Headlines

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರು ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್…

Read More

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಪಟ್ಟಣದ ಸ್ವೀಪ್‌ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಅರಿವೂ ಮೂಡಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಸ್ತ್ರೀ ಶಕ್ತಿ ಸಂಘ ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಪಂಚಾಯ್ತಿ ಶಿವಮೊಗ್ಗ ಹೊಸನಗರ ತಾಲ್ಲೂಕ್ ಪಂಚಾಯ್ತಿ ಸ್ವೀಪ್ ಸಮಿತಿ…

Read More

ಕೆಂಚನಾಲ : ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ – ಎರಡು ಪ್ರತ್ಯೇಕ ಪ್ರಕರಣ ದಾಖಲು|rpet

ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಜಾನುವಾರುಗಳನ್ನು ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾದ ಘಟನೆ ನಡೆದಿದೆ. ನಡೆದಿದ್ದೇನು..?? ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಅನುಮಾನದಿಂದ ಗ್ರಾಮಸ್ಥರು ವಾಹನವನ್ನು ತಡೆದು ತಪಾಸಣೆಗೆ ಮುಂದಾಗುತ್ತಿದ್ದಂತೆ ಕಾರಿನ ಚಾಲಕ ಮಹಮ್ಮದ್ ತಪ್ಪಿಸಿಕೊಂಡು ಪರಾರಿಯಾಗಿದ್ದು ಇನ್ನೋರ್ವ ಆರೋಪಿ ಅಸ್ಲಾಂ ಬೇಗ್ ಸಿಕ್ಕಿಬಿದ್ದಿದ್ದಾನೆ ಈ ಸಂಧರ್ಭದಲ್ಲಿ ಓಮಿನಿ ಕಾರಿನಲ್ಲಿ ಕೈಕಾಲು ಕಟ್ಟಿ ಎರಡು ಜಾನುವಾರುಗಳನ್ನು…

Read More

ತೀರ್ಥಹಳ್ಳಿಯಲ್ಲಿ ಅಕ್ರಮ ಮರಳು ಸಾಗಾಟ : ಲಾರಿಗಳು ಸೀಜ಼್ !!!!!!

ತೀರ್ಥಹಳ್ಳಿ ತಾಲೂಕಿನ ಹಲವು ಮರಳು ಕ್ವಾರೆಗಳಲ್ಲಿ ನಿರಂತರವಾಗಿ ಮರಳು ಅಕ್ರಮ ಸಾಗಾಣಿಕೆ ಆಗುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಪೊಲೀಸ್ ಇಲಾಖೆಗಳು  ಕಣ್ಣುಮುಚ್ಚಿ ಮೌನವಸ್ಥೆಯಲ್ಲಿ ಇರುವುದಕ್ಕೆ   ಗೃಹಸಚಿವರ ತವರೂರಿನ ಅಕ್ರಮ ಮರಳು ಸಾಗಾಟ ಪ್ರಕರಣವೇ ಸಾಕ್ಷಿಯಾಗಿದೆ. ಭಾನುವಾರ ಸಂಜೆಯ ವೇಳೆ ಮರಳನ್ನ ಡಬ್ಲಿಂಗ್ ಮಾಡಿಕೊಂಡು ಬರುತ್ತಿದ್ದ ಲಾರಿಯನ್ನ ಯಾರೋ ಒಬ್ಬರು ಪೊಲೀಸ್ ಇಲಾಖೆ ಮಾಹಿತಿ ನೀಡಿ ಅದನ್ನು ಕುಶಾವತಿ ಬಳಿ  ಹಿಡಿಸುವ ಸ್ಥಿತಿ ಬಂದಿದೆ ಎಂದರೆ ಗೃಹಸಚಿವರ ತವರಿನಲ್ಲಿ ಎಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಅರ್ಥವಾಗುತ್ತದೆ.  ತಾಲೂಕಿನ…

