Headlines

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ ಶಿವಮೊಗ್ಗ: ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್‌ ಟೈಮ್‌ ಕೆಲಸದ ಆಮಿಷಕ್ಕೆ ಬಲಿಯಾಗಿ ಕೇವಲ 5 ದಿನಗಳ ಅಂತರದಲ್ಲಿ ಬರೋಬ್ಬರಿ ₹6,78,100 ರೂಪಾಯಿ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ದೂರಿನ ಪ್ರಕಾರ, ಅಪರಿಚಿತ ವಂಚಕರು ಎನ್‌ಎಸ್‌ಇ (NSE) ಕಂಪನಿಯ ಉದ್ಯೋಗಿಗಳಂತೆ…

Read More

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…

Read More

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ ಹೊಸನಗರ: ಸತ್ಯ, ಪ್ರಾಮಾಣಿಕತೆ ಹಾಗೂ ಜನಪರ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿ ತತ್ತ್ವ–ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಬಿಜಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಅಹಿಂಸೆಯೇ ಗಾಂಧೀಜಿಯವರ ಮಹಾಸ್ತ್ರ. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಲು ಅಕ್ಟೋಬರ್ 2 ಅನ್ನು ರಾಷ್ಟ್ರದಾದ್ಯಂತ…

Read More

HUMCHA | ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮ

HUMCHA | ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮ ಅಕ್ಟೋಬರ್‌ 2 ರಂದು ಮಹಾತ್ಮ ಗಾಂಧಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ. ಇದೇ ಅಂಗವಾಗಿ ಇಂದು ಸ್ವಗ್ರಾಮ ಹಿತರಕ್ಷಣಾ ವೇದಿಕೆ ವತಿಯಿಂದ ಹುಂಚ ಭಾಗದಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದ ಭಾಗವಾಗಿ ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರ, ಹುಂಚ ಆಸ್ಪತ್ರೆಯ ಮುಂಭಾಗದ ಬಸ್…

Read More

ಲಯನ್ ಸಫಾರಿ ಬಳಿ ಪಿಕಪ್ ಅಪಘಾತ – ಓರ್ವ ಸಾವು , ಮೂವರು ಗಂಭೀರ !!

ಲಯನ್ ಸಫಾರಿ ಬಳಿ ಪಿಕಪ್ ವಾಹನ ಅಪಘಾತ – ಓರ್ವ ಸಾವು , ಮೂವರು ಗಂಭೀರ !!ಜ಼್ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಸಮೀಪದ ಲಯನ್ ಸಫಾರಿ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಆಯನೂರು ಕಡೆಯಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಪಿಕಪ್ ವಾಹನ ಲಯನ್ ಸಫಾರಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪಿದ್ದು ,…

Read More

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ, ಉತ್ಸವಗಳು ನೆರವೇರಿದವು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರ‍ದ ಸೋಮಿನಕೊಪ್ಪದಲ್ಲಿ ನಡೆದಿದೆ. ಸೋಮಿನಕೊಪ್ಪದ ಕೆ ಹೆಚ್ ಬಿ ಪ್ರೆಸ್ ಕಾಲೋನಿಯ, ಅಮರ್ ಗ್ರಾನೈಟ್ ಗೋಡೌನ್ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗುರುಪುರ ಬಡಾವಣೆ ನಿವಾಸಿ ಮುರುಗ (33) ಹಾಗೂ ಹುಣಸೋಡು ಗ್ರಾಮದ ನಿವಾಸಿ ನಾಯ್ಕ್ (24) ಗಾಯಗೊಂಡ ಬೈಕ್ ಸವಾರರು ಎಂದು…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಗ್ರಾಮ ಪಂಚಾಯತ್ , ನಾಡ ಕಛೇರಿ ಸೇರಿದಂತೆ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…

Read More

ಅರಸಾಳು ಹುಸೇನ್ ಸಾಬ್ ನಿಧನ

ಅರಸಾಳು ಹುಸೇನ್ ಸಾಬ್ ನಿಧನ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಹುಸೇನ್ ಸಾಬ್(69) ನಿಧನರಾಗಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹುಸೇನ್ ಸಾಬ್ ಇಂದು ಬೆಳಿಗ್ಗೆ ಅರಸಾಳಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಹೆಣ್ಣು ಮಕ್ಕಳು , ಓರ್ವ ಮಗ ಹಾಗೂ ಅಪಾರ ಬಂಧ ಬಳಗವನ್ನು ಅಗಲಿದ್ದಾರೆ.

Read More

ದಂಪತಿಗಳು ಮಲಗಿದ್ದಾಗ ರಾತ್ರಿ ಮಂಚದ ಕೆಳಗಿನಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’

ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the husband and wife were sleeping. ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the…

Read More