Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಇದೀಗ ಪೊಲೀಸರು ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೈ ಹಾಕಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಡೂರು ತಿರುವು ಅಪಘಾತಗಳಿಗೆ ಹೆಸರು…

Read More

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were reportedly killed in a stray dog attack, raising concerns over the increasing stray dog menace in the city. ಸಾಗರ: ಜೀವನೋಪಾಯಕ್ಕಾಗಿ ಸಾಕಿದ್ದ ಆರು ಕುರಿಗಳು ಬೀದಿ ನಾಯಿಗಳ ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಸಾಗರ ನಗರದಲ್ಲಿ ನಡೆದಿದೆ. ನೆಹರೂ ನಗರದ ನಿವಾಸಿ ಮನ್ಸೂರ್ ಅಲಿ ಖಾನ್ ಅವರಿಗೆ ಸೇರಿದ…

Read More

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಇಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಂಡ ಶ್ರೀರಾಮಲಲ್ಲಾ ಮೂರ್ತಿಯ ಪ್ರತಿಷ್ಟಾಪನಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆಯ ಬ್ರಾಹ್ಮಣ ಸಮಾಜದ ಶ್ರಿರಾಮ ಮಂದಿರದಲ್ಲಿ ವಿಶೇಷ ಅಲಂಕಾರ ಪೂಜೆ ಮತ್ತು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಯಿಂದ ನೆರವೇರಿದವು. ಹೆಚ್.ಎಸ್.ಸುಧೀಂದ್ರ ಹೆಬ್ಬಾರ್ ಮತ್ತು ದೀಪಾ ಹೆಬ್ಬಾರ್ ಇವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಿರ್ವಿಘ್ನವಾಗಿ ಜರುಗಿ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನೆರವೇರಿತು. ಬ್ರಾಹ್ಮಣ ಸಮಾಜದ ಅಧ್ಯಕ್ಷ…

Read More

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ ಶಿವಮೊಗ್ಗ : ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ರೈತ ಗಾಮಪ್ಪ ಅವರು ಗ್ರಾಮದ ಗಾಮಪ್ಪ  ತಮ್ಮ ಜಮೀನಿನಲ್ಲಿ ಅಡಿಕೆ, ಕಬ್ಬು, ಶುಂಠಿ, ಭತ್ತ, ಅಡಿಕೆ ಬೆಳೆಯನ್ನು ಬೆಳೆದಿದ್ದರು. ಆದರೆ  ಈ ವರ್ಷ ಸುರಿದ ಭಾರೀ ಮಳೆಯಿಂದ ಅಡಿಕೆಗೆ ಕೊಳೆ ರೋಗ ಹಾಗೂ ಶುಂಠಿಗೆ ಎಲೆಚುಕ್ಕಿ ರೋಗ ಬಂದು ಬೆಳೆ ನಾಶವಾಗಿದೆ….

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ…

Read More

ಆಸ್ಪತ್ರೆ ಆವರಣಕ್ಕೆ ತಲುಪಿದ ಆಸ್ತಿ ಜಗಳ – ಮೆಗ್ಗಾನ್ ಆಸ್ಪತ್ರೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

A youth was brutally assaulted with a stone by his relatives inside McGann Hospital premises in Shivamogga over a property dispute. A case has been registered at Doddapete Police Station. ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕನೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹೊನ್ನಾಳಿ ತಾಲೂಕಿನ ಶಾಂತಕುಮಾರ್ ಎಂಬುವವರು ತಮ್ಮ ತಾಯಿ ವಿಷ ಸೇವಿಸಿದ್ದರಿಂದ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಶಾಂತಕುಮಾರ್…

Read More

RIPPONPETE |ನ.1 ರಂದು ಕಸ್ತೂರಿ ಕನ್ನಡ ಸಂಘದಿಂದ ಆದ್ದೂರಿ ಕನ್ನಡ ರಾಜ್ಯೋತ್ಸವ

ರಿಪ್ಪನ್ ಪೇಟೆಯಲ್ಲಿ ನ.01ಕ್ಕೆ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ 4 ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ 01 ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ಮತ್ತು ಆರ್.ಎ.ಚಾಬುಸಾಬ್…

Read More

ಹಸೆಮಣೆ ಏರಬೇಕಿದ್ದ ಪೊಲೀಸ್ ಸಿಬ್ಬಂದಿಯ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ ನ.11ರಂದು ಮದುವೆಯಾಗಬೇಕಿದ್ದ ಪೊಲೀಸ್ ಪೇದೆಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ದುದ್ದ ಗ್ರಾಮದ ಹೊರವಲಯದ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಪೇದೆ ಬಾಗೇಶಪುರ ಗ್ರಾಮದ ನಿವಾಸಿ ಹರೀಶ್ ವಿ (32) ಎಂದು ಗುರುತಿಸಲಾಗಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆಯಾದ ಹರೀಶ್ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಲ್ಲಿ…

Read More

ತಂದೆಯ ಸಾವಿನ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

A heartbreaking incident in Shivamogga where a student appeared for SSLC exam despite his father’s death due to suicide caused by debt burden, drawing praise for his courage. ಶಿವಮೊಗ್ಗ : ವೈಯಕ್ತಿಕ ದುಃಖದ ನಡುವೆಯೂ ತನ್ನ ಭವಿಷ್ಯಕ್ಕಾಗಿ ಹೋರಾಟ ಮುಂದುವರಿಸಿದ ವಿದ್ಯಾರ್ಥಿಯೊಬ್ಬನ ಕಥೆ ಜಿಲ್ಲೆಯಲ್ಲೆಲ್ಲ ಮನಮುಟ್ಟುವಂತೆ ಮಾಡಿದೆ. ತಾಲೂಕಿನ ದ್ಯಾವಿನಕೆರೆ ಗ್ರಾಮದಲ್ಲಿ ನಡೆದ ಈ ಘಟನೆ ಸಮಾಜದ ಗಮನ ಸೆಳೆದಿದೆ. ದ್ಯಾವಿನಕೆರೆ ಗ್ರಾಮದ ನಿವಾಸಿ ಮಂಜುನಾಥ್…

Read More

ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…

ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ, ಇದೊಂದು ಜಿಹಾದಿನ ಷಡ್ಯಂತ್ರ. ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ -ಕಾಲೇಜುಗಳನ್ನು ಉಪಯೋಗಿಸಿ…

Read More