
ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ;-ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಳಗಿನ ಒಕ್ಕಲಿಗರ ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ಡಾಂಬರೀಕರಣ ರಸ್ತೆ ಸಂಪೂರ್ಣ ಹಾಳಾಗಿದ್ದು ಈ ಬಗ್ಗೆ ಸ್ಥಳೀಯ ನಾಗರೀಕರು ಸಾಕಷ್ಟು ಭಾರಿ ಮನವಿ ಮಾಡಿಕೊಳ್ಳುವ ಮೂಲಕ ಬೇಡಿಕೆ ಸಲ್ಲಿಸುತ್ತಿದ್ದರು.ಬಹುದಿನಗಳ ಬೇಡಿಕಯಂತೆ ಸರ್ಕಾರದ ಶಾಸಕರ ವಿಶೇಷ ಅನುದಾನದಡಿಯಲ್ಲಿ ಈ ರಸ್ತೆಯ ಅಭಿವೃದ್ದಿಗೆ ಅನುದಾನವನ್ನು…