Headlines

ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯ – ಸಂಸದ ಬಿ ವೈ ರಾಘವೇಂದ್ರ|press day

ಶಿವಮೊಗ್ಗ : ಪತ್ರಿಕಾ ಮಾಧ್ಯಮ ಯಾವತ್ತೂ ವಿರೋಧ ಪಕ್ಷದಂತೆ ಕೆಲಸ ಮಾಡಬೇಕು. ಹೀಗಾದಲ್ಲಿ ಆಳುವ ಸರಕಾರ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವವರಿಗೆ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.  ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಅಭಿನಂದನೆ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯವಾಗಿರುತ್ತದೆ. ನಕಾರಾತ್ಮಕ ವರದಿಗಾರಿಕೆ ಮಾಡುವವರನ್ನು ಸಮಾಜ ಒಪ್ಪುವುದಿಲ್ಲ. ಸಮಾಜಮುಖಿಯಾದ ಸಕಾರಾತ್ಮಕ ಪತ್ರಿಕೋದ್ಯಮಕ್ಕೆ…

Read More

SAGARA | ಅಪರಿಚಿತರಿಂದ ಹೊಲಕ್ಕೆ ನೀರು ಬಿಡಲು ಹೋದವನಿಗೆ ಗುಂಡೇಟು – ಕಾಲಿಗೆ ತೀವ್ರ ಪೆಟ್ಟು

ಬೇಟೆಗೆ ಬಂದವರಿಂದ ಹೊಲಕ್ಕೆ ಹೋಗಿದ್ದವರಿಗೆ ಗುಂಡೇಟು ಸಾಗರ : ಹೊಲಕ್ಕೆ ನೀರು ಬಿಡಲು ಹೋದಾಗ ವ್ಯಕ್ತಿಯೊಬ್ಬರಿಗೆ ಗುಂಡೇಟು ತಗುಳಿ ಗಾಯಗೊಂಡಿರುವ ಘಟನೆ ಮಾಲ್ವೆ ಗ್ರಾಮದಲ್ಲಿ ನಡೆದಿದೆ. ಶುಂಠಿ ಬೆಳೆಗೆ ನೀರು ಬಿಡಲು ಹೊಲಕ್ಕೆ ಹೋಗಿದ್ದ ಸಮಯದಲ್ಲಿ ಪಕ್ಕದ ಗುಡಿಸಲಿನ ಎದುರು ನಿಂತಿದ್ದ ವ್ಯಕ್ತಿಗೆ ಬೇಟೆಗೆ ಬಂದಿದ್ದ ಅಪರಿಚಿತರು ಗುಂಡು ಹೊಡೆದು ಕಾಲಿಗೆ ಗಾಯ ಮಾಡಿದ್ದಾರೆ ಎಂದು ಹೇಳಲಾಗುತಿದೆ. ಗಾಯಗೊಂಡಿರುವ ರವಿಯನ್ನು ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಲ್ವೆ ಗ್ರಾಮದ ಬಿಂದುರವರು ಸ್ನೇಹಿತ ರವಿಯೊಂದಿಗೆ ಹೊಲಕ್ಕೆ…

Read More

“ನಡತೆ ಶುದ್ಧವಾದರೆ ಜೀವನ ದಿವ್ಯ” — ಮಳಲಿ ಶ್ರೀಗಳು | ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ

A Mahashivaratri religious program was held with devotion at Sri Haleshwara Temple in Halugudde village near Ripponpete, where Malali Math Peethadhipathi Dr. Gurunagabhushana Shivacharya Swamiji delivered spiritual discourse highlighting the importance of righteous conduct. “ನಡತೆ ಶುದ್ಧವಾದರೆ ಜೀವನ ದಿವ್ಯ” — ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ ರಿಪ್ಪನ್‌ಪೇಟೆ: ಮಹಾಶಿವರಾತ್ರಿಯ ಅಂಗವಾಗಿ ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಧರ್ಮ…

Read More

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ…

Read More

ಸಾಗರದಲ್ಲಿ ಬಜರಂಗ ದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ – ಸಂಘಟನೆಗಳಿಂದ ಪ್ರತಿಭಟನೆ|sagara

ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ,  ಈ ಘಟನೆಯಲ್ಲಿ ಸ್ವಲ್ಪದರಲ್ಲಿಯೆ  ಸುನೀಲ್ ಎಂಬಾತ ತಪ್ಪಿಸಿಕೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಗರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಘಟನೆ ಇದಾಗಿದ್ದು,  ಬೆಳಗ್ಗೆ ೯ ಗಂಟೆ ಸುಮಾರಿಗೆ ನಡೆದಿದೆ.  ಬೈಕ್​ನಲ್ಲಿ ಬರುತ್ತಿದ್ದ ಸುನೀಲ್​ ಮೇಲೆ ಸಮೀರ್​ ಎಂಬಾತ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾರೆ.  ಜಿಯೋ ಫೈಬರ್ ಕಚೇರಿಯ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿದೆ. ಅಲ್ಲಿಯೇ ಇದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.  ಸುನೀಲ್…

