ಗಾಳಿ-ಮಳೆಗೆ ಅಡಿಕೆ ಬೆಳೆ ಹಾನಿ: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಕೆಡಿಪಿ ಸಭೆಯಲ್ಲಿ ನಿರ್ಣಯ
ಗಾಳಿ-ಮಳೆಗೆ ಅಡಿಕೆ ಬೆಳೆ ಹಾನಿ: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಕೆಡಿಪಿ ಸಭೆಯಲ್ಲಿ ನಿರ್ಣಯ ಶಿವಮೊಗ್ಗ, ಮೇ 22: ಜಿಲ್ಲೆಯ ಹೊಳೆಹೊನ್ನೂರು ಸೇರಿದಂತೆ ಹಲವು ಭಾಗಗಳಲ್ಲಿ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಯಿಂದ ಅಡಿಕೆ ಬೆಳೆಗಳಿಗೆ ಉಂಟಾದ ಹಾನಿಗೆ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ….