Headlines

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರು ಹಾಗೂ ಸಮಾಜಮುಖಿ ವ್ಯಕ್ತಿತ್ವದ ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡರು ಇಂದು ಬೆಳಗ್ಗೆ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರ ಹೊಸನಗರ ತಾಲೂಕು ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಕುಲಬಾಂಧವರು ಆಘಾತ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು…

Read More

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ  ವಿಧಿವಶರಾಗಿದ್ದು ಅವರನ್ನು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ರಿಯಾಸಮಾಧಿ ಮಾಡಲಾಗಿದೆ. ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ…

Read More

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಹಕರೆಕೊಪ್ಪ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶನಿವಾರವಷ್ಟೇ ಸಾಗರ ರಸ್ತೆಯ ಮುಂಬಾರು ತಿರುವಿನಲ್ಲಿ ಬಸ್ ಪಲ್ಟಿಯಾಗಿತ್ತು, ಇಂದು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕನಿಗೆ ತೀವ್ರ ಪ್ರಮಾಣದ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರದ…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom

ರಿಪ್ಪನ್‌ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…

Read More

ಚಿಕ್ಕಜೇನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ | ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರ ಒತ್ತಾಯ|chikkajeni

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದಲ್ಲಿ ಶನಿವಾರ ನಡೆದ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ  ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬಾರದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಜೇನಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹೊಸನಗರ ತಹಶೀಲ್ದಾರ್ ಧರ್ಮಂತ ಗಂಗರಾಮ್ ಕೋರಿ ಉದ್ಘಾಟಿಸಿದರು. ನಂತರ ಸಾರ್ವಜನಿಕ ಅಹವಾಲು ಸ್ವೀಕರಿಸುತಿದ್ದ ಸಂಧರ್ಭದಲ್ಲಿ ಗ್ರಾಮಸ್ಥರು ನಮ್ಮೂರಿನಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪ್ರಸ್ತಾಪಿಸಿ ಪರಿಹಾರ ಪಡೆಯುವ…

Read More

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ…

Read More

ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ

Abhishek K, Founder and Head of Reom Education Academy, has been honored with the 2026 Swami Vivekananda National Inspiration Award for his outstanding contribution to the distance education sector ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದಿ ಇಂಡಿಯನ್ ಫೋರಂ ಫಾರ್ ಸೋಶಿಯಲ್ ಲೀಡರ್ಸ್ ಅಂಡ್ ಅಚೀವರ್ಸ್ (The Indian Forum…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ – ಸಂಚಾರದಲ್ಲಿ ವ್ಯತ್ಯಯ |Rain – storm

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಹೆದ್ದಾರಿಯಲ್ಲಿ ಭಾರಿ ಗಾಳಿ ಮಳೆಗೆ  ಮರವೊಂದು ನೆಲಕ್ಕುರುಳಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಬಳಿ ರಸ್ತೆ ಬದಿಯಲ್ಲಿದ್ದ ಮಾವಿನ ಮರವೊಂದು ಭಾರಿ ಗಾಳಿಯ ಪರಿಣಾಮ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದ ರಿಪ್ಪನ್‌ಪೇಟೆ – ತೀರ್ಥಹಳ್ಳಿ ಸಂಪರ್ಕ ರಸ್ತೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಿತ್ತು.  ಈಗ ಬೈಪಾಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತಿದ್ದು ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.

Read More

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ Former minister Kimmane Rathnakar questions the NDA govt for introducing Women’s Reservation Bill and Delimitation Bill together, calling it politically motivated during ongoing elections. ಶಿವಮೊಗ್ಗ : ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ವಿಂಗಡಣೆ ಮಸೂದೆಗಳನ್ನು ಒಂದೇ ಸಮಯದಲ್ಲಿ ಮಂಡಿಸುವ ಅವಶ್ಯಕತೆ ಏನಿತ್ತು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್…

Read More
Exit mobile version