ಕ್ರೈಸ್ತ ಸಮುದಾಯದ ಮೇಲೆ ಅಪಪ್ರಚಾರ ಸಲ್ಲ : ಬಿ ರಾಜಶೇಖರ್

ಶಿವಮೊಗ್ಗ :  ಕ್ರೈಸ್ತ ಸಮುದಾಯವನ್ನ ನಿಯಂತ್ರಿಸಲು ಮತಾಂತರ ಕಾಯ್ದೆ ಜಾರಿಗೊಳಿಸಬೇಕೆಂಬ ಚರ್ಚೆ ಆಗುತ್ತಿದ್ದು ಕ್ರಿಶ್ಚಿಯನ್ ಮಿಷನರಿಗಳು ಬಲವಂತವಾಗಿ ಎಲ್ಲೂ ಮತಾಂತರ ಮಾಡುತ್ತಿಲ್ಲವೆಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸ್ಪಷ್ಟಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬಿ.ರಾಜಶೇಖರ್ ಮಾತನಾಡಿ, ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಮಾತನಾಡಿ, ಕ್ರೈಸ್ತ ಮಿಷನರಿಗಳಿಂದ ವ್ಯಾಪಕ ಮತಾಂತರಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಅತ್ಯಾಚಾರದ ಪ್ರಕರಣಗಳನ್ನ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತು ಸದನದಲ್ಲಿ ಮತಾಂತರ ಕಾಯ್ದೆ ಜಾರಿಗೆ…

Read More

ತೀರ್ಥಹಳ್ಳಿ : ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ABVP ಸಂಘಟನೆಯ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತೀಕ್ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಈ…

Read More

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ : ಕಾರಿನೊಳಗೆ ಸಿಲುಕಿಕೊಂಡ ಚಾಲಕ|accident

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ  ಶಿವಮೊಗ್ಗ : ಗಾಜನೂರು ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಬಸ್ ಮುಂಭಾಗ ಹಾಗೂ ಕಾರು ನುಜ್ಜುಗುಜ್ಜಾಗಿದೆ. ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ತೀರ್ಥಹಳ್ಳಿ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕಾರು ಚಾಲಕ ಕಾರಿನಿಂದ ಹೊರಬರಲು ಸಾಧ್ಯವಾಗದೇ ಸಿಲುಕಿಕೊಂಡಿದ್ದರು. ಈ ಸಂಧರ್ಭದಲ್ಲಿ ಸ್ಥಳೀಯರ ಸಹಕಾರದಿಂದ ಕಾರು ಚಾಲಕನನ್ನು ಹೊರ ತೆಗೆಯಲಾಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು…

Read More

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ|volleyball

ರಿಪ್ಪನ್‌ಪೇಟೆ : ಬೆಂಗಳೂರಿನಲ್ಲಿ ನಡೆದ 14 ವರ್ಷದ ಒಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ಗಣೇಶ್ ಕೆ ಎನ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ನಾಗಸಂದ್ರದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಭೀಮರಾಜ್ ಮತ್ತು ರೇಣುಕಾ ದಂಪತಿಗಳ…

Read More

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ತೀರ್ಥಹಳ್ಳಿ : ಹೆಲ್ಮೆಟ್ ಧರಿಸದೆ, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದ ಅಪ್ರಾಪ್ತ ಯುವಕನ ಪ್ರಕರಣದಲ್ಲಿ ನ್ಯಾಯಾಲಯ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ವಿಧಿಸಿದೆ. 17 ವರ್ಷದ ಯುವಕ ಹೆಲ್ಮೆಟ್ ಧರಿಸದೆ, ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ. ತೀರ್ಥಹಳ್ಳಿ ಪೊಲೀಸರು ಸೋಮವಾರ ತಪಾಸಣೆ ಮಾಡುವಾಗ ಯುವಕ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಸಂಚಾರ ನಿಯಮ ಉಲ್ಲಂಘನೆ, ಅಪ್ರಾಪ್ತ ಯುವಕನಿಗೆ ಬೈಕ್ ನೀಡಿದ…

Read More

Ripponpete- ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ

ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳ ನಡುವಿನ ಕಲಹ ತಾರಕಕ್ಕೇರಿ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಹೂತಿಟ್ಟಿರುವ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಡೆದಿದ್ದೇನು..!? ಕೊಪ್ಪ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಯುವತಿ ಮಿಸ್ಸಿಂಗ್‌ ಪ್ರಕರಣವೊಂದು ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಸಾಗರ ಮೂಲದ ಯುವಕ ಮತ್ತು ಯುವತಿ ಇತ್ತೀಚೆಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೊಪ್ಪದಲ್ಲಿ…

Read More

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ ರಿಪ್ಪನ್‌ಪೇಟೆ : ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ ಕಾಮಗಾರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಾಗರ ರಸ್ತೆಯಲ್ಲಿ ನಕಾಶೆ ಕಂಡ ರಸ್ತೆಗೆ ವಿದ್ಯುತ್ ಕಂಬ ಅಳವಡಿಸಿರುವ ಬಗ್ಗೆ ಬಡಾವಣೆಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |ಮಗಳ ಆರೈಕೆಗೆ ಲಕ್ಷ ಲಕ್ಷ ಸುರಿದು ಸಾಲದ ಸುಳಿಗೆ ಸಿಲುಕಿದ ವೃದ್ಧ ಆಟೋ ಚಾಲಕ|help desk

ರಿಪ್ಪನ್‌ಪೇಟೆ : 36 ವರ್ಷಗಳಿಂದ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಗಳ ಆರೈಕೆಯಲ್ಲಿ ಸಾಲದ ಸುಳಿಯಲ್ಲಿ ಸಿಲುಕಿರುವ ಗವಟೂರಿನ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಗವಟೂರು ನಿವಾಸಿ ಆಟೋ ದೇವಪ್ಪಗೌಡ ರವರು 36 ವರ್ಷಗಳಿಂದ ನರದೌರ್ಬಲ್ಯದಿಂದ ಬುದ್ಧಿಮಾಂದ್ಯಕ್ಕೆ ಒಳಗಾದ ಮಗಳು ಅನಿತಾಳ ಆರೈಕೆ ಮಾಡುತ್ತಿದ್ದು,ಚಿಕಿತ್ಸೆ ನೀಡಿದರೆ ಗುಣಮುಖಳಾಗುವ ಆಶಾವಾದದಿಂದ ಲಕ್ಷ ಲಕ್ಷ ಖರ್ಚು ಮಾಡಿದ ಬಡಕುಟುಂಬ ಇಂದು ಸಾಲದ ಸುಳಿಗೆ ಸಿಲುಕಿತ್ತು.ಸೂಕ್ತ ಚಿಕಿತ್ಸೆ ನೀಡದೇ ಮಗಳ ಅನಾರೋಗ್ಯವು ಮತ್ತಷ್ಟು ಉಲ್ಬಣಗೊಂಡಿತ್ತು. ಈ ಬಗ್ಗೆ…

Read More

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನವಾಗಿರುವ ಡಿವೈಎಸ್ಪಿ ಗಜಾನನ ವಾಮನ ಸುತರ ತೀರ್ಥಹಳ್ಳಿ : ಮನೆಯ ಹಿಂಭಾಗ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಹುತ್ತಳ್ಳಿ ಗ್ರಾಮದ ಗುರುಮೂರ್ತಿ ಬಂಧಿತ ಆರೋಪಿಯಾಗಿದ್ದು 2.50000 ಲಕ್ಷ ಮೌಲ್ಯದ ಹಸಿ…

Read More