Headlines

RIPPONPETE | ವಿರಾಟ್ ವಿಶ್ವಕರ್ಮ ಸಂಘದ ನೇತೃತ್ವದಲ್ಲಿ ಜನಿವಾರ ಧಾರಣೆ ಹಾಗೂ ಯಜ್ಞ ಸಮಾರಂಭ

ರಿಪ್ಪನ್ ಪೇಟೆಯಲ್ಲಿ ಋಗ್ ಉಪಾಕರ್ಮ – ವಿರಾಟ್ ವಿಶ್ವಕರ್ಮ ಸಂಘದ ನೇತೃತ್ವದಲ್ಲಿ ಜನಿವಾರ ಧಾರಣೆ ಹಾಗೂ ಯಜ್ಞ ಸಮಾರಂಭ ರಿಪ್ಪನ್ ಪೇಟೆ : ಪಟ್ಟಣದ ವಿಶ್ವಕರ್ಮ ಸಮಾಜದವರಿಂದ, ವಿರಾಟ್ ವಿಶ್ವಕರ್ಮ ಸಂಘದ ಸಹಭಾಗಿತ್ವದಲ್ಲಿ ಋಗ್ ಉಪಾಕರ್ಮದ ಪ್ರಯುಕ್ತ ಭವ್ಯವಾದ ಜನಿವಾರ ಧಾರಣೆ ಹಾಗೂ ವಿಶ್ವಕರ್ಮ ದೇವರ ಯಜ್ಞ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಧಾರ್ಮಿಕ ಕಾರ್ಯಕ್ರಮವು ಸಮಾಜ ಬಾಂಧವರ ಸಕ್ರಿಯ ಸಹಭಾಗಿತ್ವದಲ್ಲಿ, ಕುಲಾಪುರೋಹಿತರಾದ ಚೇತನ್ ಪುರೋಹಿತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರಾದ ಮಂಜುನಾಥ್ ಆಚಾರ್ಯ (ಗ್ಯಾರೇಜ್),…

Read More

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ ಎಂಟು ಜನ ಪ್ರವಾಸಿಗರಿದ್ದ ಜೀಪ್ ಕುಂಬಳೆ ಬಳಿ ಪಲ್ಟಿಯಾಗಿದೆ.ಘಟನೆಯಲ್ಲಿ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೊಲ್ಲೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.. ಕೊಡಚಾದ್ರಿ ಜೀಪ್ ಚಾಲಕರ ಉದ್ದಟತನಕ್ಕೆ ಬೀಳಬೇಕಿದೆ ಪೊಲೀಸರ…

Read More

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ರಿಪ್ಪನ್ ಪೇಟೆ : ರಕ್ಷಾ ಬಂಧನ ಹಬ್ಬದ ಅಂಗವಾಗಿ, ಬಿಜೆಪಿ ಹೊಸನಗರ ತಾಲ್ಲೂಕು ಮಹಿಳಾ ಮೋರ್ಚಾ ವತಿಯಿಂದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೋಮವಾರ ವಿಶೇಷ ಕಾರ್ಯಕ್ರಮದ ಮೂಲಕ ರಾಖಿ ಕಟ್ಟುವ ಕಾರ್ಯಕ್ರಮ ನಡೆಯಿತು. ಸಂಪ್ರದಾಯಬದ್ಧ ರೀತಿಯಲ್ಲಿ ಹಬ್ಬವನ್ನು ಆಚರಿಸಿದ ಮಹಿಳಾ ಮೋರ್ಚಾ ಕಾರ್ಯಕರ್ತೆಯರು, ಮೊದಲಿಗೆ ಪೊಲೀಸರ ಕೈಗೆ ರಾಖಿ ಕಟ್ಟಿದರು. ನಂತರ ಅವರಿಗೆ ತಿಲಕ…

Read More

ಸರ್ಕಾರಿ ಗೌರವದೊಂದಿಗೆ ಯೋಧ ಪ್ರಜ್ವಲ್ ಅಂತ್ಯಕ್ರಿಯೆ – ಶಾಸಕ ಬೇಳೂರು ಅಂತಿಮ ನಮನ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧ ಪ್ರಜ್ವಲ್‌ ಅಂತ್ಯಕ್ರಿಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಿಗಳೆಮನೆ ಗ್ರಾಮದಲ್ಲಿ ನೆರವೇರಿತು. ಗುರುವಾರ ಚಾಮರಾಜನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಗ್ನಿವೀರ್‌ ಯೋಧ ಪ್ರಜ್ವಲ್‌ ಮೃತಪಟ್ಟಿದ್ದರು. ಇಂದು ಅವರ ಹುಟ್ಟೂರು ಜಿಗಳೆಮನೆ ಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಪ್ರಜ್ವಲ್‌ಗೆ ಅಂತಿಮ ನಮನ ಸಲ್ಲಿಸಲಾಯಿತು ಅಗಲಿದ ಯೋಧನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಸಾಗರ ತಾಲೂಕು ಅಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್‌ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ…

