Headlines

ರಿಪ್ಪನ್ ಪೇಟೆ: ಕಾಂಗ್ರೆಸ್ ಮುಖಂಡ ಸುಳುಕೋಡು ನಾರಾಯಣಪ್ಪ ನಿಧನ : ಗಣ್ಯರ ಸಂತಾಪ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳಕೋಡು ಗ್ರಾಮದ ನಾರಾಯಣಪ್ಪ (68) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ಮಾಜಿ ಶಾಸಕ ಜಿ.ಡಿ. ನಾರಾಯಣಪ್ಪ ಅವರ ಆತ್ಮೀಯರಾಗಿದ್ದ ಸುಳುಗೋಡು ನಾರಾಯಣಪ್ಪ ಅವರು ಕಾಂಗ್ರೆಸ್ ಪಕ್ಷ ಹಾಗೂ ಈಡಿಗ ಸಮಾಜದಲ್ಲಿ ಪ್ರಮುಖ ನಾಯಕರಿಂದ ಗುರುತಿಸಿಕೊಂಡಿದ್ದರು. ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅವರು ಕೃಷಿಕರಾಗಿದ್ದರೂ ಸಹ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು,…

Read More

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.!

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.! ಹೊಸನಗರ : ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯ ಪಿಎಸೈ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ಕಟ್ಟಿನಹೊಳೆ ನಿವಾಸಿ ಶರತ್ ಎಂಬಾತನನ್ನು ಬಂಧಿಸಿ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ….

Read More

ಲಾಕ್ ಡೌನ್ ಗೆ ವಿರೋಧ ವ್ಯಕ್ತಪಡಿಸಿದ ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಿರುವ ಬೆಂಗಳೂರಿನ ಕಠಿಣ ನಿಯಮಗಳು ಕೋವಿಡ್‌ ಕಡಿಮೆ ಇರುವ ಇತರೆ ಜಿಲ್ಲೆಗಳಿಗೆ ಬೇಡ ಎಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿ ಸಂಖ್ಯೆ ಹೆಚ್ಚಿದೆ. ಆದರೆ, ಇತರೆ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ ಎರಡು, ಐದು ಹೆಚ್ಚಿದ್ರೆ ಹತ್ತು ಇರಬಹುದು. ಬೆಂಗಳೂರಿನಲ್ಲಿ ಕೊರೊನಾ ಕಂಟ್ರೋಲ್ ಮಾಡುವುದು ಎಲ್ಲರ ಜವಾಬ್ದಾರಿ ಇದೆ. ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ…

Read More

ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ :

ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್‌ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್‌ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್‌ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು,…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

ಇದೇ ಮೊದಲ ಬಾರಿ ರಾಜ್ಯಪಾಲರ ನೇಮಕದಲ್ಲಿ ಮಹಿಳೆಯರು,ಮುಸಲ್ಮಾನರಿಗೆ ಅವಕಾಶ!

ನವದೆಹಲಿ(ಜು.06): ಇದು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಕುತೂಹಲಕಾರಿ ಹಾಗೂ ವಿಶೇಷ ವಿಚಾರವೆನ್ನಬಹುದೇನೋ, ಯಾಕೆಂದರೆ ಈಗ ರಾಜ್ಯಪಾಲರ ನೇಮಕದಲ್ಲಿ ಪ್ರತಿ ಸಮುದಾಯ ಅಂದರೆ SC/ST, OBC ಹೊರತುಪಡಿಸಿ ಮಹಿಳೆಯರು ಹಾಗೂ ಮುಸ್ಲಿಂ ಸಮುದಾಯದವರಿಗೂ ಸಮಾನಾದ ಅವಕಾಶ ಸಿಗುತ್ತಿದೆ. ಖುದ್ದು ರಾಷ್ಟ್ರಪತಿ ಕೋವಿಂದ್ ದಲಿತ ಸಮುದಾಯದವರಾಗಿದ್ದು, ರಾಜ್ಯಪಾಲರ ನೇಮಕದಲ್ಲೂ ಸಾಮಾಜಿಕ ಸಾಮರಸ್ಯದ ವಿಶಿಷ್ಟ ಸಂಗಮ ಕಂಡು ಬಂದಿದೆ. ಹಾಗಾದ್ರೆ ಯಾವ ರಾಜ್ಯಪಾಲ ಯಾವ ಸಮುದಾಯದವರು? ಇಲ್ಲಿದೆ ವಿವರ ಮೋದಿ ಸರ್ಕಾರದ ಅವಧಿಯಲ್ಲಿ ರಾಜ್ಯಪಾಲರ ನೇಮಕಾತಿಯಲ್ಲಿ ಎಸ್‌ಸಿ / ಎಸ್‌ಟಿ…

