ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ನೇಮಕ

N. Satish of Ripponpete has been appointed as the new BJP Taluk President of Hosanagar following the demise of former president Mattimane Subrahmanya. ಹೊಸನಗರ ತಾಲ್ಲೂಕು ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿದ್ದ ಮತ್ತಿಮನೆ ಸುಬ್ರಹ್ಮಣ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ…

Read More

ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಹಿಂತಿರುಗಿದ ಮಗ ಹೃದಯಾಘಾತದಿಂದ ಸಾವು|Hosanagara

ಹೊಸನಗರ : ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಸಹ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿಯ ಹುಲ್ಲುಸಾಲೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ಹುಲ್ಲುಸಾಲೆ ಗ್ರಾಮದ ಚಿನ್ನಮ್ಮ(78) ವಯೋ ಸಹಜವಾಗಿ ಸಾವನ್ನಪ್ಪಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಭಾನುವಾರ ನಡೆಸಲಾಯಿತು. ತಾಯಿ ಚಿನ್ನಮ್ಮನ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ 30 ನಿಮಿಷದ ನಂತರ ಚಿನ್ನಮ್ಮನ ಮಗ ತಿಮ್ಮಪ್ಪಗೌಡ(58) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಿಮ್ಮಪ್ಪಗೌಡ ತನ್ನ ತಾಯಿಯನ್ನು ಬಹಳ ಪ್ರೀತಿಸುತ್ತಿದ್ದರು. ಇದರಿಂದ…

Read More

ಸಿಟಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ – ರೊಚ್ಚಿಗೆದ್ದ ಜನರಿಂದ ಬಸ್ ಗ್ಲಾಸ್ ಗೆ ಕಲ್ಲು ತೂರಾಟ|Accident

ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಸಿಟಿ ಬಸ್ಸೊಂದು ಸಿಗ್ನಲ್‌ ಜಂಪ್‌ ಮಾಡಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರ ತೀವ್ರ ತರವಾಗಿ ಗಾಯಗೊಂಡಿದ್ದಾನೆ. ಸ್ಥಳದಲ್ಲಿದ್ದ ಆಕ್ರೋಶಿತ ಯುವಕರು ಸಿಟಿ ಬಸ್ಸಿನ ಗಾಜನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲ‌ ಕಾಲ ಟ್ರಾಫಿಕ್…

Read More

ಹೊಸನಗರದಲ್ಲಿ ಪ್ರಸನ್ನ ಭಟ್ ಪಾರ್ಥಿವ ಶರೀರದ ಮೆರವಣಿಗೆಗೆ ಸಕಲ ಸಿದ್ದತೆ|Prasanna bhat

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಭಾನುವಾರ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್‌ ಪ್ರಸನ್ನ ಭಟ್‌ (26) ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ಹೊಸನಗರ ಪಟ್ಟಣದಲ್ಲಿರುವ ಮೃತನ ಸ್ವಗೃಹ ತಲುಪಲಿದ್ದು ಇದಕ್ಕೂ ಮೊದಲು ಅಂತಿಮ ದರ್ಶನಕ್ಕೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ದಯಾನಂದ ಸಾಗರ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆ ನಡೆದು ಈಗ ಶಿವಮೊಗ್ಗಕ್ಕೆ ಆ್ಯಂಬುಲೆನ್ಸ್ ಮೂಲಕ ಪ್ರಸನ್ನರ ಮೃತದೇಹ ಬರುತ್ತಿದ್ದು ಸುಮಾರು 4-15 ರಿಂದ…

Read More

ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ :

ತೀರ್ಥಹಳ್ಳಿ : ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಪಕ್ಷ ಗಾದಿ ಹಿಡಿಯಲು ಬಹುತೇಕ ಸಜ್ಜಾಗಿದ್ದು ಮಹಿಳಾ ಅಭ್ಯರ್ಥಿಗಳು ಅಧ್ಯಕ್ಷರಾಗುತ್ತಾರೆ ಎಂದು ಹೇಳಲಾಗುತ್ತಿದೆ.  ಬಿಜೆಪಿ ಪಕ್ಷ ಈ ಬಾರಿ ವಿರೋಧ ಪಕ್ಷದಲ್ಲಿ ಕೂರುವುದು ಖಚಿತವಾದಂತೆ ಕಾಣಿಸುತ್ತಿದೆ. ಕಾರಣ ಆರಗ ಜ್ಞಾನೇಂದ್ರ ಅವರು ನಾಳೆ ತೀರ್ಥಹಳ್ಳಿಯಲ್ಲಿ ಇರುವುದಿಲ್ಲ ಎಂದು ತಿಳಿಸಿದ್ದು ಅವರ ಮತ ಬೀಳುವುದು ಅನುಮಾನ ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರದಲ್ಲಿ ಕೂರುವುದು ಖಚಿತವಾಗಿದೆ. …

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗದ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇವತ್ತು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ.   ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.  ಸುಮಾರು 250 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ…

Read More

ನಿರಾಶಾದಾಯಕ ಬಜೆಟ್ – ಅರ್ ಎ ಚಾಬುಸಾಬ್|budget 23-24

ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದ್ದು, ಅತಿ ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗೆ ಹೆಚ್ಚಿನ ಒತ್ತು ನಿಡುವಲ್ಲಿ ಎಡವಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ವಿಶ್ಲೇಷಿಸಿದ್ದಾರೆ. ಪಟ್ಟದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಯಾವುದೇ ಪ್ರೋತ್ಸಾಹವಿಲ್ಲದ ಪ್ರಗತಿಹೀನ ಬಜೆಟ್ ಆಗಿದ್ದು ರಾಜ್ಯದ ಪ್ರಗತಿಗೆ ಪೂರಕ ಅಂಶಗಳು ಈ ಬಜೆಟ್‍ನಲ್ಲಿ ಇಲ್ಲವೇ ಇಲ್ಲ. ತಮ್ಮ ಚುನಾವಣಾ ಗೆಲುವಿಗೆ ಬೇಕಾದ ಗ್ಯಾರಂಟಿ ಮೂಲಕ ಏನೇನು…

Read More

ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru

ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.  ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ‌ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…

Read More

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public School Ripponpete invites applications for Data Management Assistant and Security Guard temporary posts under Samagra Shikshana Karnataka. Apply by August 22, 2026. ರಿಪ್ಪನ್‌ಪೇಟೆ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ರಿಪ್ಪನ್‌ಪೇಟೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ…

Read More