ಜಿಪಂ ತಾ.ಪಂ ಮೀಸಲಾತಿ ಅಧಿಸೂಚನೆ ಮೇಲ್ನೋಟಕ್ಕೆ ಅವೈಜ್ಞಾನಿಕ:ಹರತಾಳು ಹಾಲಪ್ಪ

ರಿಪ್ಪನ್ ಪೇಟೆ :ಜಿಲ್ಲಾ ಪಂಚಾಯತ್ ಹಾಗೂ  ತಾಲೂಕ್  ಪಂಚಾಯತ್ ಚುನಾವಣೆಗೆ ಮೀಸಲಾತಿಯ  ಅಧಿಸೂಚನೆ ಚುನಾವಣಾ ಆಯೋಗದಿಂದ ಹೊರಡಿಸಲಾಗಿದ್ದು. ಜಿಲ್ಲೆಯ ಕೆಲವೊಂದು  ಕ್ಷೇತ್ರದಲ್ಲಿ ಮೀಸಲಾತಿಯ  ಅಧಿಸೂಚನೆಯಲ್ಲಿ ದೋಷ  ಕಂಡು ಬಂದಿದ್ದು ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ  ಚರ್ಚಿಸಲಾಗುವುದು ಎಂದು ಸಾಗರ -ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ  ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಉದಾಹರಣೆಗೆ ಶಿವಮೊಗ್ಗ ಜಿ.ಪಂ ವ್ಯಾಪ್ತಿಯ ಅರಬಿಳಚಿ ಮತ ಕ್ಷೇತ್ರದಲ್ಲಿ 3773 S.T ಮತದಾರರು ಇದ್ದಾರೆ. ಇಲ್ಲಿಗೆ ನೀಡಬೇಕಾದ ಮೀಸಲಾತಿಯನ್ನು 1421…

Read More

ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು | Crime News

ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.  ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು.ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ. ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು…

Read More

ಜೈನ ಬೀಜಾಕ್ಷರಿ ಮಂತ್ರ ನಿತ್ಯ ಪಠಣದಿಂದ ಆನಂತ ಶಕ್ತಿ ವೃದ್ದಿ|hombuja

ರಿಪ್ಪನ್‌ಪೇಟೆ;- ಜೈನ ಬೀಜಾಕ್ಷರಿ ಮಂತ್ರವನ್ನು ನಿತ್ಯ ಪಠಣಮಾಡುವುದರಿಂದ  ನಮಗೆ ಎದುರಾಗಿರುವ ನೂರೆಂಟು ಸಮಸ್ಯೆಗಳು ಪರಿಹಾರವಾಗುವುದು ಎಂದು ರಾಷ್ಟ ಸಂತ ಅಚಾರ್ಯ 108 ಗುಣಧರನಂದಿ ಮುನಿಮಹಾರಾಜರು ಹೇಳಿದರು.   ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಶುಕ್ರವಾರ ಕೊನೆಯ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯವಹಿಸಿ ಅಶೀರ್ವಚನ ನೀಡಿ ಹೊಂಬುಜ ಜೈನಮಠದಲ್ಲಿ ನಡೆದ ಪಂಚಕಲ್ಯಾಣ ಮಹೋತ್ಸವು ದೇವರಾಯ ಇಂದ್ರ ಸಾಕ್ಷಾತ್ಕಾರ ಮಾಡಿದಂತಾಗಿದ್ದು ಈ ಪುಣ್ಯ ಕಾರ್ಯ ಜನಮಾನಸದಲ್ಲಿ ನುರಾರು ವರ್ಷ ಕಾಲ ಉಳಿಯುವಂತಾಗಿದೆ…

Read More

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ;-ಪಠ್ಯದೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಬಲಿಷ್ಟವಾಗಿರಲು ಸಾಧ್ಯವೆಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹೇಳಿದರು. ರಿಪ್ಪನ್‌ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಅಯೋಜಿಸಲಾದ ೧೪ ವರ್ಷದೊಳಗಿನ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ  “ವಾಲಿಬಾಲ್ ‘’ಪ್ರಥಮ ಸ್ಥಾನ ಪಡೆದ ಶ್ರೀ ಬಸವೇಶ್ವರ ಕನ್ನಡ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಆಟೋಟದಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವು…

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಅಕ್ರಮ ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್ ಹೊಸನಗರ : ಅಕ್ರಮವಾಗಿ ಮರಳು ಸಾಗಾಟ ನಡೆಸುತಿದ್ದ ಟಿಪ್ಪರ್ ವಾಹನವನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಟಿಪ್ಪರ್ (KA 17 F 2543) ಲಾರಿಯನ್ನು ವಶಕ್ಕೆ ಪಡೆದಿದ್ದಾರೆ ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ…

