Headlines

ರಾಷ್ಟ್ರೀಯ ಕ್ರೀಡಾಪಟು ಬೆಳ್ಳಿ ಭರತ್ ರಾಜ್ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ|volleyball

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿಯಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ದಿವಂಗತ ಭರತ್ ರಾಜ್ ( ಬೆಳ್ಳಿ ) ಸ್ಮರಣಾರ್ಥ ವರಸಿದ್ದಿ ವಿನಾಯಕ ವಾಲಿಬಾಲ್ ಕ್ಲಬ್ ಹಾರಂಬಳ್ಳಿ ವತಿಯಿಂದ ಪ್ರಥಮ ವರ್ಷದ ಗ್ರಾಮೀಣ ವಾಲಿಬಾಲ್ ಪಂದ್ಯಾವಳಿಯು ಭಾರಿ ಅದ್ದೂರಿಯಾಗಿ ನಡೆಯಿತು. ವಾಲಿಬಾಲ್ ಪಂದ್ಯಾವಳಿಯನ್ನು ಯುವ ಉದ್ಯಮಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಸಂತೋಷ್ ಆಶ್ರೀತಾ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದ ಯುವಕರು ಕ್ರೀಡಾಕೂಟದಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅಧ್ಬುತ…

Read More

ನಾಳೆ(19-03-2023) ರಿಪ್ಪನ್‌ಪೇಟೆಯಲ್ಲಿ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ವಾಣಿಜ್ಯ ಗೋದಾಮು ಉದ್ಘಾಟನೆ

ರಿಪ್ಪನ್‌ಪೇಟೆ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಮಾ.19ರಂದು ಬೆಳಿಗ್ಗೆ 10.30ಕ್ಕೆ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ಬಹುಸೇವಾ ವಾಣಿಜ್ಯ ಗೋದಾಮು ಉದ್ಘಾಟನೆ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಹೊಸನಗರ ತಾಲೂಕು ಶಾಖೆ ವತಿಯಿಂದ ಜಿಲ್ಲಾ ಮಟ್ಟದ ನಾಲ್ಕನೇ ಜಾನಪದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ತಾಲೂಕ್ ಜಾನಪದ ಪರಿಷತ್ತು ಅಧ್ಯಕ್ಷ ಎಂ.ಎಂ. ಪರಮೇಶ್ ತಿಳಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷಿಗೂ ಮತ್ತು…

Read More

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! | Arrested

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! ತೀರ್ಥಹಳ್ಳಿ : ಮನೆಯಿಂದ ಕೆಲಸಕ್ಕೆಂದು ಹೊರಗೆ ಹೋಗಿ ನಾಪತ್ತೆಯಾಗಿದ್ದ ಯುವತಿಯು ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಎಂಬ ಗ್ರಾಮದ ಕಾಡಿನಲ್ಲಿ ಯುವತಿಯ ಶವ ಶನಿವಾರ ರಾತ್ರಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಧರ್ಮಸ್ಥಳ ಸಂಘದ ಪ್ರತಿನಿಧಿಯಾಗಿದ್ದ ಪೂಜಾ ಎ.ಕೆ. (24) ಎಂದು ಗುರುತಿಸಲಾಗಿದೆ. ಜೂನ್ 30 ರಂದು ಯುವತಿ ಕೆಲಸಕ್ಕೆಂದು ಹೋದವಳು…

Read More

ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ|kenchanala

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ…

Read More

ಟ್ರೇಡಿಂಗ್ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4.90 ಲಕ್ಷ ರೂ. ವಂಚನೆ

The true colors of the fraudsters are revealed when they go to withdraw the money after investing it. They harass the victims by giving various excuses like the money is under SEBI control, tax paid, in RD account or broker charges paid. Finally, when they could not withdraw the money and after inquiring among their…

