Headlines

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್‌ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..??  ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…

Read More

RIPPONPETE | ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ

ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ “ನನ್ನನ್ನೂ ಮರೆತಿರಾ?” – ಮೋರಿ ಕಟ್ಟೆಯ ಮೇಲೆ ದಿಡೀರ್ ಪ್ರತ್ಯಕ್ಷನಾದ ವಿಘ್ನ ನಿವಾರಕ – ಊರಿನ ಸಂಪ್ರದಾಯಕ್ಕೆ ಹೊಸ ತಿರುವು ಶಿವಮೊಗ್ಗ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಬಾರಿಯ ಗಣೇಶೋತ್ಸವ ಹಬ್ಬದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಇಲ್ಲಿಯವರೆಗೆ ಗಣಪತಿ ಹಬ್ಬವನ್ನು ಆಚರಿಸುವ ಸಂಪ್ರದಾಯವೇ ಇಲ್ಲದ ಗ್ರಾಮಕ್ಕೆ, ಯಾರೋ ಅಗಂತುಕರು ಹೊಸ ಗಣಪತಿ ವಿಗ್ರಹವನ್ನು ತಂದಿಟ್ಟು ಹೋಗಿರುವುದು ಗ್ರಾಮಸ್ಥರು ಬೆಚ್ಚಿಬೀಳುವಂತ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ…

Read More

ಆಸ್ತಿ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ :

ಸಾಗರ ತಾಲೂಕಿನ ಹುಲಿದೇವರಬನ ಸಮೀಪ ಸಣ್ಣಕೊಪ್ಪ ಗ್ರಾಮದ ಗುರುಬಸಪ್ಪ ಎಂಬ ವ್ಯಕ್ತಿಯು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿ ಎದುರು ಪಾರ್ಟಿಗಳಿಗೆ ಸಮನ್ಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ಗುರುಬಸಪ್ಪ ರವರ ಮೇಲೆ  ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. >ಗುರುಬಸಪ್ಪ ಎಂಬ ವ್ಯಕ್ತಿಗೆ ಬೇಸೂರು ಗ್ರಾಮದ ಸರ್ವೆ ನಂಬರ್ 33 ರಲ್ಲಿ ಕುಟುಂಬದ ಹಿಸ್ಸೆ ಮೂಲಕ ಬರಬೇಕಾದ ಜಮೀನನ್ನು ಪಡೆಯುವ ಸಲುವಾಗಿ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಇದರಿಂದ ರೊಚ್ಚಿಗೆದ್ದ ಇದೇ  ಗ್ರಾಮದವರಾದ ರಾಮನಾಯ್ಕ,…

Read More

Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಶಾಸಕ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಿದರು. ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ನಂತರ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ತೆರಳಿ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಜೊತೆಗೆ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಶಾಸಕ ಬೇಳೂರು…

Read More

ಸಾಗರದ ಹುಲಿದೇವರ‌ಬನದ ಎಂಪಿಎಂ ಅರಣ್ಯ ಪ್ರದೇಶದಲ್ಲೊಂದು ಹೃದಯ ವಿದ್ರಾವಕ ಘಟನೆ : ಆಟವಾಡುತ್ತಿದ್ದ ಬಾಲಕಿ ಸಾವು

ಸಾಗರ : ಇಂದು ಸಂಜೆ ನಡೆದ ಅವಘಡದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯೊಬ್ಬಳ ಮೇಲೆ ಮರದ ದಿಮ್ಮಿ ಹರಿದು ಸಾವನ್ನಪ್ಪಿರುವ ಘಟನೆ ಸಾಗರದ ಹುಲಿದೇವರ ಬನದಲ್ಲಿರುವ MPM ಅರಣ್ಯ ಪ್ರದೇಶದಲ್ಲಿ ನಡೆದಿದೆ. ಇಂದು ಸಂಜೆ ಸುಮಾರು 4-30ರ ಸಮಯದಲ್ಲಿ ಮರಗಳನ್ನ ಕಡಿದು ಒಂದರ ಮೇಲೊಂದು ಮರದ ದಿಮ್ಮಿಗಳನ್ನ ಸಿಪ್ಪೆ ಸುಲಿದು ಜೋಡಿಸಿ ಇಡಲಾಗಿತ್ತು. ಮರದ ದಿಮ್ಮಿಯ ಕೆಳಗೆ 6 ವರ್ಷದ ಶ್ರಾವಣಿ ಎಂಬ ಹೆಣ್ಣು ಮಗು ಆಡುತ್ತಿದ್ದ ವೇಳೆ ಜೋಡಿಸಿದ ಮರದ ದಿಮ್ಮಿ ಚದುರಿಹೋಗಿದ್ದು ಮಗುವಿನ ಮೇಲೆ…

Read More

ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ : ಮಹಿಳೆ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ಬೈಪಾಸ್ ರಸ್ತೆಯ ಯಮಹಾ ಶೋರೂಂ ಬಳಿ ಲಾರಿಯೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ   ಲಾರಿಯಿಂದ ಮುಂದೆ ಹೋಗುತ್ತಿದ್ದ ಬೈಕ್​ಗೆ ಗುದ್ದಿದ ಪರಿಣಾಮ ಬೈಕ್​ ಸವಾರರು ಅಲ್ಲಿಯೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಹಿಂಬದಿ ಚಕ್ರ ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಮೇಲೆ ಹರಿದಿದೆ. ಘಟನೆಯಲ್ಲಿ ಸಯ್ಯದ್ ಸೈಫುಲ್ಲಾ ಗಾಯಗೊಂಡರೆ, ಅವರ ಪತ್ನಿ ಸಾಜಿದಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೇಸ್​ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ವಶಕ್ಕೆ…

