Headlines

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ ಕ್ರೈಸ್ತ ಸಮುದಾಯದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್‌ ಫ್ರೈಡೇ ಕೂಡ ಒಂದು. ಇದು ಕ್ರೈಸ್ತ ಸಮುದಾಯದವರಿಗೆ ಮಹತ್ತರ ದಿನವಾಗಿದೆ. ಕ್ರೈಸ್ತ ಸಮುದಾಯದವರು ಗುಡ್‌ ಫ್ರೈಡೇಯನ್ನು ಆಚರಿಸುವ ಮುನ್ನ ಪಾಮ್‌ ಸಂಡೇ ಎನ್ನುವ ಹಬ್ಬವನ್ನು ಆಚರಿಸುತ್ತಾರೆ. ಈ ಪಾಮ್‌ ಸಂಡೆಯನ್ನು 2024 ರಲ್ಲಿ ಮಾರ್ಚ್‌ 24 ರಂದು ಆಚರಿಸಲಾಗಿದ್ದು, ಈ ದಿನ ಯೇಸು ಕ್ರಿಸ್ತನು ಜೆರುಸೆಲೆಮ್‌ನ್ನು ಪ್ರವೇಶಿಸಿದರು…

Read More
Eye glasses on-map

Aenean ullamcorper egestas consectetur

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಪ್ರಕಾಶ್ ಬಸ್ ನ ಮಾಲೀಕರ ಮೊಬೈಲ್ ಹಾಗೂ ಕಾರು ಪಟಗುಪ್ಪ ಸೇತುವೆ ಬಳಿ ಪತ್ತೆ : ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಬಸ್ ಮಾಲೀಕನ ನಡೆ

ಹೊಸನಗರ ಸಮೀಪದ ಪಟಗುಪ್ಪೆ ಸೇತುವೆಯ ಬಳಿ ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿರುವುದು ಹಲವು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರು ಶುಕ್ರವಾರ ಸಂಜೆಯಿಂದಲೇ ಮನೆಯಿಂದ ನಾಪತ್ತೆಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಟಗುಪ್ಪ ಸೇತುವೆಯ ಬಳಿ ನೂರಾರು ಜನರು ಸೇರಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ದಳದವರು ಹಾಜರಿದ್ದು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ಪೋಲೀಸರು ಸ್ಥಳಕ್ಕಾಗಮಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕಿನೊಂದಿಗೆ ಜೀವನ ನಡೆಸಲು ಅನುವು ಮಾಡಿಕೊಟ್ಟ ಪವಿತ್ರ ಗ್ರಂಥವಾಗಿದೆ. ಸಂವಿಧಾನದಿಂದ ಇಂದು ದೇಶ ಪ್ರಗತಿ ಕಾಣುವಂತಾಗಿದೆ. ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಗ್ರಾಮ ಪಂಚಾಯತ್ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಸೋಮವಾರ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ…

Read More

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮಿನಿ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಎ.ಎ. ಸರ್ಕಲ್‌ ಬಳಿ ಬಸ್‌ ಬರುತ್ತಿರುವಾಗ ಅಡ್ಡ ಬಂದ ಆಟೋವನ್ನು ತಪ್ಪಿಸಲು ಹೋಗಿ ಮಿನಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಚಾಲಕ ಒಬ್ಬನೇ ಇದ್ದರು ಎಂದು ತಿಳಿದುಬಂದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರಬೇಕು – ಶಾಸಕ ಬೇಳೂರು

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನೀಟ್ ಹಾಗೂ ಸಿಇಟಿ ತರಬೇತಿ ಕೇಂದ್ರ ಉದ್ಘಾಟನೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತನ್ನು ಬಳಸಿಕೊಂಡು ಶೈಕ್ಷಣಿಕ ಜೀವನದಲ್ಲಿ ಉತ್ತಮ ಸಾಧನೆಗೈದು ದೇಶ ಉನ್ನತ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ KCET NEET JEE ಹಾಗೂ ವೃತ್ತಿಪರ ಕೋರ್ಸ್ ಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ…

