ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಳಗಿನ ಒಕ್ಕಲಿಗರ ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ಡಾಂಬರೀಕರಣ ರಸ್ತೆ ಸಂಪೂರ್ಣ ಹಾಳಾಗಿದ್ದು ಈ ಬಗ್ಗೆ ಸ್ಥಳೀಯ ನಾಗರೀಕರು ಸಾಕಷ್ಟು ಭಾರಿ ಮನವಿ ಮಾಡಿಕೊಳ್ಳುವ ಮೂಲಕ ಬೇಡಿಕೆ ಸಲ್ಲಿಸುತ್ತಿದ್ದರು.ಬಹುದಿನಗಳ ಬೇಡಿಕಯಂತೆ ಸರ್ಕಾರದ ಶಾಸಕರ ವಿಶೇಷ ಅನುದಾನದಡಿಯಲ್ಲಿ ಈ ರಸ್ತೆಯ ಅಭಿವೃದ್ದಿಗೆ ಅನುದಾನವನ್ನು…

Read More

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4)…

Read More

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ ವಿದ್ಯೆ ಕಲಿತವರು ಭವಿಷ್ಯದಲ್ಲಿ ಸಾರ್ಥಕ ಜೀವನ ಕಂಡುಕೊಳ್ಳಬಹುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ 2024-25 ನೇ ಸಾಲಿನ ಸಾಂಸ್ಕೃತಿ ಕ್ರೀಡಾ ಎನ್.ಎಸ್.ಎಸ್.ಯುವ ರೆಡ್‌ಕ್ರಾಸ್ ರೆಡ್ ರಿಬ್ಬನ್ ರೋರ‍್ಸ್ ಮತ್ತು ರೇಂರ‍್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ,…

Read More

ವಿದ್ಯುತ್ ಕಂಬದ ತಂತಿ ಬಿದ್ದು ಯಕ್ಷಗಾನ ಕಲಾವಿದ ಸಾವು..!

ವಿದ್ಯುತ್ ಕಂಬದ ತಂತಿ ಬಿದ್ದು ಯಕ್ಷಗಾನ ಕಲಾವಿದ ಸಾವು..! ತೀರ್ಥಹಳ್ಳಿ : ವಿದ್ಯುತ್ ಕಂಬದ ತಂತಿಯೊಂದು ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ನಲ್ಲಿದ್ದ ಯಕ್ಷಗಾನ ಕಲಾವಿದನೊಬ್ಬ ಸಾವನ್ನಪ್ಪಿರುವ ಘಟನೆ ಆಗುಂಬೆ ಸಮೀಪ ನಡೆದಿದೆ. ತೀರ್ಥಹಳ್ಳಿಯ ಕೊಪ್ಪ ಸಮೀಪದ ಕವಡೆಕಟ್ಟೆ ಬಳಿ ಸೂರಾಲು ಮೇಳದ ಯಕ್ಷಗಾನ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ರದ್ದು ಆಗಿದ್ದರಿಂದ ಯಕ್ಷಗಾನ ಕಲಾವಿದರಾದ ರಂಜಿತ್ ಬನ್ನಾಡಿ ಹಾಗೂ ವಿನೋದ್ ರಾಜ್ ಬೈಕ್ ನಲ್ಲಿ ಹೋಗುತ್ತಿದ್ದರು. ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ಕಂಬದ ತಂತಿಯೊಂದು…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ ; ಇತ್ತೀಚೆಗೆ ಗವಟೂರು ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ಬಾಳೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಅರಿವು ಕೇಂದ್ರ’ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಪೋಷಕರಿಗೆ ಚೆಕ್ ನ್ನು ಹಸ್ತಾಂತರಿಸಲಾಯಿತು. ಇತ್ತೀಚೆಗೆ ಗವಟೂರು…

Read More

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896 ಶಿವಮೊಗ್ಗ : ಈ ವರ್ಷ ಸರಕು ಅಡಿಕೆ ಬೆಲೆಯು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಇಲ್ಲಿನ ಎಪಿಎಂಸಿಯಲ್ಲಿ ಮಂಗಳವಾರ ಸರಕು (ಹಸ) ಅಡಿಕೆ ದರ ಕ್ವಿಂಟಲ್‌ಗೆ ₹98,896, ಬೆಟ್ಟೆ ಕ್ವಿಂಟಲ್‌ಗೆ ₹58,709 ಹಾಗೂ ರಾಶಿ ಅಡಿಕೆ ಕ್ವಿಂಟಲ್‌ಗೆ ₹57,059ಕ್ಕೆ ಮಾರಾಟವಾಗಿದೆ. ಎಪಿಎಂಸಿಗೆ 9 ಕ್ವಿಂಟಲ್‌ ಸರಕು ಅಡಿಕೆ, 488 ಕ್ವಿಂಟಲ್ ರಾಶಿ ಅಡಿಕೆ ಹಾಗೂ 231 ಕ್ವಿಂಟಲ್ ಗೊರಬಲು ಹಾಗೂ 26 ಕ್ವಿಂಟಲ್ ಬೆಟ್ಟೆ ಅಡಿಕೆ ಆವಕವಾಗಿತ್ತು. ಜನವರಿಯಲ್ಲಿ ಕೊಯ್ಲು…

Read More

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ ಶಿವಮೊಗ್ಗ:  ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು  ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ ಘಟನೆ ಮಂಗಲವರ ಮುಂಜಾನೆ ನಡೆದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶ ಎದುರಾದ ಕಾರಣ , ಚೌಡೇಶ್ವರಿ ದೇವಸ್ಥಾನವನ್ನು ನಿರ್ಮಾಣ ಮಾಡಿ ದೇವರ ಮೂರ್ತಿಯನ್ನು ಪುನರ್ ಪ್ರತಿಷ್ಠಾಪನೆ ಮಡಲಾಯಿತು. ಏಕಾಏಕಿ ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಎಸ್‌ಎನ್ ಚನ್ನಬಸಪ್ಪ ಅವರು…

Read More

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ –

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ – ರಿಪ್ಪನ್ ಪೇಟೆ : ಜನಸ್ನೇಹಿಯಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿರುವ ಪೊಲೀಸ್ ಇಲಾಖೆ ಮಕ್ಕಳಿಗೂ ಆಪ್ತವೆನಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆ ಠಾಣೆಯ ಪಿಎಸ್ ಐ  ಪ್ರವೀಣ್ ಎಸ್ ಪಿ ಮಕ್ಕಳಿಗೆ ಪೊಲೀಸರ ಕರ್ತವ್ಯ, ಜವಾಬ್ದಾರಿ, ಕಾನೂನು ಮತ್ತಿತರ ವಿಷಯಗಳ ಬಗ್ಗೆ ಪಾಠ ಮಾಡಿದ್ದಾರೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಕುವೆಂಪು ಸಭಾಂಗಣದಲ್ಲಿ ಮಕ್ಕಳಿಗಾಗಿ ಬೇಸಿಗೆ…

Read More

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ ಶಿವಮೊಗ್ಗ : ಕುಟುಂಬದೊಂದಿಗೆ ನವ ದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ. ನಾಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ…

Read More