Read More

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ ಗೂಗಲ್‌ನಲ್ಲಿ ಹೊಟೇಲ್‌ಗ‌ಳಿಗೆ ರಿವ್ಯೂ ಬರೆದರೆ ಹಣ ಸಂಪಾದಿಸಬಹುದೆಂದು ನಂಬಿಸಿ ಯುವಕನಿಗೆ 25.92 ಲಕ್ಷ ರೂ. ವಂಚಿಸಿರುವ ಬಗ್ಗೆ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ಟೆಲಿಗ್ರಾಂ ಗ್ರೂಪೊಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್‌ ರಿವಿವ್ಯೂ ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಿಸಲಾಗಿತ್ತು. ರಿವ್ಯೂ ಬರೆಯಲು ಸೇರಿ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂ.11ರಿಂದ ಜು.8ರ ವರೆಗೆ ಯುವಕ ತನ್ನ ಖಾತೆಯಿಂದ…

Read More

ದಂಪತಿಗಳು ಮಲಗಿದ್ದಾಗ ರಾತ್ರಿ ಮಂಚದ ಕೆಳಗಿನಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’

ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the husband and wife were sleeping. ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the…

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ ರಿಪ್ಪನ್‌ಪೇಟೆ;-ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು ಮೇ.1 ರಿಂದ 4 ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯದೊಂದಿಗೆ ಆದ್ದೂರಿಯಾಗಿ ನಡೆದು ಇಂದು ಸಂಪನ್ನಗೊಂಡಿತು. ಶಿವಮೊಗ್ಗದ ವೇ.ಬ್ರ.ವಸಂತಭಟ್ ಇವರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕಚಂದ್ರಶೇಖರಭಟ್ ಮತ್ತು ಗುರುರಾಜಭಟ್ ಇವರ ಸಹಯೋಗದಲ್ಲಿ ಗಣಪತಿ ಮತ್ತು ಅಮ್ಮನವರಿಗೆ ಕುಂಭಾಭಿಷೇಕ.ಮಹಾಪೂಜೆ.ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗದೊಂದಿಗೆ ಧಾರ್ಮಿಕ…

Read More

ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!

ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ. ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್  ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ…

Read More

ವೃತ್ತಿಪರ ಶಿಕ್ಷಣದಿಂದ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬಹುದು : ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಕೌಶಲ್ಯ ಮತ್ತು ವೃತ್ತಿಪರ ಶಿಕ್ಷಣವನ್ನು ಸಮಾಜದಲ್ಲಿನ ಬಡವರು ಮತ್ತುಮಧ್ಯಮ ವರ್ಗದವರು ಪಡೆದುಕೊಂಡು ಶ್ರಮವಹಿಸಿ ಬರುವ ಆದಾಯದಿಂದ ಹೆಚ್ಚು ಅನುಕೂಲಸ್ಥರಾಗುವ ಮೂಲಕ ತಮ್ಮಲ್ಲಿರುವ ಕೀಳರಿಮೆಯನ್ನು ದೂರ ಮಾಡಿ ಸ್ವಾಭಿಮಾನದಿಂದ ಬದುಕಲು ಸಾಧ್ಯವೆಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸುಮಾರು 2.45 ಕೋಟಿ ರೂ. ವೆಚ್ಚದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜ್ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ಪಂಚಾಯತಿಗೆ ಒಳಪಡುವ ಮಾವಿನಸರ ಗ್ರಾಮದ ಸರ್ವೆ ನಂ 13 ರಲ್ಲಿ ಹಲವಾರು ವರ್ಷಗಳಿಂದ ಒತ್ತುವರಿಯಾಗಿದ್ದ ಸ್ಮಶಾನದ ಜಾಗವನ್ನು ಹೈಡ್ರಾಮಗಳ ನಡುವೆ ಹೊಸನಗರ ತಹಶೀಲ್ದಾರ್ ರಶ್ಮಿ ಒಳಗೊಂಡ ಅಧಿಕಾರಿಗಳ ತಂಡ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದೆ. ತಾಲ್ಲೂಕು ಆಡಳಿತ ಈ ಹಿಂದೆಯೇ ಒತ್ತುವರಿಯಾಗಿದ್ದ  ಜಾಗವನ್ನು ಗ್ರಾಮಸ್ಥರ ಮನವಿ ಮೇರೆಗೆ ಜಾಗದ ಅಳತೆ ಮಾಡಿಸಿ ಒತ್ತುವರಿ ಮಾಡಿದ್ದ ಜಮೀನುಗಳ ಮಾಲೀಕರಿಗೆ ನೋಟೀಸ್…

Read More