Headlines

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿತ್ತು ಎನ್ನುವ ಪ್ರಕರಣದಲ್ಲಿ ಆರೋಪ ಮಾಡಿದ್ದ ಯುವಕ ತನ್ನ ಆರೋಪವನ್ನು ಹಿಂಪಡೆಯುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. ಇತ್ತೀಚೆಗೆ ಈ ಬಂಕ್ ನಲ್ಲಿ ಪೆಟ್ರೋಲ್ ಹಾಕುವಲ್ಲಿ ಮೋಸವಾಗಿದೆ ಎಂದು ಯುವಕ ವೀಡಿಯೋವೊಂದನ್ನು ಹರಿಬಿಟ್ಟಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಈ ಹಿನ್ನಲೆಯಲ್ಲಿ…

Read More

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ|running – state – selection

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ದೋಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ| ಜೀವಿತಾ ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ 400 ಮೀ ಓಟದಲ್ಲಿ ಪ್ರಥಮ ಹಾಗೂ 600 ಮೀಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜೀವಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ…

Read More

“ಮಹಾನ್ ಪುರುಷರ ಮಾರ್ಗದಲ್ಲಿ ನಡೆದರೆ ಸುಖ-ಶಾಂತಿ”: ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

ಹುಂಚಾ : ಪೂರ್ವಪರಂಪರೆಯಂತೆ ಶೀಕ್ಷೇತ್ರ ಹೊಂಬುಜದಲ್ಲಿ ಜುಲೈ 29ರಂದು ಮೊದಲನೇ ಸಂಪತ್ ಶುಕ್ರವಾರದ ಪೂಜೆಯು ನೆರವೇರಿದವು. ಅಂದು ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಾಲಯದಲ್ಲಿ ಧಾರ್ಮಿಕ ವಿಧಿಯಂತೆ ಅಭಿಷೇಕ, ಮಹಾಪೂಜೆ ಬಳಿಕ ಜಗನ್ಮಾತೆ ಶ್ರೀಪದ್ಮಾವತಿ ಅಮ್ಮನವರ ಸನ್ನಿದಿಯಲ್ಲಿ ಸರ್ವಾಲಂಕಾರದೊಂದಿಗೆ ವಿಶೇಷ ಪೂಜಾ ವಿಧಾನಗಳು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ನೇತೃತ್ವ, ಮಾರ್ಗದರ್ಶನದಲ್ಲಿ ಜರುಗಿದವು. ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತವೃಂದದವರು ಶ್ರದ್ಧಾಭಕ್ತಿಯಿಂದ ಜಿನನಾಮ ಸ್ತುತಿಸಿ,…

Read More

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

ಮಾರುತಿಪುರ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿಯ ಮಹಾಪರ್ವ , ನುಡಿದಂತೆ ನಡೆದ ಶಾಸಕ ಬೇಳೂರು ಗೋಪಾಲಕೃಷ್ಣ – ಚಿದಂಬರಂ

Large-scale development works worth over ₹8 crore are underway in Marutipura Gram Panchayat of Hosanagar taluk, with former GP president H.P. Chidambaram praising MLA Belur Gopalakrishna for fulfilling his promises and prioritizing basic infrastructure. ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೆಂದೂ ಕಾಣದಂತಹ ಅಭಿವೃದ್ಧಿಯ ಪರ್ವ ನಡೆಯುತ್ತಿದ್ದು, ವಿವಿಧ ಯೋಜನೆಗಳ ಮೂಲಕ ಸುಮಾರು 8 ಕೋಟಿ ರೂ.ಕ್ಕೂ ಅಧಿಕ ಮೊತ್ತದ ಕಾಮಗಾರಿಗಳಿಗೆ…

