Headlines

ಸಾಗರ ಬಳಿ ಭೀಕರ ಅಪಘಾತ : ಬೈಕ್ ಸವಾರ ಸಾವು, ಇನ್ನೊಬ್ಬನ ಸ್ಥಿತಿ ಗಂಭೀರ

ಸಾಗರ: ತಾಳಗುಪ್ಪದ ನಾಯರ್ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ಸಂಜೆ ಸುಮಾರಿಗೆ ದ್ವಿಚಕ್ರವಾಹನ ಅಪಘಾತವಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶುಕ್ರವಾರ ಸಂಜೆ ಸಾಗರ ತಾಲೂಕಿನ ತಾಳಗುಪ್ಪದ ನಾಯರ್ ಪೆಟ್ರೋಲ್ ಬಂಕ್ ಬಳಿ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.  ಮತ್ತೋರ್ವ ವ್ಯಕ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಸಾಗರ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಮೂಲದ…

Read More

ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ

ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ ಅಕ್ರಮವಾಗಿ ಮರ ಕಡಿತಲೆ ಮಾಡಿ ಸಾಗುವನಿ ಮರಗಳನ್ನು ಸಾಗಾಣಿಕೆ ಮಾಡುವ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಾಲಿಗೆರೆ ಗ್ರಾಮದ ಮಧುಸೂದನ್, ಉಂಬ್ಳೇಬೈಲು ಗ್ರಾಮದ ಕುಮಾರ್, ಕೃಷ್ಣ ಹಾಗೂ ಗಾಜನೂರು ಗ್ರಾಮದ ಮೈಲಾರಿ ಎಂದು ಗುರುತಿಸಲಾಗಿದೆ. ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಮರಕಡಿತಲೆ ಮಾಡಿ ಟಾಟಾ ಏಸ್‌ನಲ್ಲಿ 6 ಮರಗಳನ್ನು ಸಾಲಿಗೆರೆಯಿಂದ ಗಾಜನೂರಿಗೆ ಸಾಗಿಸುವ ವೇಳೆ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ….

Read More

ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ತಾತ್ಕಾಲಿಕ ಬ್ರೇಕ್ : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಪಾಲಿಸಿದ ಕಾಂಗ್ರೆಸ್ ನಾಯಕರು

 ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಾತ್ಕಾಲಿಕ  ರದ್ದುಗೊಳಿಸಿಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.  ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಸೂಚನೆಯಂತೆ ಪಾದಯಾತ್ರೆಯನ್ನು ನಿಲ್ಲಿಸಿದ ನಾಯಕರು  ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಮುಂದುವರಿಸುವಂತೆ ತೀರ್ಮಾನಿಸಿದ್ದಾರೆ.  ಸಭೆ ಬಳಿಕ ಸುದ್ದಿಗೋಷ್ಠಿಯ್ಕಲ್ಲಿ ಮಾತನಾತಾಡಿದ ಸಿದ್ದರಾಮಯ್ಯ, ಇವತ್ತಿನಿಂದ ರಾಮನಗರದಿಂದ ಪಾದಯಾತ್ರೆ ಆರಂಭ ಆಗಬೇಕಾಗಿತ್ತು, ಇಷ್ಟು ದಿನ ಪಾದಯಾತ್ರೆಗೆ ಅಭೂತ ಪೂರ್ವ ಯಶಸ್ಸನ್ನು ತಂದಿದ್ದೀರಿ….

Read More

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ|kuppalli

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ! – 30 ಮಂದಿ ನೇತ್ರದಾನ: ಕಲೆ, ಕಲಾವಿದರ ಸಮಾಗಮ – 35 ಮಂದಿಗೂ ಹೆಚ್ಚು ಸಾಧಕರು, ಸೇವಕರಿಗೆ ಸನ್ಮಾನ – ಕುಪ್ಪಳಿ ಸಮೀಪದ ಸಣ್ಣ ಹಳ್ಳಿಯಲ್ಲಿ ಮಾದರಿ ಕೆಲಸ  ವಿಶ್ವ ಮಾನವ ಕನ್ನಡ ವೇದಿಕೆ ಹಾಗೂ ಪುನೀತ್ ಬ್ರಿಗೇಡ್, ಕಲ್ಲುಕೊಡಿಗೆ ಕುಪ್ಪಳಿ ಹಾಗೂ ಬೆಕ್ಕನೂರು ಸಮಸ್ತ ಗ್ರಾಮಸ್ಥರ ಸಹಯೋಗದಲ್ಲಿ ಮಾ.17ರಂದು ದಿನವಿಡಿ ಪುನೀತ್ ನೆನಪಿನೋತ್ಸವ-2023 ಕಾರ್ಯಕ್ರಮ ನಡೆದಿದ್ದು ಈ ಕಾರ್ಯಕ್ರಮ ಹತ್ತಾರು ಸಾಮಾಜಿಕ ಕೆಲಸಗಳ ಮೂಲಕ ಮಾದರಿಯಾಯಿತು. ಸಮುದಾಯ ಭವನ,ಮುಸ್ಸಿನಕೊಪ್ಪ,…

