Headlines

ರಿಪ್ಪನ್‌ಪೇಟೆ : ಮನೆ ಬೀಗ ಮುರಿದು ಕಳ್ಳತನ ನಡೆಸಿ – ಮನೆ ಮುಂಭಾಗವಿದ್ದ ಕಾರನ್ನು ಕದ್ದೊಯ್ದ ಕಳ್ಳರು|theft

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ ತಡರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದೊಯ್ದಿರುವ ಘಟನೆ ನಡೆದಿದೆ. ಜ್ಯೋತಿ ಮಾಂಗಲ್ಯ ಮಂದಿರ ಸಮೀಪದ ಕೋಳಿ ಫಾರಂ ಪಕ್ಕದಲ್ಲಿರುವ ಹರೀಶ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಶುಕ್ರವಾರ ತಡರಾತ್ರಿ ಮನೆ ಮುಂದಿನ ಗೇಟ್ ಬೀಗ ಒಡೆದು ನಂತರ ಮನೆಯ ಬಾಗಿಲು ಮುರಿದು ಕಳ್ಳತನ ನಡೆಸುವುದರ ಜೊತೆಗೆ…

Read More

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ ಸಾಗರ: ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಪದೇಪದೇ ಕಿರುಕುಳ ನೀಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಕಿರುಕುಳ ನೀಡಿ, ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬುವವರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ…

Read More

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ  ಶಿವಮೊಗ್ಗದ ಎಪಿಎಂಸಿ ಯಾರ್ಡ್ ಮುಂಭಾಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಣವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ಎಪಿಎಂಸಿಯ ದುರ್ಗಾಂಬ ಪೆಟ್ರೋಲ್ ಬಂಕ್ ಬಳಿ ಚಲಿಸುತ್ತಿದ್ದ ಬ್ರೀಜಾ ಕಾರೊಂದು ಓಮಿನಿಗೆ ಗುದ್ದಿದೆ. ಓಮಿನಿ ಕಾರು ಮುಂದಿನ ಆಟೋಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯನ್ನ ತಪ್ಪಿಸಲು ಮುಂದಾದ ಓಮಿನಿ ಕಾರು ಡಿವೈಡರ್ ಮೇಲೆ ಹತ್ತಿ ನಿಂತಿದೆ. ಘಟನಾ ಸ್ಥಳದಲ್ಲಿ ಜನ ಜಮಾವಣೆಯಾಗಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ಸೌಮ್ಯ ಪೆರ್ನಾಜೆಗೆ ಗಡಿನಾಡ ಧ್ವನಿ ” ಮಧು ಭೂಷಣ” ರಾಜ್ಯ ಪ್ರಶಸ್ತಿ ಪ್ರಧಾನ|award

ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ” ಮಧು ಭೂಷಣ”   ರಾಜ್ಯ ಪ್ರಶಸ್ತಿ ಪ್ರಧಾನ  ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ) ಇದರ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ರವರಿಗೆ ಮಧುಭೂಷಣ ರಾಜ್ಯ ಪ್ರಶಸ್ತಿ ಪ್ರಧಾನ  ಮಾಡಿರುತ್ತಾರೆ. ಪ್ರಶಸ್ತಿ ಪ್ರಧಾನ ಮಹಾ ಸಮ್ಮೇಳನವು ಗಡಿನಾಡ ಪ್ರದೇಶವಾದ ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ 2023 (25) ಫೆಬ್ರವರಿ ರಂದು ನಡೆಯಿತು. ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಮಲಾರ್ ಜಯರಾಮ್ ರೈ…

Read More

ಸಾಗರ ನಗರಸಭೆ ಅಧಿಕಾರಿಗಳ ಗೂಂಡಾವರ್ತನೆ – ಬಡ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ಅಧಿಕಾರಿಗಳು|Sagara

ಸಾಗರ : ನಗರಸಭೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಬಳಿ ಬೀದಿ ಬದಿಯಲ್ಲಿ ಹೊಟ್ಟೆಪಾಡಿಗೆ ಹಣ್ಣು ವ್ಯಾಪಾರ ಮಾಡುವವರನ್ನು ನಗರಸಭೆ ಅಧಿಕಾರಿಗಳು ಬೀದಿಗೆ ತಳ್ಳಿದ್ದಾರೆ.ರಾತ್ರೋರಾತ್ರಿ ಕಳ್ಳರ ಹಾಗೆ ಬಂದು ಅಂಗಡಿಗಳನ್ನು ತೆರವುಗೊಳಿಸಿ ಬಡವರ ಮೇಲೆ ತಮ್ಮ ಶೂರತನ ಮೆರೆದಿದ್ದಾರೆ. ಸಾಲ ಮಾಡಿ ತಂದು ನಾಲ್ಕಾಣೆ ಲಾಭಕ್ಕೆ ಮಾರಾಟ ಮಾಡಿ ತನ್ನ ಹಾಗೂ ಕುಟುಂಬದ ಹೊಟ್ಟೆಪಾಡಿಗಾಗಿ ತಂದಿದ್ದ ಹಣ್ಣುಗಳನ್ನು ರಸ್ತೆಯ ತುಂಬ ಚೆಲ್ಲಾಡಿ ರಾಕ್ಷಸರಂತೆ ವರ್ತಿಸಿದ್ದಾರೆ. ಸಾಗರ ನಗರ ವ್ಯಾಪ್ತಿಯಲ್ಲಿ ಬಹುತೇಕ ಬಡವರು,ಅವಿದ್ಯಾವಂತರು ದೊಡ್ಡ ದೊಡ್ಡ ಮಳಿಗೆಯನ್ನು ಬಾಡಿಗೆ ಪಡೆದು…