Read More

ಮಾಸ್ತಿಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ|accident

ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಲಕ್ಷ್ಮಿ ನರಸಿಂಹ ದೇವಸ್ಥಾನದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಲಕ್ಷ್ಮಿನರಸಿಂಹ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಬಸ್ ಅಪಘಾತದಲ್ಲಿ ಸುಮಾರು 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಉಡುಪಿ ಜಿಲ್ಲೆಯ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಹೊಸನಗರ 108 ಆ್ಯಂಬುಲೆನ್ಸ್…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳಾದ ಆಯುಷ್ ಮತ್ತು ಅನೀಶ್ ರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ರಾಮಕೃಷ್ಣ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿ ಆಯುಷ್ 800 ಮೀ ಹಾಗೂ 1500 ಮೀ ಓಟ ಸ್ಪರ್ದೆಯಲ್ಲಿ  ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 7 ನೇ ತರಗತಿಯ ಅನೀಶ್ 100 ಮೀ ಓಟದಲ್ಲಿ…

Read More

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ ಸರ್ಕಾರದ ಕೋಟಾದಡಿ ಬರುವ ಎಂಜಿನಿಯರಿಂಗ್‌ ಸೀಟುಗಳನ್ನು ಬ್ಲಾಕ್‌ ಮಾಡಿ ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಟ್ಟು ಅರ್ಹ ಅಭ್ಯರ್ಥಿಗಳಿಗೆ ವಂಚಿಸುತ್ತಿದ್ದ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ನೌಕರ, ಮೂವರು ಮಧ್ಯವರ್ತಿಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಸಿಬ್ಬಂದಿ ಸೇರಿದಂತೆ ಹತ್ತು ಮಂದಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಇಎ ಹೊರಗುತ್ತಿಗೆ ನೌಕರ, ಯಶವಂತಪುರದ ನಿವಾಸಿ ಬಿ.ಎಸ್‌.ಅವಿನಾಶ್‌ (36), ತುಮಕೂರಿನ ಚಿಕ್ಕನಾಯಕನಹಳ್ಳಿ ನಿವಾಸಿ ಟಿ.ಎಂ.ಶ್ರೀಹರ್ಷ(42),…

Read More

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ – ನಳಿನ್ ಕುಮಾರ್ ಕಟೀಲ್

ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಕ್ಕೂ ಅಧಿಕ ಸ್ಥಾನವನ್ನು ಬಿಜೆಪಿ‌ ಪಕ್ಷ ಗೆಲ್ಲಲಿದೆ ಎಂದು ಮಂಗಳೂರು ಲೋಕಸಭಾ ಸದಸ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನಂತರ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹ ಇದೆ ಎನ್ನುವುದು ವಿರೋಧ ಪಕ್ಷಗಳು ಕಟ್ಟಿರುವ ಕಪೋಕಲ್ಪಿತ ಕಥೆಯಾಗಿದ್ದು ನಮ್ಮಲ್ಲಿ ಯಾವುದೇ…

Read More

ಬಿಗ್ ಬಾಸ್ ಕನ್ನಡ ಫೈನಲ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಕಂಟೆಸ್ಟೆಂಟ್ – ವಿನ್ನರ್ ಯಾರಾಗ್ತಾರೆ…????|BIG BOSS

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲ್ ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮತ್ತು ನಾಳೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದರಲ್ಲೂ ಈ ಬಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಬ್ಬರು ಟಾಪ್ 5 ನಲ್ಲಿ ಇದ್ದಾರೆ. ದಿವ್ಯ ಉರುಡುಗ ಹಾಗೂ ರಾಕೇಶ್ ಅಡಿಗ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದು ದಿವ್ಯ ಉರುಡುಗ ಕಳೆದ ಸೀಸನ್ ನಲ್ಲಿಯೂ ಫೈನಲಿಸ್ಟ್ ಆಗಿದ್ದರು. ಇನ್ನು ರಾಕೇಶ್ ಅಡಿಗ ಓಟಿಟಿ ಸೀಸನ್ 1 ರಲ್ಲಿ ಇದ್ದು…

Read More