Headlines

ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ, ಹೋರಾಟಕ್ಕೂ ಸಿದ್ಧ: ಯಡಿಯೂರಪ್ಪ

 ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಡಾ। ಕಸ್ತೂರಿ ರಂಗನ್ ವರದಿ ಒಪ್ಪಿಕೊಂಡರೆ ದುಷ್ಪರಿಣಾಮ ಉಂಟಾಗುತ್ತದೆ.  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿಯೂ ಸಾಕಷ್ಟು ಹಾನಿಯಾಗುತ್ತದೆ. ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಿದ್ದಾರೆ. ವರದಿ ಜಾರಿಯಿಂದ ಆಗುವ ಪರಿಣಾಮಗಳ ಬಗ್ಗೆ ಸಿಎಂ ಮನವರಿಕೆ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ|accident

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬಟ್ಟೆಮಲ್ಲಪ್ಪ -ಹೊಸನಗರ ರಸ್ತೆಯ ಬ್ರಹ್ಮೇಶ್ವರ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದೆ. ಶಿಕಾರಿಪುರ ಮೂಲದ ಕುಟುಂಬ ಮಾರುತಿ ಸುಜ಼ೂಕಿ ಗ್ರಾಂಡ್ ವಿಟಾರ ಕಾರಿನಲ್ಲಿ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನ ಏರ್ ಬ್ಯಾಗ್ ತೆರೆದಿದ್ದರಿಂದ ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ ಹೊಸನಗರ…

Read More

ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ. ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ,…

Read More

ತೀರ್ಥಹಳ್ಳಿಯಲ್ಲಿ ರೋಹಿತ್ ಚಕ್ರತೀರ್ಥ ವಿರುದ್ದ ಗೋಬ್ಯಾಕ್ ಪ್ರತಿಭಟನೆ – ಪ್ರತಿಭಟನಾಕಾರರ ಪೊಲೀಸ್ ವಶಕ್ಕೆ|thirthahalli

ರೋಹಿತ್ ಚಕ್ರತೀರ್ಥ ವಿರುದ್ದ ಭಾರಿ ಪ್ರತಿಭಟನೆ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಕಡೆಗೋಲು ವಿಚಾರ ಮಂಥನ ವೇದಿಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಅವರು ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ.ಇದು ಕುವೆಂಪು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ. ಕುವೆಂಪು ಅವರನ್ನು ಅವಮಾನಿಸುವ ಮೂಲಕ ರೋಹಿತ್ ಚಕ್ರತೀರ್ಥ ವಿಕೃತಿ ಮೆರೆದಿದ್ದಾರೆ. ಇವರಿಗೆ ಕುವೆಂಪು ಅವರ ಬಗ್ಗೆ ಮಾತನಾಡಲು ಅವಕಾಶ ನೀಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದಿನಿಂದಲೇ ಪ್ರತಿಭಟನೆ ವ್ಯಕ್ತವಾಗಿತ್ತು. ಗೋ ಬ್ಯಾಕ್ ಪ್ರತಿಭಟನೆಯೂ…

Read More

ಮಂಗನ ಖಾಯಿಲೆ(KFD) ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ

ಮಂಗನ ಖಾಯಿಲೆ ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚಿಗೆ ವ್ಯಕ್ತಿಯೋರ್ವನಿಗೆ ಮಂಗನ ಖಾಯಿಲೆ ಕಂಡುಬಂದಿದ್ದು ಜನರಲ್ಲಿ ಆತಂಕ ಮೂಡಿದ್ದ ಹಿನ್ನಲೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮಂಗನ ಖಾಯಿಲೆ ಬಗ್ಗೆ ಗ್ರಾಮೀಣ ಪ್ರದೇಶದ ನಾಗರೀಕರು ಆತಂಕ ಪಡುವ ಅವಶ್ಯಕತೆಯಿಲ್ಲ ಈಗಾಗಲೇ ಆರೋಗ್ಯ ,ಕಂದಾಯ ಹಾಗೂ…

Read More

ಕಾಮಗಾರಿಗೆ ಮುನ್ನವೇ ಬಿಲ್ ಪಾವತಿ : ಇಂಜಿನಿಯರ್ ಶಿವಮೂರ್ತಿ ಅಮಾನತ್ತಿಗೆ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷ ಒತ್ತಾಯ

 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹುಂಚಾ ಗ್ರಾಮ ಪಂಚಾಯಿತಿ ಮಠದ (ಜಿಗಳ) ಕೆರೆ ದುರಸ್ತಿ ಕಾಮಗಾರಿ ಮಾಡದೆ ಗುತ್ತಿಗೆದಾರನಿಗೆ ಬಿಲ್ಲು ನೀಡಿ ಕರ್ತವ್ಯಲೋಪ ಮಾಡಿರುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಯ ರಾಜ್ಯಾಧ್ಯಕ್ಷ ಯುವರಾಜ್ ಕೆ ಸಿ ಒತ್ತಾಯಿಸಿದ್ದಾರೆ.  ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ (ಜಿಗಳೆ) ಕೆರೆಗೆ 2021-2022 ನೇ ಸಾಲಿನ 2702 ಸಣ್ಣ ನೀರಾವರಿ ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ ಯೋಜನೆಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರ…

Read More

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ. ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ. ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ…

Read More

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ ಸಾಗರ: “ಅಧಿಕಾರ ಉಳಿಸಿಕೊಳ್ಳಲು ಸರ್ಕಾರ ಶಾಸಕರ ಖರೀದಿ ಕೇಂದ್ರ ಪ್ರಾರಂಭಿಸಿದೆ. ಆದರೆ ರೈತರಿಗಾಗಿ ಮೆಕ್ಕೆಜೋಳ–ಭತ್ತ ಖರೀದಿ ಕೇಂದ್ರ ಆರಂಭಿಸಲು ಮಾತ್ರ ಸಮಯವಿಲ್ಲ,” ಎಂದು ಮಾಜಿ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು. ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಂಬಲಬೆಲೆಗೆ ಭತ್ತ ಮತ್ತು ಮೆಕ್ಕೆಜೋಳ ಖರೀದಿಯನ್ನು ತಕ್ಷಣ ಆರಂಭಿಸಬೇಕೆಂದು ಸರ್ಕಾರವನ್ನು…

Read More
Large office

Praesent vehicula commodo efficitur

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More