ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…

Read More

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? |Pocso

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

Read More

ಭೀಕರ ಅಪಘಾತ : ಚಾಲಕನ ಕಾಲು ಮುರಿತ

ಶಿವಮೊಗ್ಗ : ಬೇಡರ ಹೊಸಳ್ಳಿಯ ಕೆರೆಯ ಬಳಿ ಓಮ್ನಿ ಮತ್ತು ಐ 20 ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು, ಅಪಘಾತದಲ್ಲಿ ಓಮ್ನಿ ಚಾಲಕನ ಕಾಲು ಮುರಿದಿದೆ. ಜೊತೆಯಲ್ಲಿದ್ದ ಮಹಿಳೆಗೂ ಗಾಯಗಳಾಗಿವೆ. ಬೇಡರ ಹೊಸಳ್ಳಿ ಕೆರೆಯ ಏರಿಯ ಮೇಲೆ ಶಿವಮೊಗ್ಗ ಕಡೆಯಿಂದ ಹೊನ್ನಾಳಿ ಕಡೆಗೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಹೊನ್ನಾಳಿ ಕಡೆಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಐ20 ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಲ್ಲಿ ಓಮ್ನಿ ಕಾರು ನುಜ್ಜುಗುಜ್ಜಾಗಿದೆ. ಓಮ್ನಿ ಕಾರಿನ ಚಾಲಕ ಮತ್ತು ಮಹಿಳೆಗೆ ತೀವ್ರವಾದ ರಕ್ತಗಾಯಗಳಾಗಿದೆ….

Read More

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡನ ಬಂಧನ

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡ ಬಂಧನ A woman died by suicide in Soraba, allegedly due to harassment by her husband, a BJP leader and former municipal president. Police have arrested the accused and launched an investigation. ಸೊರಬ: ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸೊರಬ ಪೊಲೀಸರು ಬಿಜೆಪಿ ಮುಖಂಡ ಹಾಗೂ…

Read More

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ | Election

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ವನಹಳ್ಳಿ ಗ್ರಾಮದಲ್ಲಿ ಪ್ರಹ್ಲಾದ್ ಜೋಶಿಯವರ ಪ್ರಚಾರದ ವೇಳೆ ರೋಡ್ ಷೋ ವೇಳೆಯಲ್ಲಿ ಗ್ರಾಮಸ್ಥರು ವಾಹನ ಅಡ್ಡಗಟ್ಟಿ ದಿಕ್ಕಾರ ಕೂಗಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರದ ವೇಳೆಯಲ್ಲಿ ನಮ್ಮ ಗ್ರಾಮಕ್ಕೆ ಏನು ಅನುದಾನ ಕೊಟ್ಟಿದ್ದೀರಿ ಎಂದು ಜನರು ಆಕ್ರೋಶಿತರಾಗಿ ಪ್ರಶ್ನಿಸಿದ್ದಾರೆ.  ಜಲಜೀವನ್ ಮಷೀನ್ ಯೋಜನೆಯಲ್ಲಿ 1 ಕೋಟಿ 80 ಲಕ್ಷ ರೂಪಾಯಿ ಅನುದಾನ ಕೊಟ್ಟಿರುವುದಾಗಿ…

Read More

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು Karnataka High Court rules that in cheque bounce cases under Section 138 of the NI Act, the maximum imprisonment cannot exceed two years, even if the accused fails to pay the fine. ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿಗಳಿಗೆ ವಿಧಿಸಬಹುದಾದ ಜೈಲು ಶಿಕ್ಷೆಯ ಗರಿಷ್ಠ…

Read More

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..! ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..!  ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ ರಿಪ್ಪನ್‌ಪೇಟೆ : ರಸ್ತೆ ಅಗಲೀಕರಣಕ್ಕೆ ನಿಗದಿ ಪಡಿಸಲಾದ ಜಾಗ ತೆರವು ಗೊಳಿಸದೇ ಪ್ರಭಾವಿ ವ್ಯಕ್ತಿಗಳು ಇರುವುದರಿಂದ ರಸ್ತೆ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ಇದರಿಂದಾಗಿ ಸಾಗರ ರಸ್ತೆಯ ನಿವಾಸಿಗಳು ಮತ್ತು ಸಾರ್ವಜನಿಕರ ಓಡಾಡದಂತಾಗಿ ಎಲ್ಲೆಂದರಲ್ಲಿ  ಕುಡಿಯುವ ನೀರಿನ ಪೈಪ್‌ಗಳು ಒಡೆದು ನೀರು ರಸ್ತೆ ಚರಂಡಿ ಪಾಲಾಗುವಂತಾಗಿದೆ. ಜನಪ್ರತಿನಿಧಿಗಳು ವಿಶೇಷ ಆಸಕ್ತಿ ವಹಿಸಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಿಂದ ಸಾಗರ ರಸ್ತೆಯ…

Read More

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಅವದೂತ ವಿನಯ್ ಗುರೂಜೀ ಮಾರ್ಗದರ್ಶನದಲ್ಲಿ ಉಡುಪಿಯ ಆದರ್ಶ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ 30ಕ್ಕೂ ಅಧಿಕ ವಿವಿಧ ವಿಭಾಗಗಳ ಹಿರಿಯ ವೈದ್ಯರುಗಳು ಹಾಗೂ 60ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಭಾಗಿ | 10 ದಿನದ ಉಚಿತ ಔಷಧಿ ವಿತರಣೆ ರಿಪ್ಪನ್ ಪೇಟೆ: ಪಟ್ಟಣದ ಓಂ ಶ್ರೀ ಮಾತೃಶ್ರೀ ಸೇವಾ ಸಂಸ್ಥೆ ಹಾಗೂ ಉಡುಪಿ ಆದರ್ಶ ಹಾಸ್ಪಿಟಲ್ ಸಂಯುಕ್ತವಾಗಿ ಏಪ್ರಿಲ್ 5ರಂದು ಬೃಹತ್…

Read More

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳಾದ ನಿತೀಶ್ ಟಿ ,ನಿತಿನ್ ಟಿ ,ಆಯುಷ್ ಎಸ್ ಆರ್ ಮತ್ತು ಅರ್ಜುನ್ 4*100 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ  ಕ್ರೀಡಾಕೂಟದಲ್ಲಿ…

Read More