Headlines

ರಿಪ್ಪನ್‌ಪೇಟೆ : ಮೂರು ಪಕ್ಷಗಳಿಂದ ಜನ ಭ್ರಮನಿರಸನಗೊಂಡಿದ್ದಾರೆ – ಮುಖ್ಯಮಂತ್ರಿ ಚಂದ್ರು | ನಮ್ಮದು ಪ್ರಣಾಳಿಕೆಯಲ್ಲ , ಗ್ಯಾರಂಟಿ ಕಾರ್ಡ್ : ಪೃಥ್ವಿ ರೆಡ್ಡಿ

ರಿಪ್ಪನ್‌ಪೇಟೆ: ರಾಜ್ಯ ಹಾಗೂ ರಾಷ್ಟ್ರದಲ್ಲಿ  ಜನತೆ ಮೂರು ಪಕ್ಷಗಳಿಂದ ಭ್ರಮ ನಿರಸನಗೊಂಡಿದ್ದಾರೆ  ಧೈರ್ಯ ಮತ್ತು ಎದೆಗಾರಿಕೆಯಿಂದ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಕ್ಷದ  ಕಾರ್ಯಕರ್ತರು ಮುನ್ನುಗ್ಗಿ ವಿಚಾರದಿಂದ ಪ್ರಚಾರದಿಂದ ಪಕ್ಷ ಬೆಳೆಯುವುದಿಲ್ಲ. ವಿಚಾರಗಳು ಅನುಷ್ಟಾನುಗೊಳ್ಳಬೇಕು. ಇದಕ್ಕೆ ಆಮ್ ಆದ್ಮಿ ಪಕ್ಷವೇ ಪರಿಹಾರವಾಗಿದೆ. ಆಮ್‌ ಆದ್ಮಿ ಪಕ್ಷ ಬರಬೇಕೆಂದು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳೊಂದಿಗೆ, ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ. ಜನಸಾಮಾನ್ಯರ ಸಮಸ್ಯೆಯನ್ನು ಅಮೂಲಾಗ್ರವಾಗಿ ಪರಿಹರಿಸೋಣ ಎಂದು ರಾಜ್ಯ ಎಎಪಿ  ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ…

Read More

ರಿಪ್ಪನ್ ಪೇಟೆ : ಪಿಯು ಕಾಲೇಜಿನ 56 ವಿದ್ಯಾರ್ಥಿಗಳ ಕೋವಿಡ್ ವರದಿ ಪ್ರಕಟ :

ರಿಪ್ಪನ್ ಪೇಟೆ : ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು,ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಇಲ್ಲಿನ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗೆ ಕರೋನ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಸ್ಲ್ಯಾಬ್ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಗಂಟಲು /ಮೂಗಿನ ದ್ರವದ RTPCR ಟೆಸ್ಟ್ ವರದಿ ನೆಗೆಟಿವ್ ಬಂದಿರುತ್ತದೆ ಎಂದು ತಿಳಿದುಬಂದಿದೆ. ಈ ಘಟನೆಯ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ ಕನ್ನಡ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಮಚಂದ್ರ (54) ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು,ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾರೇಜ್ ರಾಮು ಎಂದೇ ಪ್ರಸಿದ್ದರಾಗಿದ್ದ ಅವರು ಜನಮನ್ನಣೆ ಗಳಿಸಿದ್ದರು. ರಿಪ್ಪನ್ ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಹೊಸನಗರ ರಸ್ತೆಯ ನಿವಾಸಿ ರಾಮಚಂದ್ರ (ಗ್ಯಾರೇಜ್ ರಾಮು) ಅನಾರೋಗ್ಯದ. ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು…

Read More

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರದ ಸಿಂಧು ಕೆ.ಟಿ ಕುವೆಂಪು ವಿಶ್ವವಿದ್ಯಾನಿಲಯದ ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್‌ ನೊಂದಿಗೆ ಮೂರು ಚಿನ್ನದ ಪದಕ ಪಡೆಯುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ. ಹೆದ್ದಾರಿಪುರ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ತಾಯಿ ದೇವಮ್ಮ ಮತ್ತು ತಿಮ್ಮಪ್ಪ ಗೌಡ ಅವರ ಪುತ್ರಿಯಾದ ಸಿಂಧು ಕೆ.ಟಿ ಅವರು, ಹೆದ್ದಾರಿಪುರದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದು,…

Read More

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್|jds

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷವು ಚುನಾವಣಾ ಮೈತ್ರಿ ಮಾಡಿಕೊಂಡಿರುವುದರಿಂದ ಹಿಂದಿನಿಂದಲೂ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ರಾಜ್ಯದ ಬಹುಪಾಲು ಅಲ್ಪಸಂಖ್ಯಾತರು ವಿಚಲಿತವಾಗುವ ಅಗತ್ಯವಿಲ್ಲ. ರಾಷ್ಟ್ರೀಯತೆಯ ಜೊತೆಗೆ ಪ್ರಾದೇಶಿಕ ಅಸ್ಮಿತೆಯನ್ನು ಉಳಿಸುವುದು ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ಉದ್ದೇಶವಾಗಿದೆ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾದ ಆರ್‌.ಎ, ಚಾಬುಸಾಬ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು – ಓರ್ವ ಸಾವು|accident

