Headlines

RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ

RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ ರಿಪ್ಪನ್‌ಪೇಟೆ : ಬಟ್ಟೆಮಲ್ಲಪ್ಪ ಗ್ರಾಮದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರನ್ನು ಶಿವಮೊಗ್ಗದಲ್ಲಿ ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿ, ಪಟ್ಟಣಕ್ಕೆ ವಾಪಾಸು ಕರೆತಂದಿದ್ದು, ಮರಳಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿಗಳಾದ ಸಾತ್ವಿಕ್ (13) ನಿರಂಜನ್ (13)ಎಂಬ ಇಬ್ಬರು ಬಾಲಕರು ಬಟ್ಟೆಮಲ್ಲಪ್ಪದಿಂದ ಶಾಲೆಗೆ ತೆರಳುತ್ತೇವೆ ಎಂದು ಗುರುವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು. ಶಾಲಾ ಸಮವಸ್ತ್ರ ದೊಂದಿಗೆ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಬಗ್ಗೆ ಪೋಷಕಕರಿಗೆ ತಿಳಿಯುತಿದ್ದಂತೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ

ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ ತನ್ನ ಪತ್ನಿಯನ್ನ ಮನೆಗೆ ವಾಪಸ್‌ ಕಳಿಸಿಲ್ಲ ಎಂಬ ಸಿಟ್ಟಿಗೆ ಮಾವ ಬೆಳಸಿದ್ದ ಅಡಿಕೆ ತೋಟದಲ್ಲಿ ಅಡಿಕೆ ಸಸಿಗಳನ್ನ ಅಳಿಯನೊಬ್ಬ ಕಡಿದು ಹಾಕಿದ ಘಟನೆ  ಬಗ್ಗೆ ವರದಿಯಾಗಿದೆ.   ಹಾನಗಲ್ ತಾಲ್ಲೂಕಿನ ಬಸಾಪುರದಲ್ಲಿ ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು ಕಡಿದು ನಾಶಪಡಿಸಿದ್ದರ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರುದಾರರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವ್ಯಕ್ತಿಯೊಬ್ಬರಿಗೆ ತಮ್ಮ ಮಗಳನ್ನ ಕೊಟ್ಟಿದ್ದರು. ವಿವಿಧ ವಿಚಾರಗಳಿಗೆ…

Read More

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕುತಂತ್ರ ಖಂಡಿಸಿ ಶಿಕಾರಿಪುರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ…

Read More

HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…

Read More

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ…

Read More

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ ಹೊಸನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ ಆಗ್ರಹಿಸಿದರು. ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ…

Read More

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ , ಶಾಸಕರುಗಳಿಗೆ ಸನ್ಮಾನ

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ , ಶಾಸಕರುಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಗುರುವಾರ ಸೌಹಾರ್ದ ಸಮಾವೇಶ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ನಾಸೀರ್ ಹಮೀದ್ ಸಾಬ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುರುವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS…

Read More

ಬೈಕ್ ಅಪಘಾತದಲ್ಲಿ ಯುವಕ ಸಾವು

ಬೈಕ್ ಅಪಘಾತದಲ್ಲಿ ಯುವಕ ಸಾವು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರ ತಾಲ್ಲೂಕು ಸಾಗರ ಟೌನ್‌ ಗಾಂಧಿನಗರ ನಿವಾಸಿ ಸಮೀರ್‌ ಎಂಬುವವರು ನಿನ್ನೆ ದಿನ ಅಣಲೇಕೊಪ್ಪದಲ್ಲಿರುವ ಅವರ ಅಕ್ಕನ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸಮೀರ್‌ ಗೆ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಸಮೀಪ ಕಾರೊಂದು ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣದ ಆಂಬುಲೆನ್ಸ್‌ ಮೂಲಕ ಸಮೀರ್‌ರವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವ…

Read More

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ ರಿಪ್ಪನ್‌ಪೇಟೆ : ತಳಲೆ ಸೊಸೈಟಿಯ ಮಾಜಿ ಅಧ್ಯಕ್ಷರು , ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಳವಳ್ಳಿ ಗ್ರಾಮದ ಗೋಪಾಲಣ್ಣ ರವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಬುಧವಾರ ಬೆಳಗಿನಜಾವ ಮೃತಪಟ್ಟಿದ್ದಾರೆ. ತಳಲೆ ಪ್ರಾಥಮಿಕ ಸಹಕಾರ ಸಂಘದ ಮಾಜಿ…

Read More

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಕಲಬುರಗಿ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ.ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ…

Read More