Headlines

ಹೊಸನಗರ : ಬಿದನೂರಿನ ಮಾಷುಂಷಾ ವಲಿಯುಲ್ಲಾ ದರ್ಗಾದ ನೂತನ ಸಮಿತಿ ರಚನೆ|nagara

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಜಿ ಜಿ ಮಹಮ್ಮದ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇಂದು ನಗರದ ಮಾಷುಂಷಾ ವಲಿಯುಲ್ಲಾ ದರ್ಗಾದ ಆವರಣದಲ್ಲಿ ಜಿಲ್ಲಾ ವಕ್ಪ್ ಅಧಿಕಾರಿ ಮೆಹತಾಬ್ ಸಮ್ಮುಖದಲ್ಲಿ ನಡೆದ ಸಮಿತಿಯ 3 ನೇ ವರ್ಷದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಈ ಸಂಧರ್ಭದಲ್ಲಿ ವಿನಾಯಕ ಉಡುಪ ,ಆರ್ ಎ ಚಾಬುಸಾಬ್,ಸಾಧಿಕ್ ಕಚ್ಚಿಗೆ ಬೈಲ್, ಜಿ ರಹೆಮಾನ್…

Read More

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ  ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್‌ ಫೇಲ್‌ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ  30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್​ನಲ್ಲಿ ಘಟನೆ ಸಂಭವಿಸಿದೆ.  ಪ್ರವಾಸಕ್ಕೆಂದು 2 ಬಸ್​ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…

Read More

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ। ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ…

Read More

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ|accident

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ಹೊಸನಗರ : ಪಟ್ಟಣದ ಕೆಇಬಿ ಸರ್ಕಲ್ ನಲ್ಲಿ ಟ್ಯಾಂಕರ್ ಹಾಗೂ ಬುಲೆಟ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತಿದ್ದ ಟ್ಯಾಂಕರ್ ಹೊಸನಗರದಿಂದ ಸುತ್ತ ತೆಂಕಬೈಲ್ ಕಡೆಗೆ ಹೋಗುತ್ತಿದ್ದ ರಾಯಲ್ ಎನ್ಫೀಲ್ಡ್ ಬುಲೆಟ್ ಬೈಕ್ ಶುಕ್ರವಾರ ರಾತ್ರಿ ಕೆಇಬಿ ಎದುರು ತಿರುವಿನಲ್ಲಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಟ್ಯಾಂಕ್ ಬೈಲ್ ಲೋಕಪ್ಪ ಗೌಡ ಹಾಗೂ ಇನ್ನಿಬ್ಬರು ಗಾಯಗೊಂಡಿರುವುದಾಗಿ…

Read More

ಗೋಪಾಲಕೃಷ್ಣ ಬೇಳೂರನ್ನು ಮೆಚ್ಚಿಸಲು ನಮ್ಮ ಉಚ್ಚಾಟನೆ; ಡಾ.ರಾಜನಂದಿನಿ ವ್ಯಂಗ್ಯ|sagara

ಸಾಗರ : ಬಿಜೆಪಿ ಸೇರುವ ಮೊದಲು ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ನನ್ನನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವುದಾಗಿ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಪಕ್ಷದ ತಾಲೂಕು ಪ್ರಮುಖರಾದ ಡಾ.ರಾಜನಂದಿನಿ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿದ್ದು ಬಿಜೆಪಿ ಪರ ಕೆಲಸ ಮಾಡಿದ್ದರೆ ಉಚ್ಚಾಟನೆಗೆ ಒಂದು ಅರ್ಥ ಬರುತ್ತಿತ್ತು. ಆದರೆ ಪಕ್ಷಕ್ಕೆ ರಾಜಿನಾಮೆ ನೀಡಿ ಎರಡು ತಿಂಗಳ ನಂತರ ಉಚ್ಚಾಟನೆ ಮಾಡಿದ್ದಾಗಿ…

Read More

ರಿಪ್ಪನ್‌ಪೇಟೆ : ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|Accident

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಜೈನರ ದಕ್ಷಿಣದ ಕಾಶಿ ಹೊಂಬುಜ ಮಠಕ್ಕೆ ತೆರಳುತಿದ್ದ ಭಕ್ತರ ಮಾರುತಿ ಸ್ವಿಫ್ಟ್ ಕಾರು (MH 14 GN 1943) ಹೆದ್ದಾರಿಪುರ ಸಮೀಪದ ಜಂಬಳ್ಳಿ ತಿರುವಿನಲ್ಲಿ ಪಲ್ಟಿಯಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಹಾರಾಷ್ಟ್ರ ರಾಜ್ಯದ ಪೂನ ನಗರದಿಂದ ಹೊಂಬುಜಾ ಮಠಕ್ಕೆ ಆಗಮಿಸುತಿದ್ದಾಗ ಇಂದು ಮುಂಜಾನೆ ಜಂಬಳ್ಳಿ ತಿರುವಿನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದ 4…

