ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಜೈಲ್ ನಿಂದ ಜಾಮೀನಿನ ಮೇಲೆ ಬಂದು ಮತ್ತೆ ಧಮ್ಕಿ ಹಾಕಿದ ಯುವಕರು :
ಶಿವಮೊಗ್ಗ : ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ನಡುವಿನ ಸಂಘರ್ಷ ಇನ್ನು ಮುಂದುವರೆಯುವ ರೀತಿ ಕಾಣುತ್ತಿದೆ. ಕಾರಣ ಭಜರಂಗದಳದ ಯುವಕರು ಎಂದು ಹಿಂಬಾಲಿಸಿ ಕೊಲೆಗೆ ಸಂಚು ಮಾಡಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆ ಹೊಂದಿದ್ದ ಮೂವರು ಹುಡುಗರಲ್ಲಿ ಇಬ್ಬರು ಹುಡುಗರು ಮತ್ತೆ ಪುಂಡಾಟಿಕೆ ಮೆರೆದಿದ್ದಾರೆ. ಈ ಪ್ರಕರಣವನ್ನು ನೋಡುತ್ತಿದ್ದರೆ ಯಾರೋ ಚಿವುಟಿ ಮಜಾ ತೆಗೆದುಕೊಳ್ಳುತ್ತಿದ್ದಾರಾ ಎಂಬ ಅನುಮಾನ ಸಹ ಹುಟ್ಟಲಾರಂಭಿಸಿದೆ. ಹಿಂದೂ ಕಾರ್ಯಕರ್ತ ಎಂದು ನ್ಯೂ ಮಂಡ್ಲಿಯಲ್ಲಿಯಲ್ಲಿ ಸುಮಂತ್ ನನ್ನ ಹುಡುಕಿಕೊಂಡು ಬಂದು ಆತನ ತಮ್ಮ ಭರತನಿಗೆ ಕೊಲೆ…