Read More

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ

ರಿಪ್ಪನ್‌ಪೇಟೆಯ ಪ್ರಸಿದ್ಧ ಗಣಪತಿ ವಿಗ್ರಹ ಶಿಲ್ಪಿ ಹಾರ್ನಹಳ್ಳಿ ಶಿವಾನಂದಪ್ಪ ಇನ್ನಿಲ್ಲ Renowned Ganapati idol sculptor Harnahalli Shivanandappa of Ripponpet passed away due to age-related illness. Known for crafting iconic idols for over 50 years, his demise marks the loss of a rich artistic and devotional legacy. ​ರಿಪ್ಪನ್‌ಪೇಟೆ: ತಮ್ಮ ಕೈಚಳಕದಿಂದ ಮಣ್ಣಿನಲ್ಲಿ ಅದ್ಭುತ ಕಲಾಕೃತಿಗಳನ್ನು ಅರಳಿಸುತ್ತಿದ್ದ, ದಶಕಗಳ ಕಾಲ ಭಕ್ತರ ಮನಸ್ಸಿನಲ್ಲಿ ಭಕ್ತಿಯ…

Read More

ಭಾರಿ ಮಳೆಗೆ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಕುಸಿದು ಬಿದ್ದ ಮನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

Read More

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ಅಮವಾಸ್ಯೆಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್…

Read More

RIPPONPETE | ಬಸ್ ಮೇಲೆ ಬಿದ್ದ ಬೃಹತ್ ಮರ – ಇಬ್ಬರಿಗೆ ಗಾಯ

RIPPONPETE | ಬಸ್ ಮೇಲೆ ಬಿದ್ದ ಬೃಹತ್ ಮರ – ಇಬ್ಬರಿಗೆ ಗಾಯ ರಿಪ್ಪನ್ ಪೇಟೆ : ಬಸ್ ಮೇಲೆ ಮರ ಬಿದ್ದು ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಸಾಗರ ರಸ್ತೆಯ ಹೈಸ್ಕೂಲ್ ಮುಂಭಾಗದಲ್ಲಿ ನಡೆದಿದೆ. ಶಿಕಾರಿಪುರದ ಶ್ರುತಿ (34) ಹಾಗೂ ರಿಪ್ಪನ್ ಪೇಟೆಯ ನಿವಾಸಿ ಸತೀಶ್ ಬಿನ್ ಶಿವಾಜಿರಾವ್ (49) ರವರಿಗೆ ಗಾಯಗಳಾಗಿವೆ. ಸಾಗರದಿಂದ ತೀರ್ಥಹಳ್ಳಿಗೆ ಪ್ರಯಾಣಿಸುತಿದ್ದ ಭಾಗ್ಯಲಕ್ಷ್ಮಿ ಬಸ್ ನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ಸಾಗರ ರಸ್ತೆಯ ಹೈಸ್ಕೂಲ್ ಮುಂಭಾಗದಲ್ಲಿ ಶಿಕಾರಿಪುರದಿಂದ ರಿಪ್ಪನ್ ಪೇಟೆಗೆ…

Read More

ಐದು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಕಠಿಣ ಶಿಕ್ಷೆ ಪ್ರಕಟ

ತೀರ್ಥಹಳ್ಳಿ : ಐದು ವರ್ಷ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC–II (POCSO) 20 ವರ್ಷ ಕಠಿಣ ಶಿಕ್ಷೆ 60 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. 2020 ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 05 ವರ್ಷದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವೊಂದು ತನ್ನ ಮನೆಯಲ್ಲಿ ಆಟವಾಡುತ್ತಾ ಇದ್ದಾಗ ವೆಂಕಟೇಶ್ ಎಂಬುವವನು ಸದರಿ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿತ್ತು. ಘಟನೆಯ ಬಗ್ಗೆ…

Read More