Read More

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News ಯುವಕನೊಬ್ಬನನ್ನು ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಇರುವ ಗಂಗಮ್ಮ ದೇವಸ್ಥಾನ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ನಡೆದಿದ್ದೇನು..??? ಇಂದು ಸಂಜೆ ಬಾಪೂಜಿನಗರದಲ್ಲಿರುವ ಗಂಗಮ್ಮ ದೇವಸ್ಥಾನದ ಬಳಿಯಲ್ಲಿ ಹುಡುಗರ ಜೊತೆ ಮಾತನಾಡುತ್ತಾ ನಿಂತಿದ್ದ ಸುರೇಶ್ @ RX ಸೂರಿ ಎಂಬುವವನ ಮೇಲೆ ಅಪರಿಚರು ಏಕಾಏಕಿ ದಾಳಿ ನಡೆಸಿ…

Read More

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ ರಿಪ್ಪನ್‌ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 71% ರಷ್ಟು ಫಲಿತಾಂಶ ಬಂದಿದೆ. ಶಾಲೆಯ ವಿದ್ಯಾರ್ಥಿನಿ ಚೈತನ್ಯಾ ಎಂ ಆರ್ 625ಕ್ಕೆ 610 ಅಂಕವನ್ನು ಪಡೆದಿರುತ್ತಾಳೆ.ಸುಹಾಸ್ ಕೆ 625ಕ್ಕೆ 609 ಮತ್ತು ಪ್ರೀತಮ್ ಸಿಂಗ್ 625 ಕ್ಕೆ 590 ಅಂಕ ಪಡೆದಿರುತ್ತಾನೆ 207 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 146 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ——————————————————- ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 92…

Read More

Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ

Ripponpete | ಅಂತರಾಷ್ಟ್ರೀಯ SQAY(ಕರಾಟೆ) ಪಂದ್ಯಾವಳಿಗೆ ಯುವ ಪ್ರತಿಭೆ ನಿಯಾಜ್ ನಾಸೀರ್ ಆಯ್ಕೆ  ರಿಪ್ಪನ್‌ಪೇಟೆ : ಮುಂದಿನ ತಿಂಗಳು ಥೈಯ್ಲಾಂಡ್ ನಲ್ಲಿ‌ ನಡೆಯಲಿರುವ ಅಂತರಾಷ್ಟ್ರೀಯ SQAY ಪಂದ್ಯಾವಳಿಗೆ ಪಟ್ಟಣದ ನಿಯಾಜ್ ನಾಸಿರ್ ಆಯ್ಕೆಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿಗಳಾದ ನಾಸಿರ್ ಹಾಗೂ ಜೀನತ್ ದಂಪತಿಗಳ ಪುತ್ರನಾದ ನಿಯಾಜ್ ಕೋಣಂದೂರು NRS ಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಾಂಗ ಮಾಡುತಿದ್ದಾನೆ. 1111111 ಜನವರಿ 18 ರಿಂದ 20 ರವರೆಗೆ ಮಹರಾಷ್ಟ್ರ ರಾಜ್ಯದ ಶಿರಡಿಯಲ್ಲಿ ನಡೆದ SQAY MARTIAL…

Read More

KFD | ತೀರ್ಥಹಳ್ಳಿಯಲ್ಲಿ ಈ ವರ್ಷದ ಮೊದಲ ಮಂಗನ ಖಾಯಿಲೆ ಪತ್ತೆ

ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಖಾಯಿಲೆ ಪತ್ತೆ ತೀರ್ಥಹಳ್ಳಿ : ಈ ವರ್ಷದ ಮೊದಲ ಮಂಗನ ಕಾಯಿಲೆ (KFD) ಪ್ರಕರಣ ಪತ್ತೆಯಾಗಿದ್ದು, ತೀರ್ಥಹಳ್ಳಿ (Thirthahalli) ತಾಲ್ಲೂಕಿನ ಶೇಡ್ಗಾರ್ (Shedgar) ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಗೆ ಆರ್‌ಟಿಸಿಪಿಆರ್‌ನಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಮಹಿಳೆ ಆರೋಗ್ಯ ಸ್ಥಿರವಾಗಿದ್ದು ಅವರನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಕಂಡುಬಂದಿವೆ. ಕೆಲ ದಿನಗಳ ಹಿಂದೆ ಕೊಪ್ಪ ತಾಲ್ಲೂಕಿನ ಗುಣವಂತೆ ಗ್ರಾಮದ…

Read More