ಶಿವಮೊಗ್ಗ ಹೊರವಲಯದಲ್ಲಿ ರಸ್ತೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರನ್ನ ಚಲಾಯಿಸಿಕೊಂಡು ಬಂದ ವ್ಯಕ್ತಿ ಸಾವನ್ನಪ್ಪಿದ್ದಾನೆ.ಸೋಮವಾರ ಸಂಜೆ ಸುಮಾರು 4-45 ರ ವೇಳೆಗೆ ಶಿವಮೊಗ್ಗದಿಂದ ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮಕ್ಕೆ ಕಿಯಾ ಕಾರಿನಲ್ಲಿ ಏಕಾಂಗಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಶರತ್ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. 29 ವರ್ಷದ ಯುವಕ ಶರತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ಠಾಣ ವ್ಯಾಪ್ತಿಯಲ್ಲಿ…

Read More

ರಿಪ್ಪನ್ ಪೇಟೆ ಯಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಮಹಿಳೆಯರಿಗೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರ :

ರಿಪ್ಪನ್ ಪೇಟೆ : ಮಹಿಳೆಯರು ಮತ್ತು ಯುವತಿಯರು ಬದುಕು ಕಟ್ಟಿಕೊಳ್ಳಲು ಮತ್ತು ಸಾವಲಂಬಿಯಾಗಿ ಸಮಾಜದಲ್ಲಿ ಜೀವನ ನಡೆಸಲು ವೃತ್ತಿ ಕೌಶಲ್ಯದ ಸ್ವಯಂ ಉದ್ಯೋಗದ   ತರಬೇತಿ ಪಡೆದುಕೊಳ್ಳುವುದು ಅವಶ್ಯಕ ಎಂದು ಲೀಲಾ ಶಂಕರ್ ಹೇಳಿದರು.  ಪಟ್ಟಣದ ತೀರ್ಥಳ್ಳಿ ರಸ್ತೆಯ ಭವನದಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಪ್ರಾರಂಭಿಸಲಾಗಿರುವ ಟೈಲರಿಂಗ್. ಬ್ಯೂಟಿಷಿಯನ್ ಸೇರಿದಂತೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರದಲ್ಲಿ  ಅಜಾದ್ ಕಿ ಅಮೃತಮಹೋತ್ಸವ ಅಂಗವಾಗಿ ಮಹಿಳೆಯರಿಗೆ ಮತ್ತು ಯುವತಿಯರಿಗಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದವರಿಗೆ ಪ್ರಶಸ್ತಿ…

Read More

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ: ನಗರದ ಹೊರವಲಯದ ಲಕ್ಷ್ಮೀಪುರದಿಂದ ಶ್ರೀರಾಂಪುರಕ್ಕೆ ಹೋಗುವ ರಿಂಗ್  ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಸಿಪಿಐ ಕೆ.ಟಿ. ಗುರುರಾಜ್, ಪಿಎಸ್ ಐ ಎಂ.ರಘುವೀರ್, ಎಎಸ್ ಐ ಚಂದ್ರಾನಾಯ್ಕರ ತಂಡ ದಾಳಿ ಮಾಡಿಟಿಪ್ಪುನಗರದ 37 ವರ್ಷದ ಶಾಹಿದ್ ಖಾನ್ @ಶಾಹಿದ್, ಸೂಳೆಬೈಲಿನ 23 ವರ್ಷದ ಮೊಹಮ್ಮದ್ ಜಾಫರ್ ಸಾದಿಕ್ @ ಜಾಫರ್ ಸಾದಿಖ್ ಅವರನ್ನು ಬಂಧಿಸಿದೆ. ಸ್ಕಾರ್ಪಿಯೋ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ  ಬಗ್ಗೆ ಮಾಹಿತಿ ಪಡೆದು…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ|ಯಾವೆಲ್ಲಾ ಮಾರ್ಗ???ಎಷ್ಟಿದೆ ಟಿಕೆಟ್ ರೇಟ್..??? ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಸುದ್ದಿ ನೋಡಿ|airport

ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು. ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ…

Read More

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಆಕೆ ಭಾರತದಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದಳಂತೆ. ಆದರೆ ಪಾಕಿಸ್ತಾನಕ್ಕೆ ಹೋದರೆ ವಿಐಪಿ ಸತ್ಕಾರ ಆಕೆಗೆ ದೊರೆಯುತ್ತಿತ್ತಂತೆ. ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ…

Read More