Headlines

ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ರಿಪ್ಪನ್ ಪೇಟೆಯ ಡಾ. ಜೆ ಜಿ ಮಂಜುನಾಥ್

 ರಿಪ್ಪನ್ ಪೇಟೆ : ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್‌ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ.ಜಿ ಮಂಜುನಾಥರವರು ಮತ್ತೊಮ್ಮೆ ಸ್ಥಾನಪಡೆದಿದ್ದಾರೆ.  ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಕೊಡಗು ಜಿಲ್ಲೆ ಮಡಿಕೇರಿಯಲ್ಲಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ  ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ. ಮಂಜುನಾಥ್ ಅವರು 2021ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 24574ನೇ ಸ್ಥಾನವನ್ನು ಪಡೆಯುವ ಮೂಲಕ ಮತ್ತು ವಿಶ್ವದ ವ್ಯಕ್ತಿ…

Read More

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ 10 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಭಾನುವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಸಂಭವಿಸಿದೆ. ಇಲ್ಲಿನ ಗ್ರಾಮವೊಂದರಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಹತ್ತು ವರ್ಷದ ಬಾಲಕನಿಗೆ ಮನೆಯವರು ಯಾವುದೋ ಕಾರಣಕ್ಕಾಗಿ ಬೈದಿದ್ದರು ಎಂದು ಹೇಳಲಾಗುತ್ತಿದೆ . ಇದೇ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆದಾಗ್ಯು ಈ ಬಗ್ಗೆ ಇನ್ನಷ್ಟೆ ಸ್ಪಷ್ಟ ಮಾಹಿತಿ…

Read More

ರಿಪ್ಪನ್‌ಪೇಟೆ : ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ಬಿ ವೈ ರಾಘವೇಂದ್ರ – ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಕೆಗೆ ವೀರೇಶ್ ಆಲುವಳ್ಳಿ ಮನವಿ|BYR

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ಹೈಮಾಸ್ಕ್ ವಿದ್ಯುತ್ ದೀಪವನ್ನು ಉನ್ನತೀಕರಣಗೊಳಿಸುವಂತೆ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹೊಸನಗರ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಮನವಿ ಮಾಡಿದರು. ಕಾರ್ಯನಿಮಿತ್ತ ಬೈಂದೂರಿಗೆ ತೆರಳುತಿದ್ದ ಸಂಸದರು ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ ಸಂಸದರನ್ನು ಅಭಿನಂದಿಸಿದ ವೀರೇಶ್ ಆಲುವಳ್ಳಿ ಪಟ್ಟಣದ ವಿನಾಯಕ ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ದೀಪದ ಉನ್ನತೀಕರಣ ಹಾಗೂ ನಾಲ್ಕು ರಸ್ತೆಗಳಲ್ಲಿನ ಪ್ರಮುಖ ವೃತ್ತಗಳಾದ ಆಸ್ಪತ್ರೆ ವೃತ್ತ…

Read More

ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri

ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ  ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…

Read More

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ Demand that Siddaramaiah resign from the CM post as promised ರಿಪ್ಪನ್‌ಪೇಟೆ;- 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರ ಮಧ್ಯ ಎರಡುವರೆ ವರ್ಷಗಳ ಅವಧಿಗೆ ಹೈಕಮಾಂಡ್ ಮಟ್ಟದಲ್ಲಿ ಮುಖ್ಯಮಂತ್ರಿ ಸ್ಥಾನದ ಒಪ್ಪಂದವಾಗಿರುವುದನ್ನು ಮನಗೊಂಡು ರಾಜ್ಯದ ಸಿ.ಎಂ.ಸ್ಥಾನಕ್ಕೆ ಈ ಕೊಡಲೆ ಸಿದ್ದರಾಮಯ್ಯ ಮುಚ್ಚಿಕೊಂಡು ರಾಜೀನಾಮೆ ಕೊಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಆಧ್ಯಯನ ಕೇಂದ್ರದ ಟ್ರಸ್ಟಿ…

Read More

ಚೋರಡಿಯ ಬಳಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ – 8 ರಿಂದ ಹತ್ತು ಮಂದಿ ಸಾವನ್ನಪ್ಪಿರುವ ಶಂಕೆ

ಶಿವಮೊಗ್ಗ – ಸಾಗರ ಹೆದ್ದಾರಿಯ ಚೋರಡಿ ಬಳಿಯಲ್ಲಿ ಕೆಲವು ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಾವು ನೋವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಬಲ್ಲ ಮೂಲಗಳ ಪ್ರಕಾರ 8 ರಿಂದ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.ಅನೇಕ ಮಂದಿಗೆ ಗಂಭೀರ ಗಾಯಗಳಾಗಿರುವ ಮಾಹಿತಿ ಇದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಬಸ್ಸು ಹಾಗೂ ಶಿಕಾರಿಪುರದಿಂದ (ಹಿತ್ಲ ಕಲ್ಮನೆ ಮಾರ್ಗ) ಶಿವಮೊಗ್ಗಕ್ಕೆ ತೆರಳುತಿದ್ದ ಎರಡು ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಅಂಬ್ಯುಲೆನ್ಸ್ ಗಳು ಮತ್ತು ಅಗ್ನಿಶಾಮಕ…

Read More

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಗುರುವಾರ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಈ ಸಂಧರ್ಭದಲ್ಲಿ ಶಾಸಕ…

Read More

ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್​ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್​ಐಆರ್ ಕೂಡ ದಾಖಲಾಗಿದೆ.   ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ  24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.  ಆನಂತರ  ವಾಪಸ್‌ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…

Read More

ಬಹುದಿನಗಳ ಬೇಡಿಕೆಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ|kenchanala

ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ಮತ್ತು ಮಾಣಿಕೆರೆ ಮಸರೂರು ಸಂಪರ್ಕದ 60 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಹರತಾಳು ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಹಳ್ಳಿ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಿದ್ದು ಮೊದಲ ಆಧ್ಯತೆಯಾಗಿ ಗ್ರಾಮಗಳ ಅಭಿವೃದ್ದಿಗೆ ರಾಜ್ಯ ಮತ್ತು ಕೇಂದ್ರ ಸರ್ಕರ ಹೆಚ್ಚು ಒತ್ತು ನೀಡಿವೆ. ಬಹುದಿನಗಳ ಬೇಡಿಕೆಯನ್ನಾದರಿಸಿ ಅಧ್ಯತೆಯ ಮೇಲೆ ಕ್ಷೇತ್ರದ ಕೆರೆಹಳ್ಳಿ ಹೋಬಳಿಯ ಮಸರೂರು, ಮಾಣಿಕೆರೆ ಮತ್ತು ಹೊನ್ನಕೊಪ್ಪ, ಕೆಂಚನಾಲ…

Read More

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗಜ್ಞಾನೇಂದ್ರ ಅವರು ಹೇಳಿದರು. ಅವರು ಇಂದು ಆನೆಗಳಿಂದ ಹಾನಿಗೊಳಗಾದ ಕೀಗಡಿ ಗ್ರಾಮದ ರೈತರ ತೋಟಕ್ಕೆ ಅರಣ್ಯಾಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಅವರು, ಈಗಾಗಲೇ ಆನೆಗಳನ್ನು ಅರಣ್ಯಕ್ಕೆ ಹಿಂದಿರುಗಿಸಲು ಅರಣ್ಯಾಧಿಕಾರಿಗಳು ಕಳೆದ ೨ವಾರಗಳಿಂದ ಕಾರ್ಯಾಚರಣೆ ನಡೆಸಿದ್ದಾರೆ. ಈ…

Read More