Headlines

ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ

A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case. ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು…

Read More

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಮೊಗ್ಗ ಜಿಲ್ಲೆಯ ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಆ ನಂತರ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ನೆಲದಲ್ಲಿ ಕೂರಬಾರದು…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ರಿಪ್ಪನ್ ಪೇಟೆ : ಗುಂಡಿ ಬಿದ್ದ ರಸ್ತೆಯಲ್ಲೆ ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಕಲ್ಮಕ್ಕಿ ಗ್ರಾಮಸ್ಥರು : ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ರಿಪ್ಪನ್ ಪೇಟೆ: ಸ್ವಾತಂತ್ರ್ಯ ಬಂದು ಅದೆಷ್ಟೋ ವರ್ಷಗಳು ಕಳೆದಿವೆ ಮೂಲಭೂತ ಸೌಕರ್ಯಕ್ಕೆ ಜನ ಪರದಾಡುವ ಸ್ಥಿತಿ ಇರುವದು  ನಮ್ಮ ದೇಶದಲ್ಲಿ ಹೊಸದೇನಲ್ಲ  ಇದೇ ರೀತಿ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮಕ್ಕಿ ಗ್ರಾಮದ ಜನರು ಇದೀಗ ಮೂಲಭೂತ ಸೌಕರ್ಯವಾದ ರಸ್ತೆ ಹಾಗು ಕುಡಿಯುವ ನೀರಿನ ಸೌಕರ್ಯವಿಲ್ಲದೇ ದಿನಾಲು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಗರ ಹೊಸನಗರ ಕ್ಷೇತ್ರದ ಶಾಸಕರಾದ ಹೆಚ್ ಹರತಾಳು ಹಾಲಪ್ಪನವರ ಸ್ವಕ್ಷೇತ್ರವಾದ ಹರತಾಳು ನಿಂದ…

Read More

RIPPONPETE | ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು

RIPPONPETE |  ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು ಸದ್ದು ಮಾಡುತ್ತಿರುವ ಅಕ್ರಮ ನಾಡ ಬಂದೂಕುಗಳು – ಕಾನೂನಿಗೆ ಬಿಗಿ ಕಡಿವಾಣ ಅಗತ್ಯ – ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ವ್ಯಕ್ತಿಯೊಬ್ಬರನ್ನು ಬಲಿ ಪಡೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ…

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ – ನೂರಾರು ಪ್ರತಿಭೆಗಳಿಗೆ ವೇದಿಕೆ: ಅದ್ದೂರಿ ವೇದಿಕೆ – ಸುಮಾರು 6000 ಮಂದಿ ಭಾಗಿ… ನೂರಾರು ಕಲಾವಿದರಿಗೆ ಗೌರವ – 300ಕ್ಕೂ ಹೆಚ್ಚು ಸಾಧಕರಿಗೆ ಒಂದೇ ವೇದಿಕೆಯಲ್ಲಿ ಗೌರವ – ರಾಜ್ಯದಲ್ಲೇ ವಿಭಿನ್ನ ಕಾರ್ಯಕ್ರಮ ಮಾಡಿ ಗೆದ್ದ ಸಂಸ್ಥೆ ರಾಜ್ಯದ ಪ್ರಸಿದ್ಧ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ ಪ್ರೆಸ್ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಸಂಸ್ಕೃತಿ ಮಂದಿರ ಆವರಣ ಹಾಗೂ ಗರ್ಲ್ಸ್ ಹೈ ಸ್ಕೂಲ್ …

Read More

ತಾತ್ಕಾಲಿಕ ಮಿನಿ ಅಂಗನವಾಡಿ ಶೆಡ್ ತೆರವಿಗೆ ಮುಂದಾದ ಅರಣ್ಯಾಧಿಕಾರಿಗಳು : ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೊಟ್ಯಾಳಪುರ ಗ್ರಾಮದ ಮಿನಿ ಅಂಗನವಾಡಿ ನಿರ್ಮಾಣಕ್ಕೆ ಅರಣ್ಯಾಧಿಕಾರಿಗಳು ಅಡ್ಡಗಾಲು ಹಾಕುತ್ತಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಸುಮಾರು ಐದಾರು ವರ್ಷಗಳ ಹಿಂದೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಮಜರೆ ಹೊಟ್ಯಾಳಪುರ ಮಿನಿ ಅಂಗನವಾಡಿಯಲ್ಲಿ  ಮಗುವೊಂದಕ್ಕೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಸರ್ಕಾರದಿಂದ ಸುಸಜ್ಜಿತ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು ಆದರೆ ಜಾಗ ಇಲ್ಲದೆ ಕಟ್ಟಡ…