Read More

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ|arrested

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಬಂಧನ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಿಂದ ಖಾಸಗಿ ಬಸ್‌ನಲ್ಲಿ ಸಾಗರಕ್ಕೆ ದನದ ಮಾಂಸ ತಂದು ಮಾರಾಟ ಮಾಡುತ್ತಿದ್ದ ಸಾಗರ ಮೂಲದ ಇಮ್ತಿಯಾಜ್ ಎನ್ನುವವನನ್ನು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ದನದ ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈಗಾಗಲೇ ಹಲವು ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಗುರುವಾರ 40 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಾರದ ಹಿಂದೆ…

Read More

ಶಿವಮೊಗ್ಗ : ಸರಳವಾಗಿ ವಿಸರ್ಜನೆಗೊಂಡ ಇತಿಹಾಸ ಪ್ರಸಿದ್ಧ ಹಿಂದು ಮಹಾಸಭಾ ಗಣಪತಿ

ಶಿವಮೊಗ್ಗ: ನಗರದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯನ್ನು ಸರಳವಾಗಿ ನೆರವೇರಿಸಲಾಯಿತು. ಸರ್ಕಾರದ ಸೂಚನೆ ಹಿನ್ನೆಲೆ ಈ ಭಾರಿ ಮೆರವಣಿಗೆ ನಡೆಸದೆ ವಿಸರ್ಜನೆ ಮಾಡಲಾಯಿತು. ಸುಮಾರು 12-45 ಕ್ಕೆ ದೇವಸ್ಥಾನದ ಬಳಿಯಿರುವ ತುಂಗ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಗಿದೆ. ಸುಮಾರು 300 ಕ್ಕೂ ಹೆಚ್ಚು ಜನ ಹಿಂದೂ ಮಹಾಸಭಾ ಸಂಘಟನೆಯ ಕಾರ್ಯಕರ್ತರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಇದರಿಂದ 77 ನೇ ಹಿಂದೂ ಮಹಾಸಭಾ ಗಣಪತಿಯನ್ನು ವಿಸರ್ಜಿಸಲಾಗಿದೆ. 77 ವರ್ಷದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಒಟ್ಟು…

Read More

20 ಸಾವಿರ ಸಾಲ ಪಡೆದ ಪತಿ ಆತ್ಮಹತ್ಯೆ! ಪತ್ನಿಗೆ ಶುರುವಾಯ್ತು ಮಾನಸಿಕ & ಲೈಂಗಿಕ ಕಿರುಕುಳ! ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ : ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಹೊರಗುತ್ತಿಗೆ ಉದ್ಯೋಗಿಯೊಬ್ಬರು  ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿದ ಮಹಿಳೆಗೆ, ಸಾಲದ ಹಣಕ್ಕಾಗಿ ನಾಲ್ವರು ಇನ್ನಿಲ್ಲದ ಕಿರುಕುಳ ನೀಡುತ್ತಿದ್ದರಂತೆ. ಈ ಮಾನಸಿಕ ಕಿರುಕುಳ ಹಾಗೂ ತಮ್ಮ ಮೇಲಿನ ಲೈಂಗಿಕ ಕಿರುಕಳ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿದ ಪತಿ ಬಳಿಯಲ್ಲಿ 20 ಸಾವಿರ ರೂಪಾಯಿ ಪಡೆದಿದ್ದರಂತೆ. ಅದು ಕೂಡ 10 ಪರ್ಸೆಂಟ್​ ಬಡ್ಡಿಗೆ! ಆದರೆ ಈ ಸಾಲವನ್ನು ಕಟ್ಟಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲಿವರೆಗೂ ಪತಿಗೆ ಎದುರಾಗಿದ್ದ ಕಿರುಕುಳ ಅವರ…

Read More

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ ಬಂಕಾಪುರ  : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ  ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ…

Read More