಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಮಂಜುನಾಥ್ ಬ್ಯಾಣದ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು ಒಂದು ಲಕ್ಷ ರೂ ಎಫ್ ಡಿ ಇಟ್ಟು ತಮ್ಮ OD ಖಾತೆಯಲ್ಲಿ 1.5 ಲಕ್ಷ ರೂ.ಸಾಲ ಪಡೆದಿದ್ದರು. 2017 ರಲ್ಲಿ ಸಾಲ…

Read More

ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ( KA15 N 6258)  ಮಾರುತಿ ಎರ್ಟಿಗಾ ಕಾರು ಹಾಗೂ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ (KA 02 AE 9621)ಇನ್ನೊವಾ ಕಾರುಗಳ ನಡುವೆ ವಿನಾಯಕ ವೃತ್ತದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.ಆಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಎರಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟವಶಾತ್ ಯಾರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ….

Read More

ಸಾಗರದ ಪ್ರತಿಷ್ಠಿತ RBD ಗ್ರೂಪ್ಸ್ ನ ಮಹೇಶ್ ಮತ್ತು ಜಲೀಲ್ ನೂರಾರು ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಸೇರ್ಪಡೆ

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ದಿನಕಳೆದಂತೆ ರಂಗೇರುತಿದ್ದು ಅಭಿವೃದ್ದಿಗಿಂತ ಪ್ರೀತಿ ವಿಶ್ವಾಸಕ್ಕೆ ನಮ್ಮ ಸಹಕಾರ ಎಂದು ಕ್ಷೇತ್ರದ ಜನ ತೀರ್ಮಾನ ಮಾಡಿದಂತೆ ಭಾಸವಾಗುತಿದ್ದು ಆ ನಿಟ್ಟಿನಲ್ಲಿ ಯುವಕ ಯುವತಿಯರಿಂದ ಹಿಡಿದ್ದು ವೃದ್ದರವರೆಗೂ ಬೇಳೂರು ಗೋಪಾಲಕೃಷ್ಣ ರವರಿಗೆ ಬೆಂಬಲ ಸೂಚಿಸುತ್ತಿರುವುದು ಎದ್ದು ಕಾಣುತ್ತಿದೆ. ಹೌದು ಸಾಗರದ ಪ್ರಖ್ಯಾತ ಉದ್ಯಮಿಗಳಾದ RBD ಡೆವಲಪರ್ಸ್ ನ  ಜಲೀಲ್ ಮತ್ತು ಮಹೇಶ್ ಇವರು ಸಾಗರ ಕ್ಷೇತ್ರದಾದ್ಯಂತ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡು ಕ್ಷೇತ್ರದಾದ್ಯಂತ ಹಲವು ಅಭಿಮಾನಿಗಳನ್ನು ಹೊಂದಿದ್ದಾರೆಯೇ ಹೊರತು ಯಾವುದೇ ಪಕ್ಷಗಳಲ್ಲಿ ಗುರುತಿಸಿಕೊಂಡವರಲ್ಲ…

Read More

ಕೊನೆಗೂ ಬೋನಿಗೆ ಬಿದ್ದ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಜನತೆ|theleopard

ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ಯಾತಿನಕೊಪ್ಪ ರಸ್ತೆಯ ಸುತ್ತಮುತ್ತಲಿನ ಜಮೀನುಗಳಲ್ಲಿ ಕಳೆದೊಂದು ತಿಂಗಳಿನಿಂದ ಓಡಾಡುತ್ತಿದ್ದ ಚಿರತೆಯೊಂದು, ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಕೊನೆಗೂ ಬಿದ್ದಿದೆ. ಕ್ಯಾತಿನಕೊಪ್ಪ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದು ಗ್ರಾಮಸ್ಥರಲ್ಲಿ ಭಯ ಉಂಟು ಮಾಡಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಇತ್ತೀಚೆಗೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮಕೈಗೊಂಡಿತ್ತು. ಸೋಮವಾರ ಮುಂಜಾನೆ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ…

Read More

ಕೆಲವೇ ಕ್ಷಣಗಳಲ್ಲಿ ಪ್ರಧಾನಿಯಿಂದ ಕುವೆಂಪು ವಿಮಾನ ನಿಲ್ದಾಣ ಉದ್ಘಾಟನೆ – ವಿಶೇಷತೆ ಏನು ಗೊತ್ತಾ..???|airport

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಬೆಳಿಗ್ಗೆ 11.30ಕ್ಕೆ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇದಕ್ಕಾಗಿ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಬಳಿ ಬೃಹತ್‌ ವೇದಿಕೆ ನಿರ್ಮಿಸಲಾಗಿದೆ. 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಒಂದೂವರೆಲಕ್ಷದಷ್ಟು ಜನ ಸೇರುವ ನಿರೀಕ್ಷೆ ಇದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ….

