ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು|amrutha
ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು ರಿಪ್ಪನ್ಪೇಟೆ;-ಕ್ರೀಡಾ ಕೂಟಗಳಿಗೆ ಸರ್ಕಾರ ನೀಡುವ ಅನುದಾನ ಬಹಳ ಕಡಿಮೆಯಿದ್ದು ಇದರಿಂದ ಒಂದು ಶಾಮಿಯಾನ ಹಾಕುವುದು ಕಷ್ಟವಾಗಿದೆ ಇನ್ನೂ ಬಹುಮಾನ ಮತ್ತು ಕ್ರೀಡಾ ಸಾಮಗ್ರಿಗಳ ಖರೀಧಿ ಸೇರಿದಂತೆ ಊಟೋಪಚಾರಕ್ಕೆ ಗ್ರಾಮದಲ್ಲಿ ಕೊಡುಗೈ ದಾನಿಗಳನ್ನು ಅವಲಂಭಿಸಬೇಕಾದ ಅನಿರ್ವಾತೆ ಇದೆ ಎಂದು ಎಂ.ಎಲ್.ಸಿ ಎಸ್.ಎಲ್.ಭೋಜೇ ಗೌಡರು ವಿಷಾದ ವ್ಯಕ್ತಪಡಿಸಿದರು. ರಿಪ್ಪನ್ಪೇಟೆ ಸಮೀಪದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹೊಸನಗರ ತಾಲ್ಲೂಕ್ ಪದವಿ ಪೂರ್ವ ಕಾಲೇಜ್ಗಳ…


