Headlines

ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ

Karnataka CM Siddaramaiah surpasses former CM Devaraj Arasu’s record for longest tenure. Congress workers celebrate in Shivamogga by distributing country chicken biryani and sweets. ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ ಶಿವಮೊಗ್ಗ : ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ದೇವರಾಜ್ ಅರಸು ಅವರ ದಾಖಲೆಯನ್ನು ಮೀರಿ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ…

Read More

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ – ಮೂಡಿಗೆರೆಯಲ್ಲಿ ಭೀಕರ ಘಟನೆ tragic incident reported from Anegundi village of Mudigere taluk, Chikkamagaluru district where a father killed his own son with a machete after a drunken fight. Full details inside. ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ತಂದೆ–ಮಗನ ನಡುವೆ ನಡೆದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ…

Read More

ಒಂದು ಸಿಗರೇಟ್ ಗೆ 72 ರೂಪಾಯಿಯಾಗುತ್ತೇ ಎಂದು ವೈರಲ್ ಆಗಿರುವ ಸುದ್ದಿ ಸತ್ಯವೇ? ಸರ್ಕಾರದ ಹೊಸ ತೆರಿಗೆ ಹಿಂದೆ ಮರೆಮಾಚಿದ ನಿಜವಾದ ಲೆಕ್ಕಾಚಾರವೇನು..!!??

Cigarette prices in India are set to rise from February 2026 due to higher excise duty. However, viral claims of a ₹72-per-cigarette price are false. The realistic impact is a moderate increase of around 20%, driven by higher taxation and compounded GST effects. ಒಂದು ಸಿಗರೇಟ್ ಗೆ 72 ರೂಪಾಯಿಯಾಗುತ್ತೇ ಎಂದು ವೈರಲ್ ಆಗಿರುವ ಸುದ್ದಿ ಸತ್ಯವೇ? ಸರ್ಕಾರದ ಹೊಸ…

Read More

ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ

KCET 2026 exam dates have been officially announced by the Karnataka Examinations Authority. The entrance test will be conducted on April 23 and 24, 2026. Online registration begins from January 17. ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ)–2026ರ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…

Read More

ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ಆಯ್ಕೆ

ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ಆಯ್ಕೆ |ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿಗೆ ಹೆಮ್ಮೆಯ ಸಾಧನೆ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಆಯ್ಕೆಯಾಗುವ ಮೂಲಕ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆಯುತ್ತಿರುವ 69ನೇ ರಾಷ್ಟ್ರಮಟ್ಟದ 14 ವರ್ಷದೊಳಗಿನ ಬಾಲಕಿಯರ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್ನಲ್ಲಿ ಲಕ್ಷ್ಮೀ ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಸ್ಪರ್ಧಿಸುತ್ತಿದ್ದಾರೆ. ಶಿಸ್ತಿನ ತರಬೇತಿ, ನಿರಂತರ ಅಭ್ಯಾಸ…

Read More

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ MLA Belur Gopalakrishna emphasized the importance of rural sports for youth health and leadership while inaugurating a district-level floodlight volleyball tournament at Talale village near Ripponpete. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ-ಮಾನಸಿಕ ಆರೋಗ್ಯವನ್ನೂ ವೃದ್ಧಿಸಬಹುದು ಎಂದು ಸಾಗರ–ಹೊಸನಗರ ವಿಧಾನಸಭಾ…

Read More

ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಆರ್ಥಿಕ ಕ್ರಾಂತಿ | Coconut Shell Demand

ಒಂದು ಕಾಲದಲ್ಲಿ ತ್ಯಾಜ್ಯವಾಗಿದ್ದ ತೆಂಗಿನಕಾಯಿ ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ಉದ್ಯಮವಾಗಿದೆ. ಕರಾವಳಿ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಗೆರಟೆ ಬೇಡಿಕೆ ಹೇಗೆ ಹೆಚ್ಚಾಯಿತು? ಸಂಪೂರ್ಣ ವರದಿ. ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಹೊಸ ಆರ್ಥಿಕ ಕ್ರಾಂತಿ ಒಂದು ಕಾಲದಲ್ಲಿ ಪುಕ್ಕಟೆಯಾಗಿ ಕೊಟ್ಟರೂ ಬೇಡವೆಂದು ಕೈಬಿಡಲಾಗುತ್ತಿದ್ದ ತೆಂಗಿನಕಾಯಿ ಚಿಪ್ಪು–ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ದೊಡ್ಡ ಉದ್ಯಮವಾಗಿ ರೂಪುಗೊಂಡಿದೆ. ಅಡುಗೆಮನೆಯ ಕಸ, ಸುಟ್ಟು ಬೂದಿಯಾಗುತ್ತಿದ್ದ ಅಥವಾ ತ್ಯಾಜ್ಯದ ಗುಡ್ಡೆ ಸೇರುತ್ತಿದ್ದ…

Read More

ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!!

ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!! In a heartbreaking incident from Bengaluru, a father allegedly poisoned his specially-abled son due to inability to afford medical treatment. The child is battling for life in hospital. ಹೆತ್ತ ಮಕ್ಕಳಿಗಾಗಿ ತಂದೆ–ತಾಯಿ ತಮ್ಮ ಕನಸು, ನೋವು, ಸಂಕಟ ಎಲ್ಲವನ್ನೂ ಮರೆತು ಬದುಕುತ್ತಾರೆ. ಮಕ್ಕಳ ಮುಖದಲ್ಲಿನ ನಗು ನೋಡಿಕೊಂಡು ತಮ್ಮ ನೋವನ್ನು ನುಂಗಿಕೊಳ್ಳುವ ಅಸಂಖ್ಯಾತ…

Read More

ಶರಾವತಿ ಸಂತ್ರಸ್ತರಿಗೆ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಆರಗ ಜ್ಞಾನೇಂದ್ರ ಗರಂ

Injustice to Sharavati victims: Protest against the state government ಶರಾವತಿ ಸಂತ್ರಸ್ತರಿಗೆ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಆರಗ ಗರಂ ಶಿವಮೊಗ್ಗ: ಬೆಂಗಳೂರಿನ ಕೋಗಿಲು ಗ್ರಾಮದ ಸಮುದಾಯಕ್ಕೆ ರಾಜ್ಯ ಸರ್ಕಾರ ತರಾತುರಿಯಲ್ಲಿ ಹಕ್ಕು ಪತ್ರ ನೀಡಲು ಮುಂದಾಗಿರುವುದನ್ನು ಮಾಜಿ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಖಂಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿದವರಿಗೆ ನೀಡುತ್ತಿರುವ ಆದ್ಯತೆಯನ್ನು ದಶಕಗಳಿಂದ ಹೋರಾಡುತ್ತಿರುವ ಶರಾವತಿ ಸಂತ್ರಸ್ತರಿಗೆ ನೀಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ…

Read More

ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು ಸಿದ್ಧ – ಯಾವಾಗ ಗೊತ್ತಾ!!? ಈ ಸುದ್ದಿ ನೋಡಿ

marking the first celebration after the inauguration of the Siganduru Chowdeshwari Bridge. With early-morning rituals, sacred homas, grand processions, cultural programmes and a popular night drama, the two-day event is expected to draw a massive gathering of devotees. Faith, tradition and festivity will come together once again at Siganduru. ಸೇತುವೆ ಉದ್ಘಾಟನೆಯ ನಂತರದ ಮೊದಲ ಜಾತ್ರೆಗೆ ಸಿಗಂದೂರು…

Read More