Read More

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳ ದಿಸೆಯಲ್ಲಿ ನಾಯಕತ್ವ ಗುಣ ಮತ್ತು ಸೇವಾ ಮನೋಭಾವನೆಯನ್ನು ಕಲಿಯಲು ಎನ್.ಎಸ್. ಎಸ್ ಯೋಜನಾ ಶಿಬಿರಗಳು ಸಹಕಾರಿಯಾಗಲಿವೆ,ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಶಿಸ್ತಿನ ಜತೆಗೆ ಜೀವನದ ಅನುಭವವನ್ನು ಪಡೆಯಬಹುದು ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಂದವಳ್ಳಿ ಗ್ರಾಮದಲ್ಲಿ ಸರ್ಕಾರಿ…

Read More

ಮಾನವೀಯತೆ ಸಮಾಜ ಸೇವೆಗೆ ಪ್ರೇರಣೆ : ಡಿವೈಎಸ್ಪಿ ಗಜಾನನ ವಾಮನ ಸುತಾರ

ಮಾನವೀಯತೆ ಸಮಾಜ ಸೇವೆಗೆ ಪ್ರೇರಣೆ : ಡಿವೈಎಸ್ಪಿ  ಗಜಾನನ ವಾಮನ ಸುತಾರ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನಕ್ಕೆ ಚಾಲನೆ ನೀಡಿದ ಕೆಚ್ಚೆದೆಯ ಕನ್ನಡತಿ ಅಕ್ಕ ಅನು” ರಿಪ್ಪನ್ ಪೇಟೆ : ಸಮಾಜ ಸೇವೆಯಲ್ಲಿ ಮಾನವೀಯತೆಯು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಮಾಜ ಸೇವೆಯಲ್ಲಿ ತೊಡಗಿಕೊಂಡವರಿಗೆ ಮಾನವೀಯ ಪ್ರೇರಣೆ ಯಾಗಿರುತ್ತದೆ. ಎಂದು ಡಿ ವೈ ಎಸ್ ಪಿ ಗಜಾನನ ವಾಮನಸುತಾರ ಹೇಳಿದರು. ಪಟ್ಟಣದ ಸಮೀಪದ ಚಂದವಳ್ಳಿ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ…

Read More

ಮೆಸ್ಕಾಂ ಇಂಜಿನಿಯರ್ ಗೆ ಯಾರು ಕಿರುಕುಳ ನೀಡಿಲ್ಲ – ಹೈಕೋರ್ಟ್ ಗೆ ಎಎಸ್ ಪಿಪಿ ವಿವರಣೆ

ಸಾಗರ ಡಿವೈಎಸ್ಪಿ ಹಾಗೂ ಶಾಸಕರ ವಿರುದ್ದ ಹೈಕೋರ್ಟ್ ನಲ್ಲಿ ಆರೋಪ ಮಾಡಿದ್ದ ಆನಂದಪುರದ ಮೆಸ್ಕಾಂ ಎಂಜಿನಿಯರ್‌ ಶಾಂತಕುಮಾರ ಸ್ವಾಮಿ ಎಂ ಜಿ ಅವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್‌ ಬುಧವಾರ ಸೂಚಿಸಿದೆ. ವಿಚಾರಣೆಯ ವೇಳೆ ಡಿವೈಎಸ್‌ಪಿ ಹಾಜರಾಗಿದ್ದರು. ನ್ಯಾಯಾಲಯದ ನಿರ್ದೇಶನದಂತೆ ವಾಸ್ತವಿಕ ವರದಿಯ ಮಾಹಿತಿಯನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಒದಗಿಸಿದರು. “ಶಾಂತಕುಮಾರ ಸ್ವಾಮಿ ಅವರು ಅಬಕಾರಿ ಇಲಾಖೆಯ ಪೊಲೀಸ್‌ ಅಧಿಕಾರಿ…

Read More

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು Fight between two members in Gram Panchayat General Meeting – Complaint and counter-complaint filed RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು ಎನ್ನಲಾಗುತಿದ್ದು ಈ ಸಂಬಂಧ ರಿಪ್ಪನ್…

Read More

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!…BNS

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ! ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ ಕಾನೂನುಗಳಿಗೆ ಇತಿಶ್ರೀ ಹಾಡಲಿವೆ. ಬ್ರಿಟೀಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯೆ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳ ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ,…

Read More