Read More

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವೀಳ್ಯದೆಲೆ ವ್ಯಾಪಾರಿ ಆತ್ಮಹತ್ಯೆ|crime

ರಿಪ್ಪನ್‌ಪೇಟೆ :  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಅಕೇಶಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲ್ಲೂಕಿನ ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗೂಡ್ತಿ ಗ್ರಾಮದ ವಾಸಿ, ನಾಗರಾಜ್ (52) ಎಂಬ ವ್ಯಕ್ತಿಯು ಅನಾರೋಗ್ಯ ಕಾರಣದಿಂದ ಮನನೊಂದು ತಮ್ಮ ಮನೆಯ ಸಮೀಪದ ಪ್ಲಾಂಟೇಷನ್ ನಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಅನಾರೋಗ್ಯ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ…

Read More

ಹೊಸನಗರ : ಅಗ್ನಿ ಅವಘಡ – 600 ಅಡಿಕೆ ಗಿಡಗಳು ಸುಟ್ಟು ಭಸ್ಮ!!!!!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾಳಿಕಾಪುರ ಗ್ರಾಮದ ಸರ್ವೆನಂಬರ್ 32/1ರಲ್ಲಿ ಬಿ. ಸೀನಪೂಜಾರಿ ಬಿನ್ ಮಾಚಪೂಜಾರಿಯವರ ಅಡಿಕೆ ಮರಕ್ಕೆ ಬೆಂಕಿ ತಗುಲಿ ಸುಮಾರು 600 ಅಡಿಕೆ ಮರಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಸೀನಪೂಜಾರಿಯವರು ತಮ್ಮ ಸ್ವಂತ ಜಾಗದಲ್ಲಿ ಸುಮಾರು 600 ಅಡಿಕೆ ಸಸಿಗಳನ್ನು ನೆಟ್ಟಿದ್ದು ಅದಕ್ಕೆ ಡ್ರಿಪ್ ಪೈಪ್ ಹಾಕಲಾಗಿತ್ತು. ಏಕಾಏಕಿ ಗಾಳಿಯ ಮೂಲಕ ಬೆಂಕಿ ತಗಲಿದ್ದರಿಂದ 600 ಅಡಿಕೆ ಮರಗಳು ಸುಟ್ಟು ಕರಕಲಾಗುವ ಜೊತೆಗೆ ನೀರಿನ ಸೌಲಭ್ಯಕ್ಕಾಗಿ ಮಾಡಿದ ಡ್ರಿಪ್ ಪೈಪ್ ಸಹ ಸುಟ್ಟು…

Read More

ಹಣಗೆರೆಕಟ್ಟೆ : ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರಿಂದಲೇ ವಾಹನ ತಪಾಸಣೆ

ತೀರ್ಥಹಳ್ಳಿ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ. ಹಣಗೆರೆಗೆ ರಸ್ತೆಯಲ್ಲಿ ಗ್ರಾಮಸ್ಥರು ತಪಾಸಣೆ ಆರಂಭಿಸಿದ್ದಾರೆ. ಪ್ರತಿ ವಾಹನವನ್ನು ತಡೆದು ಪರಿಶೀಲಿಸುತ್ತಿದ್ದಾರೆ. ವಾಹನದಲ್ಲಿ ಅಡುಗೆ ವಸ್ತುಗಳು, ಕೋಳಿ, ಕುರಿ ಇದ್ದರೆ ಅವುಗಳನ್ನು ವಶಕ್ಕೆ ಪಡೆದು, ಭಕ್ತರನ್ನು ಮಾತ್ರ ದೇವಸ್ಥಾನಕ್ಕೆ ಬಿಡುತ್ತಿದ್ದಾರೆ. ದೇಗುಲಕ್ಕೆ ತೆರಳಿ ಹಿಂತಿರುಗಿದ ಬಳಿಕ…

Read More

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta ವ್ಯಕ್ತಿಯೊಬ್ಬರಿಂದ 2000 ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಪ್ರಕಟಣೆ ಪಿರಾದುದಾರರಾದ ಅಸೀಬ್ ಚಿನ್ ಬಸೀರ್, 32 ವರ್ಷ ವಾಸ ಎಸ್.ಎನ್ ನಗರ, ಸಾಗರ ಟೌನ್‌ ರವರ ಸ್ನೇಹಿತರಾದ ತೋಹಿದ್ ಅಬ್ದುಲ್ ರವರಿಗೆ ಸೇರಿದ ಸಾಗರ ತಾಲ್ಲೂಕ್…

Read More

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್ ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್​ ಗುಂಡೂರಾವ್​, ಒಂದು…

Read More