Read More

RIPPONPETE | ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ರಿಪ್ಪನ್ ಪೇಟೆ ; ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಬಹಿರಂಗವಾಗಿ, ಕಾನೂನು ಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಂದಿಗೆ ಕಳೆದ ಆಗಸ್ಟ್ 29ರಂದು ದೇವಸ್ಥಾನವೊಂದರಲ್ಲಿ ವಿವಾಹ…

Read More

ಜೂಜಿನ ಸಾಲ ತೀರಿಸಲು ಸ್ವಂತ ದೊಡ್ಡಪ್ಪ–ದೊಡ್ಡಮ್ಮನನ್ನೇ ಕೊಂದ ವೈದ್ಯ; ಇಂಜೆಕ್ಷನ್ ನೀಡಿ ಡಬಲ್ ಮರ್ಡರ್

A doctor was arrested in Shivamogga for killing his elderly uncle and aunt using a lethal injection to steal gold and clear gambling debts. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿಯಲ್ಲಿ ಮಲಗಿದ್ದಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದ ವೃದ್ಧ ದಂಪತಿಯ ಪ್ರಕರಣವನ್ನು ಭದ್ರಾವತಿ ಹಳೇನಗರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಪ್ರಮುಖ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಮೃತ ದಂಪತಿಯ ತಮ್ಮನ ಪುತ್ರನಾದ ಡಾ.ಮಲ್ಲೇಶ್‌ನೇ ಈ ಭೀಕರ ಕೊಲೆಯ ಪ್ರಮುಖ…

Read More

ರಿಪ್ಪನ್ ಪೇಟೆ: ಕಾರ್ ಟೈರ್ ಸ್ಪೋಟ, ಚಲಿಸುತ್ತಿದ್ದ ಬಸ್ ಗೆ ಹಿಮ್ಮುಖವಾಗಿ ಡಿಕ್ಕಿ :

ರಿಪ್ಪನ್ ಪೇಟೆ : ರಿಪ್ಪನ್ ಪೇಟೆ ಯಿಂದ ತೀರ್ಥಹಳ್ಳಿ ಕಡೆ ಹೋಗುತಿದ್ದ ರಾಜಲಕ್ಷ್ಮಿ ಬಸ್ ಗೆ ಅದೇ ದಿಕ್ಕಿನಲ್ಲಿ ಹೋಗುತಿದ್ದ ಕಾರಿನ ಟೈರ್ ಸ್ಫೋಟಗೊಂಡು ಬಸ್ ಗೆ ಹಿಮ್ಮುಖ ವಾಗಿ ಡಿಕ್ಕಿ ಹೊಡೆದಿದೆ.. ಬಸ್ ಚಾಲಕನ ಸಮಯ ಪ್ರಜ್ಞೆ ಯಿಂದ ಸಂಭವಿಸಬಹುದಾಗಿದ್ದ ಬಾರಿ ಅನಾಹುತ ತಪ್ಪಿದೆ. ಕಾರ್ ನಲಿದ್ದ ಮೂವರು ಸುರಕ್ಷಿತ ರಾಗಿದ್ದಾರೆ.. ಕಾರ್ ನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ. ವರದಿ : ರಾಮನಾಥ್ ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು…

Read More

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಒಳರೋಗಿ ಆಸ್ಪತ್ರೆ ಆವರಣದಲ್ಲಿ ಸಾವು|meggan

ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ನಡೆದ ಒಂದು ಘಟನೆ ಸದ್ಯ ಎಲ್ಲ ರೋಗಿ, ರೋಗಿಗಳ ಸಂಬಂಧಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಮೃತಪಟ್ಟಿದ್ದಾನೆ.  ಆಸ್ಪತ್ರೆ ಒಳಗೆ ಮೃತಪಟ್ಟಿದ್ದರೆ ಯಾರಿಗೂ ಅಚ್ಚರಿ ಆಗುತ್ತಿರಲಿಲ್ಲ. ಹೌದು ಇಲ್ಲಿ ಒಳ ರೋಗಿಯು ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿದ್ದಾನೆ. ಹೀಗೆ ಮೃತಪಟ್ಟಿರುವ ವ್ಯಕ್ತಿಯ ಹೆಸರು. ಮಂಜುನಾಥ್(32) ದಾವಣಗೆರೆ ಜಿಲ್ಲೆಯ ಚನ್ನಗರಿ ಪಟ್ಟಣದ ನಿವಾಸಿ.  ಮೇ. 19 ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಇತನನ್ನು ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು….

Read More

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…

Read More
Exit mobile version