Headlines

HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು

HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಪೂರ್ಣೇಶ್ (22) ಮೃತ ದುರ್ಧೈವಿ. ಅದೃಷ್ಟವಶಾತ್ ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಕಾಲು ಸಂಕ ನಿರ್ಮಾಣ ಮಾಡುವಂತೆ 20 ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಮೃತದೇಹಕ್ಕಾಗಿ ಅಗ್ನಿಶಾಮಕ ದಳದ…

Read More

RIPPONPETE | ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು

RIPPONPETE |  ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು ಸದ್ದು ಮಾಡುತ್ತಿರುವ ಅಕ್ರಮ ನಾಡ ಬಂದೂಕುಗಳು – ಕಾನೂನಿಗೆ ಬಿಗಿ ಕಡಿವಾಣ ಅಗತ್ಯ – ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ವ್ಯಕ್ತಿಯೊಬ್ಬರನ್ನು ಬಲಿ ಪಡೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ…

Read More

ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆನೆಗದ್ದೆ ಶಾಲೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಶಾಲೆ ಆದರೆ ಖಾಸಗಿ ವಿದ್ಯಾಸಂಸ್ಥೆಗಳ ವಾಹನವು ಈ ಭಾಗದ ಹಳ್ಳಿಹಳ್ಳಿಗೆ ನುಗ್ಗಿದ ಪರಿಣಾಮ ಇಂತಹ ಹೆಸರುವಾಸಿ ಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ಹೋಗಿತ್ತು ಇದನ್ನು ಮನಗಂಡ ಊರಿನ ಗ್ರಾಮಸ್ಥರು ವಿಶೇಷ ಆಸಕ್ತಿ ವಹಿಸಿ ಹಲವು ಹೊಸ ದಾಖಲಾತಿಗಳನ್ನು ಸೇರಿಸುವ ಮೂಲಕ ಇಂತಹ ಶಾಲೆಯನ್ನು ಉಳಿಸಿಕೊಂಡಿದ್ದರು ಹಾಗೇಯೆ ಅಲ್ಲಿನ ಶಿಕ್ಷಕರು ಅದಕ್ಕೆ…

Read More

ಕಾಡುಹಂದಿ ದಾಳಿ – ಪ್ರಾಣಾಪಾಯದಿಂದ ಪಾರಾದ ರೈತ

ಕಾಡುಹಂದಿ ದಾಳಿ – ರೈತ ಪ್ರಾಣಾಪಾಯದಿಂದ ಪಾರು ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ ಪರಿಣಮಿಸಿದೆ. ದುರ್ಗಮ ಪ್ರದೇಶವಾದ ಕಾನೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾಡುಹಂದಿಯ ಹರಿತವಾದ ಕೋರೆಗಳಿಂದ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗೊಂಡ ರಾಮಪ್ಪ ಜಟ್ಟನಾಯ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು…

Read More

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು ಶಿವಮೊಗ್ಗ: ಕನ್ನಡ ಶಿಕ್ಷಕರನ್ನು ಒದಗಿಸಿ ಎಂದು ಆಗ್ರಹಿಸಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು  ಹೊಸನಗರದಿಂದ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಘಟನೆ ಗುರುವಾರ ಇಲ್ಲಿ ನಡೆದಿದೆ. ಹೊಸನಗರದ ಜೂನಿಯರ್ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಿದರು. ಕನ್ನಡ, ಇಂಗ್ಲೀಷ್ ಬರೆಯಲು ಬಾರದ ಉರ್ದು ಶಿಕ್ಷಕರಿಂದ ಕನ್ನಡ ಪಾಠ ಮಾಡಿಸಲು ಮುಂದಾಗಿರುವ…

Read More

ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸಾವು

ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸಾವು ಸೊರಬ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿಯೊಂದು ಸಾವು ಕಂಡ ಘಟನೆ ಬುಧವಾರ ತಡ ರಾತ್ರಿ ಸೊರಬ-ಸಾಗರ ಮಾರ್ಗದಲ್ಲಿ ನಡೆದಿದೆ. ತಾಲ್ಲೂಕಿನ ಅವಲುಗೋಡು ಬಳಿಯ ರಸ್ತೆಯಲ್ಲಿ ಅಂದಾಜು ಏಳುಬತಿಂಗಳ‌ ಹೆಣ್ಣು ಚಿರತೆ ಮರಿ ಸಾವಿಗೀಡಾಗಿದೆ. ವಿಷಯ ತಿಳಿದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮರೋಣೋತ್ತರ ಪರೀಕ್ಷೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ‌. ಈ ವೇಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಕುಳ್ಳೊಳ್ಳಿ, ಉಪ ವಲಯ…

Read More

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹುಂಚ ಪ್ರಾಥಮಿಕ ಪತ್ತಿನ ಸಹಕಾರ ಸಂಘದಲ್ಲಿ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ತೋಟದಕಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಗಿರೀಶ್ ಹೊನ್ನೆಬೈಲು ಬಹುಮತದೊಂದಿಗೆ ಸ್ಥಾನ ಗೆದ್ದಿದ್ದಾರೆ. ಸೆಪ್ಟೆಂಬರ್ 10ರ ಬುಧವಾರ ನಡೆದ ಚುನಾವಣೆಯಲ್ಲಿ ಮೊದಲಿಗೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಘೋಷಣೆ ಪ್ರಕ್ರಿಯೆ ನೆರವೇರಿತು. ಯಾವುದೇ ಪ್ರತಿಸ್ಪರ್ಧಿ ನಾಮಪತ್ರ…

Read More

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ ಸಾಗರ ಕ್ಷೇತ್ರದ ಜನಪ್ರಿಯ ಹಿರಿಯ ನಾಯಕರು, ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರು ಹಾಗೂ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ರವರು ತಮ್ಮ 94ನೇ ಜನ್ಮದಿನವನ್ನು ಇಂದು ಆಚರಿಸಿಕೊಂಡಿದ್ದಾರೆ. ಸರಳತೆ, ನಿಷ್ಠೆ, ಪ್ರಾಮಾಣಿಕತೆ ಮತ್ತು ಜನಪರ ಹೋರಾಟಗಳಿಂದ ರಾಜ್ಯ ರಾಜಕೀಯಕ್ಕೆ ಮೌಲ್ಯಗಳನ್ನು ತುಂಬಿದ ಕಾಗೋಡು ತಿಮ್ಮಪ್ಪ ಅವರ ಜೀವನಗಾಥೆ, ಇಂದಿಗೂ ಅನೇಕ ರಾಜಕಾರಣಿಗಳಿಗೆ ಪಾಠವಾಗಿಯೇ ಉಳಿದಿದೆ….

Read More

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ ತೀರ್ಥಹಳ್ಳಿ: ದೇವಸ್ಥಾನದಲ್ಲಿ ನಡೆದ ಕಳ್ಳತನದ ಕೇವಲ 2 ಗಂಟೆಗಳೊಳಗೆ ಆಗುಂಬೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಲಾಗಿತ್ತು. ವಿಷಯ ತಿಳಿದ ತಕ್ಷಣವೇ ಪೊಲೀಸರು ತನಿಖೆ ಆರಂಭಿಸಿ, ಸುಂಕದಹೊಳೆ ಸಮೀಪದ ಏಳಮಲೈ ನಿವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿತನಿಂದ ದೇವಾಲಯದಲ್ಲಿ…

Read More

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…

Read More