Read More

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರ: “ಮಾಧ್ಯಮವು ಕೇವಲ ಸುದ್ದಿಯನ್ನು ಹಂಚುವ ಸಾಧನವಲ್ಲ, ಅದು ಸಮಾಜದ ದಿಕ್ಕು ತೋರಿಸುವ ಕನ್ನಡಿಯಾಗಿದೆ, “ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿದು, ಅವುಗಳಿಗೆ ಪರಿಹಾರ ಕಲ್ಪಿಸಲು ರಾಜಕಾರಣಿಗಳ ಗಮನ ಸೆಳೆಯುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅಪಾರ,” ಎಂದು ಅವರು ಹೇಳಿದರು. ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಹೊಸನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿಟ್ಟೂರು ಸರ್ಕಾರಿ ಪದವಿ ಪೂರ್ವ…

Read More

ಶ್ರೀಗಂಧದ ತುಂಡು ಮಾರುತ್ತಿದ್ದ ಇಬ್ಬರ ಬಂಧನ

ಶ್ರೀಗಂಧದ ತುಂಡು ಮಾರುತ್ತಿದ್ದ ಇಬ್ಬರ ಬಂಧನ Two arrested for selling sandalwood ಶಿವಮೊಗ್ಗ: ಶ್ರೀಗಂಧದ ಮರ ಕಡಿದು ಸಣ್ಣ ತುಂಡುಗಳನ್ನಾಗಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೊಡ್ಡಪೇಟೆ ಪೊಲೀಸರು ಅಶೋಕನಗರ ಚಾನಲ್ ಬಳಿ  ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ೧೫ ಸಾವಿರ ರೂ.ಮೌಲ್ಯದ ೩ ಕೆ.ಜಿ ೫೨೦ ಗ್ರಾಂ ತೂಕದ ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಸಾದಿಕ್ ಬೇಗ್ (೪೬) ಮತ್ತು ನಿಜಾಮುದ್ದಿನ್ (೫೨) ಬಂಧಿತರು. ಅಶೋಕ ನಗರ ಚಾನಲ್ ಬಳಿ ಆರೋಪಿಗಳು ಮರದ ತುಂಡುಗಳನ್ನು…

Read More

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು ಸಾಗರ ತಾಲೂಕಿನ ಆನಂದಪುರದ ಸಮೀಪದ ಹೊಸೂರು ಸೇತುವೆ ಬಳಿ ನೆಕ್ಸನ್ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನ ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಾಗರದಿಂದ ಹೊಸೂರಿನತ್ತ ತೆರಳುತ್ತಿದ್ದ ನೆಕ್ಸನ್ ಕಾರಿಗೆ, ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾದ ಪರಿಣಾಮ, ಕಾರು ರಸ್ತೆ ಬದಿಯ ಲೈಟ್ ಕಂಬಕ್ಕೂ ಢಿಕ್ಕಿ ಹೊಡೆದು ಹಾನಿಗೊಳಗಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ…

Read More

ಅಕ್ಕಿ ಉದ್ಯಮಿ ನಾಗರಾಜ್ ಭಗತ್ ನಿಧನ

ಅಕ್ಕಿ ಉದ್ಯಮಿ ನಾಗರಾಜ್ ಭಗತ್ ನಿಧನ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಕಳೆದ 5 ದಶಕದಿಂದ ಅಕ್ಕಿ ಹಾಗೂ ಭತ್ತ ವ್ಯಾಪಾರ ನಡೆಸುತ್ತಿದ್ದ ತೀರ್ಥಹಳ್ಳಿ ರಸ್ತೆಯ ನಿವಾಸಿ ಎಸ್. ನಾಗರಾಜ್ ಭಗತ್ (82) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ ನೆರವೇರಿತು.

Read More

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ ತೀರ್ಥಹಳ್ಳಿ: ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಫೈನಾನ್ಸ್ ಮಾಲೀಕರ ನಿರಂತರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ತೀವ್ರ ಮನನೊಂದು ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್. (37) ಎಂದು ಗುರುತಿಸಲಾಗಿದೆ. “ಟಿಪ್ಪರ್ ಮಂಜು” ಎಂದೇ ಪರಿಚಿತರಾಗಿದ್ದ ಅವರು ಲಾರಿ ಮಾಲೀಕರಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ಮತ್ತು ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಸಾಲದ ಒತ್ತಡ ಮತ್ತು ಪೀಡನೆ ತಾಳಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು…

Read More

ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ

ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ.ಆ.7: ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು,  ಧರ್ಮಸ್ಥಳ ಕರ್ನಾಟಕದಲ್ಲಿ ಒಂದು ರೀತಿಯ ಕಾಶಿಯ ಇದ್ದಂಗೆ. ಆದರೆ ಇಂದು ಅದರ ವಿಚಾರವಾಗಿ ಪರ ಮತ್ತು…

Read More