Read More

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌! ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್‌ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್‌ ಈಶ್ವರಪ್ಪ…

Read More

ವಿಶೇಷ ಪ್ರಕಟಣೆ : 108 ಆಂಬ್ಯುಲೆನ್ಸ್ ಸಂಪರ್ಕಕ್ಕೆ ಪರ್ಯಾಯ ದೂರವಾಣಿ ಸಂಖ್ಯೆ ಕಲ್ಪಿಸಿದ ಆರೋಗ್ಯ ಇಲಾಖೆ

ತಾಂತ್ರಿಕ ದೋಷದಿಂದಾಗಿ ರಾಜ್ಯಾದ್ಯಂತ ಸೆಪ್ಟೆಂಬರ್​ 24ರ ರಾತ್ರಿಯಿಂದ 108 ಆಯಂಬುಲೆನ್ಸ್​ ಸೇವೆ ಸ್ಥಗಿತಗೊಂಡಿದೆ. ಜಿವಿಕೆ ಏಜೆನ್ಸಿ ನಡೆಸುತ್ತಿರುವ 108 ಸಹಾಯವಾಣಿಗೆ, ಆರೋಗ್ಯ ಎಮರ್ಜನ್ಸಿ ಎಂದು ಯಾರೇ ಕರೆಮಾಡಿದರೂ ಅದನ್ನು ಸ್ವೀಕರಿಸುತ್ತಿಲ್ಲ.ಹೀಗಾಗಿ ಅನೇಕ ರೋಗಿಗಳು ಪರದಾಡುವಂತಾಗಿದೆ. ಆಂಬುಲೆನ್ಸ್​ಗಳು ಸಿಗದೆ ಕಷ್ಟಪಡುವಂತಾಗಿದೆ. ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಆರೋಗ್ಯ ಇಲಾಖೆ ಆಯಾ ಆಯಾ ತಾಲೂಕುಗಳಿಗೆ ಪರ್ಯಾಯ ದೂರವಾಣಿ ಸಂಖ್ಯೆಯನ್ನು ಕಲ್ಪಿಸಿದೆ. Due to non functional of 108 call centre,District has made an alternative arrangements for…

Read More

ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಸರ್ಕಾರ ಅವಮಾನ ಮಾಡಿದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು…

Read More

ಶಿವಮೊಗ್ಗ: ಜಿಲ್ಲೆಯ ಈ ನಾಲ್ವರಲ್ಲಿ ಯಾರಿಗೆ ಒಲಿಯುವುದು ಸಚಿವ ಸ್ಥಾನ ?

ಶಿವಮೊಗ್ಗ : ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಗುರುವಾರ ರಚನೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಸಚಿವ ಸ್ಥಾನ ಯಾರಿಗೆ ? ಎಂಬ ತೀವ್ರ ಚರ್ಚೆ ಸಾರ್ವಜನಿಕ ವಲಯದಲ್ಲಿ ಪ್ರಾರಂಭಗೊಂಡಿದೆ. ಆಯಾ ಭಾಗದ ಶಾಸಕರ ಬೆಂಬಲಿಗರು ತಮ್ಮ ಶಾಸಕರೇ ಮಂತ್ರಿಯಾಗುತ್ತಾರೆ ಎಂದು ಪ್ರಬಲ ವಾದ ಮಂಡಿಸುತ್ತಿರುವು ಕೇಳಿ ಬರುತ್ತಿದೆ. ಈ ಮೊದಲು ರಾಜ್ಯದಲ್ಲಿ ಯಡಿಯೂರಪ್ಪ ಸರಕಾರವಿದ್ದಾಗ ಪಕ್ಷದ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಜಿಲ್ಲಾ ಉಸ್ತುವಾರಿ ಮತ್ತು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಹಿರಿತನ…

Read More

ಕ್ಯಾಂಟೀನ್ ಮಾಲೀಕನಿಗೆ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ಯಾಂಟೀನ್ ಮಾಲೀಕನಿಗೆ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ  ಶಾಸಕ ಬೇಳೂರು ಗೋಪಾಲಕೃಷ್ಣ. ರಿಪ್ಪನ್ ಪೇಟೆ : ಸರಳ ಸಜ್ಜನಿಕೆಯ ಮೂಲಕ ಜನಸಾಮಾನ್ಯರ ಶಾಸಕರಾಗಿ ಆಯ್ಕೆಯಾದ  ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ  ಘಟನೆ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ.  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರ ಅತಿವೃಷ್ಟಿ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವುದರ ಸಲುವಾಗಿ ಸಚಿವರು ಬರುವುದಕ್ಕಿಂತ ಮುಂಚಿತವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಗೆ ಆಗಮಿಸಿದ್ದರು.ಈ…

Read More