NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ  ಹೊಸನಗರ ತಾಲೂಕಿನ ನಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ , ವಾಟರ್ ಪ್ಯೂರಿಫೈಯರ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಯುವ ಮುಖಂಡರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹಾಗೂ ಶಾಸಕರ ಆಪ್ತ ಸಹಾಯಕರಾದ ಮಂಜು ಸಣ್ಣಕ್ಕಿ ಇವರಿಂದ ದಾನಿಗಳ ನೆರವಿನಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಹಾಗೂ ಮಳೆಯಿಂದ ಹಾನಿಯದ ಶಾಲೆಯ ಕಾಂಪೌಂಡ್ ದುರಸ್ತಿಗೆ ಚಾಲನೆ ನೀಡಲಾಯಿತು  ಇದೇ ಸಂಧರ್ಭದಲ್ಲಿ…

Read More

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered POCSO and Atrocities Act cases against a PU college principal following a minor student’s complaint alleging harassment and inappropriate conduct. ಶಿವಮೊಗ್ಗ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಪ್ರತಿಷ್ಠಿತ ಪಿಯು ಕಾಲೇಜೊಂದರ ಪ್ರಾಂಶುಪಾಲರ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ….

Read More
People waving

Aliquam eleifend arcu in dui tincidunt pharetra

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಅದರಂತೆ ರಾಜ್ಯದಲ್ಲಿ ಮತ್ತೆ ‘ಪ್ರಜ್ವಲ್ ರೇವಣ್ಣ ಮಾದರಿ’ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ…

Read More

ಸ್ಕೂಟಿ ಹಾಗೂ ಬಸ್ ನಡುವೆ ಭೀಕರ ಅಪಘಾತ : ಇಬ್ಬರ ಸಾವು

  ಶಿವಮೊಗ್ಗ : ಮಾಚೇನಹಳ್ಳಿಯ ಶಿಮುಲ್ ಡೈರಿ ಎದುರುಗಡೆ ಕೆಎಸ್ ಆರ್ ಟಿ ಸಿ ಬಸ್  ಸ್ಕೂಟಿಗೆ  ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿರುವ ಘಟನೆ ಇಂದು ನಡೆದಿದೆ. ದ್ವಿಚಕ್ರ ವಾಹನ ಭದ್ರಾವತಿ ಕಡೆಯಿಂದ ಡೈರಿ ಹಿಂಭಾಗದ ಜಯಂತಿ ಗ್ರಾಮಕ್ಕೆ ತಿರುಗುವ ವೇಳೆ ದ್ವಿಚಕ್ರ ವಾಹನಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನ ಸವಾರಾದ ಮಂಜುನಾಥ್ (25) ಹಾಗೂ ಆಂಥೋಣಿ ಎಂಬುವರು ಸ್ಥಳದಲ್ಲಿಯೇ…

Read More

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ. ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ…

Read More

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for unemployed men aged 18-49 at Canara Bank Rural Self Employment Training Institute, Hoskote, Bengaluru Rural. ಶಿವಮೊಗ್ಗ, ಆಗಸ್ಟ್ 28: ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ನಿರುದ್ಯೋಗಿ ಪುರುಷರಿಗಾಗಿ ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ ಶಿಬಿರ ಆಯೋಜಿಸಲಾಗಿದೆ. ಸೆಪ್ಟೆಂಬರ್…

Read More

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ |Crime News

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಪರಾರಿಯಾಗಿದ್ದಾರೆ. ಇತ್ತೀಚೆಗೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಂದೂರು ಗ್ರಾಮದ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ ಅವಿರೋಧ ಆಯ್ಕೆ|RMM

ಶಿವಮೊಗ್ಗ :  ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ಆರ್‌ಎಂ ಮಂಜುನಾಥ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ಆರ್ ಎಂ ಮಂಜುನಾಥ್ ಹೊರತುಪಡಿಸಿ ಬೇರೆ ಯಾರು ಕೂಡ ನಾಮಪತ್ರ ಸಲ್ಲಿಕೆ ಮಾಡಿದ ಕಾರಣ ಮಂಜುನಾಥ್ ಗೌಡ ರವರೇ ಆವಿರೋಧವಾಗಿ ಆಯ್ಕೆಯಾದರು. ಇನ್ನೂ ಈ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಚೆನ್ನವೀರಪ್ಪ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಇತ್ತೀಚಿಗಷ್ಟೇ ಕೆಳಗಿಳಿಸಲಾಗಿತ್ತು.  2021 ರಲ್ಲಿ ನಕಲಿ ಬಂಗಾರ ಪ್ರಕರಣದಲ್ಲಿ…

Read More

ರಿಪ್ಪನ್‌ಪೇಟೆ : ಸತತ ಒಂಬತ್ತನೆ ಬಾರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ ಎಂ ಪರಮೇಶ್ ಆಯ್ಕೆ|MMP

ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚುನಾವಣೆಯಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತನೇ ಬಾರಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಎಂ, ಎಂ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಎನ್ ಪಿ,ರಾಜು ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾ ಅಧಿಕಾರಿಯಾಗಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮತ್ತು ಸಹಾಯಕ…

Read More