Headlines

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ ಶಿವಮೊಗ್ಗ ಜಿಲ್ಲೆಯ ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಏರ್ಪಡಿಸಿದ್ದ ಒಂದು ದಿನದ ವಿಶೇಷ ಕಾರ್ಯಾಗಾರವು ಇಂದು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ. ಎಸ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. IPS ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞರಾದ ಡಾ….

Read More

ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು

ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು A cow died after a tree fell during illegal tree cutting in a forest area at Neerulli near Thirthahalli. Police have registered a case and started investigation. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಜಾಗದಲ್ಲಿ ಅನುಮತಿ ಇಲ್ಲದೆ ಮರ ಕಟಾವು ನಡೆಸುತ್ತಿದ್ದ ವೇಳೆ ನಡೆದ ದುರಂತದಲ್ಲಿ ಹಸುವೊಂದು ಮೃತಪಟ್ಟ ಘಟನೆ ತಾಲೂಕಿನ ನೀರುಳ್ಳಿ ಗ್ರಾಮದಲ್ಲಿ…

Read More

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ A woman staged a solo protest in front of Ripponpet police station holding Dr. Ambedkar’s photo, alleging land encroachment and seeking justice and protection from authorities. ರಿಪ್ಪನ್‌ಪೇಟೆ: ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರ ಜನ್ಮದಿನದಂದು ನ್ಯಾಯಕ್ಕಾಗಿ ಒತ್ತಾಯಿಸಿ ಮಹಿಳೆಯೊಬ್ಬರು ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ ಸಮೀಪದ…

Read More

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ An unidentified young woman’s body was found near Ravindranagar railway tracks under suspicious circumstances. Police are investigating whether it was a train accident or another cause of death. ಶಿವಮೊಗ್ಗ : ರವೀಂದ್ರನಗರ ರೈಲು ಹಳಿ ಬಳಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತದೇಹದ ಮುಖ ಭಾಗ ಸಂಪೂರ್ಣ ಹಾನಿಗೊಳಗಾದ ಕಾರಣ, ಗುರುತು…

Read More

ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ

ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ Fire and Emergency Services Department conducted a fire safety awareness campaign in Hosanagar as part of Fire Service Week, educating the public on preventive measures, LPG safety, and emergency response during fire accidents. ಹೊಸನಗರ: ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ತಾಲೂಕಿನ ವಿವಿಧ…

Read More

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ SI Praveen of Anandapura Police emphasized the importance of Dr. B.R. Ambedkar’s Constitution, highlighting equality, justice, and duty in maintaining law and order. ಆನಂದಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಮೌಲ್ಯಗಳೇ ಪೊಲೀಸ್ ಇಲಾಖೆಯ ಸೇವೆಗೆ ನಿಜವಾದ ದಿಕ್ಕು ತೋರಿಸುತ್ತವೆ ಎಂದು ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರವೀಣ್…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ Doddapete police in Shivamogga conducted a raid in Annanagar and arrested a 50-year-old आरोपी, seizing around 1.72 kg of ganja worth ₹85,000 under the NDPS Act. ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸರು ಭರ್ಜರಿ ದಾಳಿ ನಡೆಸಿ ಓರ್ವನನ್ನು ಬಂಧಿಸಿ ಸುಮಾರು 1.750 ಕೆಜಿ ಗಾಂಜಾವನ್ನು…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ Demand grows for the restoration of Hosanagara Assembly constituency as Suhan Ali submits a memorandum to CM Siddaramaiah highlighting 18 years of developmental neglect. ಶಿವಮೊಗ್ಗ: ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ನಿವಾಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸುಹಾನ್ ಅಲಿ ಅವರು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ…

Read More

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ A private bus overturned in Shikaripura after the driver tried to avoid hitting a bike rider. Several passengers sustained minor injuries in the accident near Kumudvati College. ಶಿಕಾರಿಪುರ: ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ವೇಳೆ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ…

Read More

ಗಾಂಜಾ ಸೇವಿಸಿ ಅಸ್ವಸ್ಥನಂತೆ ತೂರಾಡುತಿದ್ದ ಕಾಲೇಜು ವಿದ್ಯಾರ್ಥಿಯ ಬಂಧನ

ಗಾಂಜಾ ಸೇವಿಸಿ ಅಸ್ವಸ್ಥನಂತೆ ತೂರಾಡುತಿದ್ದ ಕಾಲೇಜು ವಿದ್ಯಾರ್ಥಿಯ ಬಂಧನ A college student was arrested after police found him behaving suspiciously under the influence of cannabis. Medical tests confirmed drug consumption, and a case has been registered. ಶಿವಮೊಗ್ಗ: ನಗರದಲ್ಲಿನ ವಿನೋಬಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ರಾತ್ರಿ ಗಸ್ತು ತಿರುಗುತ್ತಿದ್ದ…

Read More