Read More

ಕಸಾಪ ಜಿಲ್ಲಾಧ್ಯಕ್ಷರಾಗಿ ಡಿ ಮಂಜುನಾಥ್ ಆಯ್ಕೆ ಹಿನ್ನಲೆ ರಿಪ್ಪನ್ ಪೇಟೆ ಸಾಹಿತ್ಯಾಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ : ಸಾಹಿತ್ಯ ಪೋಷಕರಾದ ಹಿರಿಯ ಪತ್ರಕರ್ತ ಹಾಗೂ ಹಿರಿಯ ಸಾಹಿತಿಗೆ ಸನ್ಮಾನ

ರಿಪ್ಪನ್ ಪೇಟೆ :  ಭಾನುವಾರ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಡಿ ಮಂಜುನಾಥ್ ಅವರು ಆಯ್ಕೆಯಾಗಿರುವುದಕ್ಕೆ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನ್ನಡ ಸಾಹಿತ್ಯ ಅಭಿಮಾನಿಗಳು ಪಟಾಕಿ ಸಿಡಿಸುವುದರ ಮೂಲಕ ಸಂಭ್ರಮ ಆಚರಿಸಿದರು ಕನ್ನಡ ನಾಡು-ನುಡಿಗೆ ಅನೇಕ ವಿನೂತನ ಕಾರ್ಯಕ್ರಮವನ್ನು ಅಧಿಕಾರವಿಲ್ಲದೆ  ಡಿ ಮಂಜುನಾಥ್ ಅವರ ಸೇವೆ ಹಾಗೂ ಕಾರ್ಯ ಶ್ಲಾಘನೀಯ ಹಾಗೇಯೆ ಅವರು ಜಿಲ್ಲಾ ಕಸಪಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಪಟ್ಟಣದ ಸಾಹಿತ್ಯ ಅಭಿಮಾನಿಗಳು ಸಂತೋಷವನ್ನು ವ್ಯಕ್ತಪಡಿಸಿ ಪಟಾಕಿ ಸಿಡಿಸಿ ಸಂಭ್ರಮ…

Read More

ನಾಳೆಯಿಂದ ಅರಸಾಳು ಮಾಲ್ಗುಡಿ ಮ್ಯೂಸಿಯಂ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ::

ರಿಪ್ಪನ್ ಪೇಟೆ: ಲಾಕ್ ಡೌನ್ ಸಡಿಲಿಕೆಯಿಂದಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಪುನರಾರಂಭಗೊಳ್ಳಲಿದೆ.ಶಂಕರ್ ನಾಗ್ ನಟಿಸಿ ನಿರ್ದೇಶಿಸಿರುವ, ಆರ್ ಕೆ ನಾರಾಯಣ್ ಅವರ ಕೃತಿ ಆಧಾರಿತ ಮಾಲ್ಗುಡಿ ಡೇಸ್ ಧಾರವಾಹಿ, ಅರಸಾಳು ರೈಲ್ವೆ ನಿಲ್ದಾಣದಲ್ಲಿ ಚಿತ್ರೀಕರಣವಾಗಿತ್ತು ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿತ್ತು.  ಮಾಲ್ಗುಡಿ ಡೇಸ್ ಧಾರಾವಾಹಿಯ ನೆನಪುಗಳನ್ನು ಕಲೆ ಹಾಕುತ್ತಿರುವ ಮಾಲ್ಗುಡಿ ಮ್ಯೂಸಿಯಂನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು.‌ ಕೋವಿಡ್ ಕಾರಣದ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿನಿಂದ ಬಂದ್ ಆಗಿದ್ದ…

Read More