Headlines

ತೀರ್ಥಹಳ್ಳಿಯ ಕಟ್ಟೆಹಕ್ಲು ಬಳಿ ವಾಹನ ಸವಾರರ ಮೇಲೆ ಮಚ್ಚಿನಿಂದ ದಾಳಿ ನೆಡೆಸಿದ್ದ ಆರೋಪಿ ಅಂದರ್

ತೀರ್ಥಹಳ್ಳಿ : ತಾಲೂಕಿನ ಕಟ್ಟೆಹಕ್ಕಲಿನ ಪ್ರಾರ್ಥಮಿಕ ಶಾಲೆಯ ಬಳಿ ವಾಹನ ಸವಾರರ ಮೇಲೆ ಮಚ್ಚಿನಿಂದ ದಾಳಿ ನಡೆಸುತ್ತಿದ್ದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಅ. 26 ರಾತ್ರಿ ಶಾಲೆಯ ಸಮೀಪ ಕಾರಿನ ಮತ್ತು ಬೈಕಿನ ಮೇಲೆ ಕಟ್ಟೆಹಕ್ಲು ನಿವಾಸಿ ಸಂದೀಪ್ ಮಚ್ಚಿನಿಂದ ದಾಳಿ ನಡೆಸಿದ್ದಾನೆ.   ಬೆಂಗಳೂರಿನ ನಿವಾಸಿ  ಮಹದೇವ ಪ್ರಸಾದ್ ಅವರು ಪತ್ನಿ, ಪತ್ನಿಯ ತಮ್ಮನ ಹೆಂಡತಿ, ದೊಡ್ಡಪ್ಪನ ಮಗ ಹಾಗೂ ಅವರ ಪತ್ನಿ ಯೊಂದಿಗೆ ಕಾರಿನಲ್ಲಿ ತೀರ್ಥಹಳ್ಳಿಗೆ ತಲುಪಿ ಕಟ್ಟೆಹಕ್ಲು ಮೂಲಕ ಹೆದ್ದೂರು ಹೊರಬೈಲಿಗೆ ಹೋಗುವಾಗ ಕಟ್ಟೆಹಕ್ಲುವಿನ…

Read More

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು, ಯುಗಾದಿ ಅಮಾವಾಸ್ಯೆ ಅಂಗವಾಗಿ ಸಾರ್ವಜನಿಕರು ಕುಟುಂಬದವರೊಂದಿಗೆ ಸ್ಥಳೀಯ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಹಬ್ಬದ ಪ್ರಯುಕ್ತ ಮನೆಗಳಲ್ಲಿ ವಿಶೇಷ ಸಿಹಿ ಅಡುಗೆಯನ್ನೂ ತಯಾರಿಸಲಾಗುತ್ತಿದೆ.ಹಿಂದೂಗಳ ಧಾರ್ಮಿಕ ನಂಬಿಕೆ ಪ್ರಕಾರ ಯುಗಾದಿಯು ವರ್ಷದ ಮೊದಲ ಹಬ್ಬವಾಗಿದೆ. ಹೀಗಾಗಿ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುವುದು ವಾಡಿಕೆ. ಭಾನುವಾರ ಹಬ್ಬ ಆಚರಿಸಲು ಶನಿವಾರವೇ ವಿವಿಧ ಸಾಮಗ್ರಿಗಳ ಖರೀದಿಯಲ್ಲಿ…

Read More

ಗಾಂಜಾ ಮಾರಾಟ ಮಾಡುತಿದ್ದ ಐವರ ಬಂಧನ, ಲಕ್ಷಾಂತರ ಮೌಲ್ಯದ ವಸ್ತು ವಶ

ಗಾಂಜಾ ಮಾರಾಟ ಮಾಡುತಿದ್ದ ಐವರ ಬಂಧನ, ಲಕ್ಷಾಂತರ ಮೌಲ್ಯದ ವಸ್ತು ವಶ Five individuals were arrested in Shivamogga district for illegal ganja sale. Police seized 4.69 kg of cannabis worth ₹2.34 lakh and a Honda Activa during a raid near Holehonnuru bypass. ಶಿವಮೊಗ್ಗ, ಏ. 25: ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ದಾಳಿ ನಡೆಸಿ…

Read More

VISIL ಕಾಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ – ಹೆಚ್ ಡಿ ಕುಮಾರಸ್ವಾಮಿ