Read More

ಭೀಕರ ರಸ್ತೆ ಅಪಘಾತ : ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳ ಸಾವು

ಭದ್ರಾವತಿಯ ಹುಣಸೇಕಟ್ಟೆ ಜಂಕ್ಷನ್ ಬಳಿ ರಸ್ತೆ ಅಪಘಾತವಾಗಿದ್ದು  ಕುವೆಂಪು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ 10-30 ರ ಸಮಯದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉತ್ತಮ ಚಕ್ರವರ್ತಿ, ಮನೋಜ್ ಎಂಬ ಇಬ್ಬರು ಯುವಕರು ಶಂಕರಘಟ್ಟದಿಂದ ಭದ್ರಾವತಿಗೆ ಹೋಗುವಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಉತ್ತಮ ಚಕ್ರವರ್ತಿ ಮತ್ತು ಮನೋಜ್ ಇಬ್ಬರು ಎನ್ ಆರ್ ಪುರದ ನಿವಾಸಿಗಳಾಗಿದ್ದು, ಉತ್ತಮ್ ಚಕ್ರವರ್ತಿ ಎಂಸಿಎ…

Read More

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ ರವೀಂದ್ರ ಬಲ್ಲಾಳ್ ಕಾರ್ಯದರ್ಶಿಯಾಗಿ ರಮೇಶ್ ಹೆಬ್ಬಾರ್ ಪದವಿ ಸ್ವೀಕಾರ Rotary Club Ripponpet will hold its 2026-27 Installation Ceremony on July 4, featuring the induction of President Ravindra Ballal and Secretary Ramesh Hebbar, along with a merit awards program honoring outstanding SSLC, PUC, and degree students. ರಿಪ್ಪನ್‌ಪೇಟೆ…

Read More

ಮನೆ ಮುಂದೆ ನಿಲ್ಲಿಸಿದ್ದ ಆಟೋ ನಾಪತ್ತೆ; 1 ವರ್ಷದ ಬಳಿಕ ಕಂಪ್ಲೆಂಟ್ ಕೊಟ್ಟ ಮಾಲೀಕ

Passenger auto worth ₹2.44 lakh stolen from outside a house in Bommanakatte, Shivamogga; owner files police complaint after nearly one year. ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಯಾಸೆಂಜರ್ ಆಟೋವೊಂದು  ನಾಪತ್ತೆಯಾಗಿದ್ದು, ಘಟನೆ ನಡೆದು ಸುಮಾರು 1 ವರ್ಷದ ಬಳಿಕ ಮಾಲೀಕರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. ಬೊಮ್ಮನಕಟ್ಟೆ ನಿವಾಸಿಯೊಬ್ಬರು ತಮ್ಮ ಅಳಿಯನ ಹೆಸರಿನಲ್ಲಿದ್ದ ಪ್ಯಾಸೆಂಜರ್ ಆಟೋವನ್ನು ಭದ್ರಾವತಿಯಿಂದ ತಂದು ತಮ್ಮ ಮನೆಯ ಮುಂದೆ…

Read More

ಕುಡಿದ ಅಮಲಿನಲ್ಲಿ ವ್ಯಕ್ತಿಯ ಮೇಲೆ ಮಾರಾಣಂತಿಕ ಹಲ್ಲೆ ಮಾಡಿದ ಯುವಕರು : ಕುಡುಕರ ಹಾವಳಿಯಿಂದ ಬೆಚ್ಚಿ ಬೀಳುತ್ತಿರುವ ಜನತೆ!!!!! ರಿಪ್ಪನ್‌ಪೇಟೆಯ ಖಾಲಿ ಲೇಔಟ್ ಗಳೇ ಕುಡುಕರ ಸಾಮ್ರಾಜ್ಯ…!!!

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಸಿದ್ದಪ್ಪನಗುಡಿಯಲ್ಲಿ ಮದ್ಯಪಾನ ಮಾಡುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸಿದ್ದಪ್ಪನಗುಡಿ ಸಮೀಪದಲ್ಲಿ ಕೃಷಿಕರೊಬ್ಬರು ತನ್ನ ಜಮೀನಿನಲ್ಲಿ ಶುಂಠಿ ನೆಡುವ ಕಾರ್ಯದಲ್ಲಿದ್ದಾಗ ಅವರದೇ ಜಮೀನಿನಲ್ಲಿ ಶಿವಮೊಗ್ಗ ಮೂಲದ ಅಮಾನುಲ್ಲಾ ಮತ್ತು ಕಿರಣ್ ಎಂಬ ಯುವಕರು ಮದ್ಯಪಾನ ಮಾಡುತಿದ್ದರು.ಮದ್ಯಪಾನ ಮಾಡಿ ಬಾಟಲ್ ಜಮೀನಿನಲ್ಲಿ ಒಡೆಯಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಹಲ್ಲೆಗೊಳಗಾದ ವ್ಯಕ್ತಿಯು ಕೂಗಿಕೊಂಡ…

Read More