ದಲಿತ ಮಹಿಳೆಯ ಶವಸಂಸ್ಕಾರಕ್ಕೆ ಅಡ್ಡಿ: ಪೊಲೀಸರ ಮಧ್ಯಸ್ಥಿಕೆಯಿಂದ ಸಮಸ್ಯೆ ಇತ್ಯರ್ಥ:

ಹೊಸನಗರ: ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಮೀಸಲಿಟ್ಟಿದ್ದ ರುದ್ರಭೂಮಿಯನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿ ಶವಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಘಟನೆ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಎಂಬಲ್ಲಿ ನಡೆದಿದೆ. ಆದಿವಾಸಿ ಬುಡಕಟ್ಟು ಜನಾಂಗಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಖಾಸಗಿ ವ್ಯಕ್ತಿಗಳು ಆಕ್ರಮಿಸಿದ್ದರಿಂದ ಬುಡಕಟ್ಟು ಜನಾಂಗದ ಮೃತಪಟ್ಟ ಮಹಿಳೆಯೊಬ್ಬರ ಶವ ಸಂಸ್ಕಾರಕ್ಕೆ ಮುಂಜಾನೆಯಿಂದ ಮಧ್ಯಾಹ್ನದವರೆಗೂ ಕಾಯಿಸಿದ ಘಟನೆ ಮುಂಬಾರು ಗ್ರಾಮದ ಹಿರಿಯೋಗಿಯಲ್ಲಿ ನಡೆದಿದೆ. ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಗ್ರಾಮದ ಸರ್ವೆ ನಂ16 ರಲ್ಲಿ 2 ಎಕರೆ ಪ್ರದೇಶವನ್ನು ಆದಿವಾಸಿ…

Read More

RIPPONPETE | 22 ವರ್ಷ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ

RIPPONPETE | 22 ವರ್ಷದ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ: ದೇಶರಕ್ಷಣೆಯ ಕರ್ತವ್ಯವನ್ನು 22 ದೀರ್ಘ ವರ್ಷಗಳ ಕಾಲ ನಿರಂತರವಾಗಿ ನಿಭಾಯಿಸಿ ಗೌರವಪೂರ್ವಕ ನಿವೃತ್ತರಾಗಿರುವ ಗಿರೀಶ್ ಅವರು ತಮ್ಮ ಹೆಮ್ಮೆಯ ನಾಡಿಗೆ ಭಾನುವಾರ ಸಂಜೆ ಆಗಮಿಸಿದ್ದು ಗ್ರಾಮಸ್ಥರು ಅದ್ಭುತವಾದ ಗೌರವ ಸಮರ್ಪಣೆಯ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು. ಮೆಸ್ಕಾಂನ ನಿವೃತ್ತ ಉದ್ಯೋಗಿ ಮೋಹನ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರನಾದ ಗಿರೀಶ್, 2003ರಲ್ಲಿ ಭಾರತೀಯ ಸೇನೆಗೆ ಸೇರಿದ್ದು ದೇಶದ ವಿವಿಧ ಗಡಿಭಾಗಗಳಲ್ಲಿ…

Read More

ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru

ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.  ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ‌ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…

Read More

ಅಕ್ರಮ ಮರ ಕಡಿತಲೆ – ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ನಾಟ ಹಾಗೂ ವಿದ್ಯುತ್ ಚಾಲಿತ ಮರ ಕೊಯ್ಯುವ ಯಂತ್ರ ವಶಕ್ಕೆ|Teak

ಅಕ್ರಮವಾಗಿ ಸಾಗುವನಿ ಮರ ಕಡಿತಲೆ ಮಾಡುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟ ಹಾಗೂ ವಿದ್ಯುತ್ ಚಾಲಿತ ಯಂತ್ರವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಸಾಗರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಕಲ್ಮನೆ  ಗ್ರಾಮದಲ್ಲಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಸಾಗುವಾನಿ ಮರವನ್ನು ಕಡಿದು ವಿದ್ಯುತ್ ಚಾಲಿತ ಯಂತ್ರದಿಂದ ಕೊಯ್ಯುತ್ತಿರುವಾಗ ದಾಳಿ ನಡೆಸಿ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ಲಕ್ಷಾಂತರ…

Read More

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ|rpet news

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸುರಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ಆಲುವಳ್ಳಿ ಸರ್ಕಾರಿ…

Read More

ರಿಪ್ಪನ್‌ಪೇಟೆಯಲ್ಲಿ ಸಡಗರದಿಂದ ರಂಜಾನ್ ಆಚರಣೆ | ಸಾಮರಸ್ಯದಿಂದಲೇ ಸಮಾಜದಲ್ಲಿ ನೆಮ್ಮದಿ: ಮುನೀರ್ ಸಖಾಫಿ

Ramzan was celebrated with great enthusiasm in Ripponpet, with communal prayers at Eidgah grounds. Religious leader Muneer Sakhafi emphasized unity, peace, and harmony among all communities. ರಿಪ್ಪನ್‌ಪೇಟೆ: ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್‌ನ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಭಕ್ತಿ, ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು. ಧರ್ಮಗುರುಗಳಾದ ಮುನೀರ್ ಸಖಾಫಿ ಮತ್ತು ಮೌಲಾನಾ ರಫೀದ್ ಹುಸೇನ್ ಅವರ ನೇತೃತ್ವದಲ್ಲಿ ಹಬ್ಬದ ಆಚರಣೆಗಳು ನಡೆದವು….

Read More

ಎತ್ತು ಸಾಗಿಸುತಿದ್ದವನ ಮೇಲೆ ಹಲ್ಲೆ – 9 ಮಂದಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಸ್ಠೇಷನ್​ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರ ಸಂಬಂಧ ಸುಮೊಟೋ ಕೇಸ್ ಹಾಗೂ ಹಲ್ಲೆ ಪ್ರಕರಣದ ಕೇಸ್ ದಾಖಲಾಗಿದೆ.  ಎತ್ತುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ9 ಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಾಣಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ವಾಹನದ ಚಾಲಕನ ವಿರುದ್ಧವೂ ಕೇಸ್ ದಾಖಲಾಗಿದೆ.  ಇಲ್ಲಿ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ವಾಹನವೊಂದನ್ನ ಗುಂಪೊಂದು ತಡೆದು ವಿಚಾರಿಸಿದೆ….

Read More

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath Gowda flagged off a protest padayatra in Hosanagara opposing the Kasturirangan report notification, with hundreds participating. ಹೊಸನಗರ: ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು. ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಪಶ್ಚಿಮ…

Read More

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!!

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!! ಹೊಸನಗರ : ಅಂದರ್ ಬಾಹರ್ ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣ ವಶಪಡಿಸಿಕೊಂಡಿರುವ ಘಟನೆ ಗೇರುಪುರದಲ್ಲಿ ನಡೆದಿದೆ. ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ತಾಲ್ಲೂಕಿನ ಗೇರುಪುರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ತಂಡ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹಾಗೂ…

Read More

ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತಂಪೆರೆದ ವರ್ಷದ ಮೊದಲ ವರ್ಷಧಾರೆ |The first rain fell

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ  ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ  ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ…

Read More