ಭದ್ರಾವತಿ : ವಿಐಎಸ್‌ಎಲ್ ವಿಷಯದಲ್ಲಿ ಕನ್ನಡಿಗರು ಇನ್ನೂ ಬದುಕಿದ್ದಾರೆ ಎಂದು ಕೇಂದ್ರಕ್ಕೆ ತಿಳಿಸುವ ಅಗತ್ಯ ಇದೆ.ಕಾರ್ಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿಯಲ್ಲಿ ಪ್ರತಿಭಟನಾ ನಿರತ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಕುಮಾರಸ್ವಾಮಿಯವರು, ಅಂದು 650 ಕೋಟಿ ವೆಚ್ಚ ಮಾಡಿ ಕಾರ್ಖಾನೆ ಅಭಿವೃದ್ಧಿಪಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.  ದೇವೇಗೌಡರು ಪ್ರಧಾನಿ ಆಗಿದ್ದಾಗ ವಿಐಎಸ್‌ಎಲ್ ಅನ್ನು ಸೈಲ್​ಗೆ ಹಸ್ತಾಂತರಿಸುವ ತೀರ್ಮಾನ ತೆಗೆದುಕೊಂಡರು. ಈ ವಿಷಯದಲ್ಲಿ ಮಾಜಿ ಶಾಸಕ ದಿವಂಗತ ಅಪ್ಪಾಜಿ ಗೌಡರ ಶ್ರಮ ಇದೆ  ನಿರ್ಗಮಿಸಿದ…

Read More

HOSANAGARA | ನಿವೃತ್ತ ಪ್ರಾಂಶುಪಾಲ ಕೆ ಕರುಣಾಕರ್ ನಿಧನ

HOSANAGARA | ನಿವೃತ್ತ ಪ್ರಾಂಶುಪಾಲ ಕೆ ಕರುಣಾಕರ್ ನಿಧನ ಹೊಸನಗರ ಹಾಗೂ ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ‌. ಕೆ. ಕರುಣಾಕರ್ (64) ಇಂದು ಮುಂಜಾನೆ 6:30ಕ್ಕೆ ನಿಧನ ಹೊಂದಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮದಲ್ಲಿ ವೀರಶೈವ ಸಂಪ್ರದಾಯದಂತೆ ಹಿಂದೂ ರುದ್ರಭೂಮಿಯಲ್ಲಿ ಜರುಗಲಿದೆ‌. ಸಂತಾಪ : ಕರುಣಾಕರ್ ನಿಧನದ…

Read More

ಸಾಗರ ಸಮೀಪದಲ್ಲಿ ಲಾರಿ ಹಾಗೂ ಬೈಕುಗಳ ನಡುವೆ ಭೀಕರ ಅಪಘಾತ : ಓರ್ವ ಸಾವು,ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಳ್ಳೂರು ಸಮೀಪದ ತಿರುವಿನಲ್ಲಿ  ಲಾರಿ ಹಾಗೂ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ  ಹೊರಟಿದ್ದ  ಬುಲೆಟ್ ಬೈಕ್ ಹಾಗೂ ಪಲ್ಸರ್ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಪಡವಗೂಡು ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರೇಮಾನಂದ ಗೌಡ ಅಸುನೀಗಿದ್ದು ಅವರ ಹೆಂಡತಿ ಹಾಗೂ ಇನ್ನೊಂದು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಂಬುಲೆನ್ಸ್ ಮೂಲಕ…

Read More

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು A youth from Belanduru village near Ripponpet died after succumbing to injuries sustained in a bike and Santro car collision at Savalanga Circle under Nyamathi Police Station limits. ರಿಪ್ಪನ್‌ಪೇಟೆ : ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ಸರ್ಕಲ್‌ನಲ್ಲಿ ಭಾನುವಾರ ಸಂಭವಿಸಿದ್ದ ಕಾರು ಹಾಗೂ ಬೈಕ್ ನಡುವಿನ ಭೀಕರ ರಸ್ತೆ…

Read More

ಖಾತೆ ಬದಲಾವಣೆಗೆ 4 ಲಕ್ಷ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಖಾತೆ ಬದಲಾವಣೆಗೆ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ A Village Accountant was caught red-handed by Lokayukta police while accepting a ₹1 lakh bribe at a government employees’ canteen in Shikaripur, linked to a land khata transfer case. ಶಿಕಾರಿಪುರ: ಜಮೀನಿನ ಖಾತೆ ಬದಲಾವಣೆಗೆ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ….

Read More

ಯುವಕ – ಯುವತಿಯ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ ಮೇಲ್ : ದೂರು ದಾಖಲು

ಯುವಕ- ಯುವತಿಯ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಶಿವಮೊಗ್ಗ : ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ…

Read More

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನ ಸಿಬ್ಬಂದಿಯೊಬ್ಬರು ಕಾಲೇಜಿನ ಪ್ರಯೋಗ ಶಾಲೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಲ್ಲಿರುವ ಈ  ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಧೃವಕುಮಾರ್ (೪೭) ಸೋಮವಾರ  ಮಧ್ಯಾಹ್ನ ಲ್ಯಾಬೊರೇಟರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಇವರು ಲ್ಯಾಬ್ ಇನ್‌ಸ್ಟ್ರಕ್ಟರ್ ಆಗಿ ವರ್ಕ್ ಮಾಡುತ್ತಿದ್ದರು. ಮೂಲತಃ ಚನ್ನಗಿರಿ ತಾಲೂಕಿನ ಬೊಮ್ಮೇನಹಳ್ಳಿಯವರಾಗಿದ್ದ ಇವರು ಆಯನೂರಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎರಡು ತಿಂಗಳ ಹಿಂದೆ…

Read More