Read More

ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested

ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested ಶಿವಮೊಗ್ಗ ನಗರದ ಬಾಪೂಜಿನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಮೊಹಮ್ಮದ್ ರಫೀಕ್ @ ಕಾಣ 24 ವರ್ಷ, ಚಿಕ್ಕಲ್, ಶಿವಮೊಗ್ಗ ,ಅತಾವುಲ್ಲಾ, 29 ವರ್ಷ, ಬಾಪೂಜಿನಗರ.  ಶಿವಮೊಗ್ಗ, ರೂಮನ್ ಕುರೇಶಿ, 20 ವರ್ಷ ಬಾಪೂಜಿನಗರ, ಇವರುಗಳನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದ  ಅಂದಾಜು ಮಾಲ್ಯ 15,40,500/- ರೂಗಳ 237 ಗ್ರಾಂ ಬಂಗಾರದ ಒಡವೆಗಳು ಮತ್ತು ಕೃತ್ಯಕ್ಕೆ  ಬಳಸಿದ ಅಂದಾಜು ಮೌಲ್ಯ 50,000/-…

Read More

ಬೇಳೂರು ಗೋಪಾಲಕೃಷ್ಣ ಒಬ್ಬ ಶೋಕಿಲಾಲ ರಾಜಕಾರಣಿ:: ವೀರೇಶ್ ಆಲುವಳ್ಳಿ

ಹೊಸನಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಒಬ್ಬ ಶೋಕಿಲಾಲ ರಾಜಕಾರಣಿ ಅವರಿಗೆ ಕಿಂಚಿತ್ತು ಸಾಮಾಜಿಕ ಬದ್ದತೆ ಇಲ್ಲ ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರು ವಾಗ್ದಾಳಿ ನಡೆಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಟಿ ನಡೆಸಿ ಮಾತನಾಡಿ, ಮಾಜಿ ಶಾಸಕರು ಸುತ್ತಾ ಗ್ರಾಮದಲ್ಲಿ  ಮರಳು ಮಾಫ಼ಿಯ ನಡೆಯುತ್ತಿದೆ ಎಂದು ತಮ್ಮ ಹಾಗೂ ಸುರೇಶ್ ಸ್ವಾಮಿರಾವ್ ವಿರುದ್ದ ಗಂಭೀರ ಆರೋಪ ಹೊರಿಸಿದಲ್ಲದೇ ಇದರ ಹಿಂದೆ ಶಾಸಕರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ ಇದು ಸತ್ಯಕ್ಕೆ ದೂರವಾಗಿದ್ದು…

Read More
Concert

Nam elementum a velit id

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ಶಿವಮೊಗ್ಗ : ಜ. 3: ಹೊಸ ವರ್ಷದ ದಿನದಂದು  ವಿಧಾನ ಪರಿಷತ್ ಸದಸ್ಯ ಡಾ!! ಧನಂಜಯ ಸರ್ಜಿ  ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ!!  ಅರವಿಂದ್ ಹಾಗೂ ಡಾ!! ಕೆ ಎಸ್ . ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್…

Read More