RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ
RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ ರಿಪ್ಪನ್ಪೇಟೆ : ಮಳೆಯಿಂದ ಸ್ಥಗಿತಗೊಂಡಿದ್ದ ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ದ್ವಿಪಥ ರಸ್ತೆ ಕಾಮಗಾರಿಯನ್ನು ಪುನರಾರಂಭಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಾಗರ ರಸ್ತೆಯ ಎಪಿಎಂಸಿ ಯಿಂದ ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದವರೆಗೂ ದ್ವಿಪಥ ರಸ್ತೆ ಕಾಮಗಾರಿ ಈಗಾಗಲೇ 70% ಮುಕ್ತಾಯವಾಗಿದ್ದು ಮಳೆಯ ಕಾರಣ ಕಳೆದ ನಾಲ್ಕು…