Read More

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ A tragic incident in Shivamogga’s SN Nagar where a 2.5-year-old boy died after a snake bite while playing outside his house. The child succumbed despite medical treatment at Meggan Hospital. ಶಿವಮೊಗ್ಗ: ಮನೆಯ ಮುಂಭಾಗದಲ್ಲೇ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗುವಿಗೆ ಹಾವು ಕಡಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬುಧವಾರ ಎಸ್.ಎನ್ ನಗರದಲ್ಲಿ ನಡೆದಿದೆ….

Read More

5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ದ ಅನುಮತಿ ನೀಡಿದ ಹೈಕೋರ್ಟ್

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸುತ್ತೋಲೆ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜಿ‌.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಪರೀಕ್ಷೆ ನಡೆಸಲು ಅನುಮತಿ ನೀಡಿದೆ.  ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ‘ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ’ ಎಂದು ನಿರ್ದೇಶನ ನೀಡಿದೆ. ಕರ್ನಾಟಕ ನೋಂದಾಯಿತ…

Read More

Shivamogga | ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಅಧಿಕೃತವಾಗಿ ಹೊರಬಿತ್ತು ಪ್ರಕಟಣೆ| ಯಾವೆಲ್ಲಾ ಹುದ್ದೆಗಳಿವೆ ಗೊತ್ತಾ..?? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲೆಯಿಂದ ವಿಮಾನಯಾನ ಸೇವೆ ಆರಂಭಸಿಲು ಸಜ್ಜಾಗಿರುವ ಸ್ಟಾರ್‌ ಏರ್‌ (STAR AIR) ಸಂಸ್ಥೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಜ್ಜಾಗಿದೆ. ನ.6ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿರುವ ರಾಯಲ್‌ ಆರ್ಕಿಡ್‌ ಹೊಟೇಲ್‌ನಲ್ಲಿ ಸಂದರ್ಶನ ನಡೆಸಲಿದೆ. ಈ ಕುರಿತು ಸ್ಟಾರ್‌ ಏರ್‌ ಸಂಸ್ಥೆ ತನ್ನ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಪ್ರಕಟಿಸಿದೆ. ಸ್ಟಾರ್​ ಏರ್​ ಸೋಶಿಯಲ್ ಮೀಡಿಯಾದಲ್ಲಿ ನೀಡಿದ ಜಾಹಿರಾತಿನ ಪ್ರಕಾರ, ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಕಮರ್ಷಿಯಲ್‌ ವಿಭಾಗದಲ್ಲಿ ಡ್ಯೂಟಿ ಸೂಪರ್‌ವೈಸರ್‌…

Read More

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ :

ಬೆಂಗಳೂರು: ಕೊರೊನಾ ಆತಂಕದ ಮಧ್ಯೆ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಅಳೆದು ತೂಗಿ ಅನುಮತಿ ನೀಡಿದೆ. ಕಳೆದ ಬಾರಿಗಿಂತ ಈ ಬಾರಿ ಕೊಂಚ ಸಡಿಲಿಕೆ ಹೆಚ್ಚಿಸಿ, ಸರಳ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಮನೋರಂಜನೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ನಿರ್ಬಂಧ ಹೇರಿದೆ. ಮನೆ, ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಗಲ್ಲಿಗೊಂದರಂತೆ ಗಣೇಶ ಕೂರಿಸುವುದಕ್ಕೆ ಅನುಮತಿ ನೀಡಿಲ್ಲ. ಕೊರೊನಾ ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಗಣೇಶೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುವ ಸಾಧ್ಯತೆಯಿದೆ. ಗಣೇಶೋತ್ಸವಕ್ಕೆ ಸರ್ಕಾರದ ಷರತ್ತುಗಳೇನು..? -ಮೆರವಣಿಗೆ ಮಾಡುವುದಕ್ಕೆ…

Read More
Exit mobile version