ಗ್ರಾಮಸ್ಥರ ಸಾಂಘಿಕ ಸಂಭ್ರಮ: ಕೆರೆಹಳ್ಳಿಯಲ್ಲಿ ನಡೆದ ವಿಶಿಷ್ಟ ಕೆರೆ ಬೇಟೆ

Villagers of Kerehalli near Ripponpet in Shivamogga district celebrated the traditional “Kere Bete” by entering the lake together to catch fish and later sharing the catch equally among all households in the village. ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡಿನ ಹಲವು ಹಳ್ಳಿಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ ಕೆರೆ ಬೇಟೆ ಕೇವಲ ಮೀನು ಹಿಡಿಯುವ ಕಾಯಕವಲ್ಲ; ಅದು ಒಂದು ರೀತಿಯ ಸಾಂಪ್ರದಾಯಿಕ ಕ್ರೀಡೆಯಂತೆಯೇ ಜನರ ಸಂಭ್ರಮದ ಹಬ್ಬವಾಗಿ…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ…

Read More

ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ

A shocking attack was reported in Maskalabailu village where an unidentified man threw chilli powder into a bike rider’s eyes and assaulted a woman with a steel rod. Police have registered a case and investigation is underway. ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ ಸಾಗರ : ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ಕಲಬೈಲು…

Read More

ಗೋಡೆ ಕೊರೆದು ಚಿನ್ನದ ಅಂಗಡಿಯಿಂದ 1 ಕೋಟಿ 35 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಭದ್ರಾವತಿ ನಗರದ ಸರ್ಕಾರಿ ಆಸ್ಪತ್ರೆ ಸಮೀಪ ಇರುವ ಎಸ್​ಎಸ್​ ಜ್ಯುವೆಲರ್ಸ್​ನಲ್ಲಿ ಸುಮಾರು 1ಕೋಟಿ 34 ಲಕ್ಷ 73 ಸಾವಿರ ರೂ  ಮೌಲ್ಯದ ಚಿನ್ನ,ಬೆಳ್ಳಿ,ಹಾಗೂ ನಗದು ಕಳ್ಳತನವಾಗಿದೆ.ಶನಿವಾರ ರಾತ್ರಿ ಈ ಘಟನೆ ನಡೆದಿದೆ.  ಎಸ್ ಎಸ್ ಜ್ಯುವೆಲ್ಲರ್ಸ್ ಅಂಗಡಿಯ ಹಿಂಬದಿಯಲ್ಲಿ ಕನ್ಸರ್​ವೆನ್ಸಿ ಇದ್ದು ಅಂಗಡಿಯ ಒಳಭಾಗದಲ್ಲಿ ಮನೆಯ ಮಾದರಿಯಲ್ಲಿದ್ದು, ಅಲ್ಲಿ ಬಳಕೆ ಮಾಡದ ಕೆಲ ರೂಮ್​ಗಳಿತ್ತು.ಕಳೆದೊಂದು ವಾರದಿಂದ ಸಂಪೂರ್ಣವಾಗಿ ವಾಚ್ ಮಾಡಿದ ಕಳ್ಳರು ಹಿಂದಿನ ದಿನ ಕನ್ನ ಹಾಕಲು ಬೇಕಿರುವ ಹ್ಯಾಮರ್​, ಡ್ರಿಲ್ಲರ್​, ರಾಡ್​, ಗ್ಯಾಸ್​ ಕಟ್ಟರ್, ಹೀಗೆ ಟೂಲ್ಸ್​ಗಳನ್ನು…

Read More

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗ್ರಾಮದೇವಿ ಹೊಸ ದೇವಾಲಯದಲ್ಲಿ ಸೋಮವಾರ ಭಕ್ತಿ ಭಾವದಿಂದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿಗಳು ಜರುಗಿದವು. ಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸೋಂದಾ ಸ್ವರ್ಣವಲ್ಲಿ ಮಠದ ಆಸ್ಥಾನ ವಿದ್ವಾಂಸ ಬಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನೆರವೇರಿದವು. ಹೊಸ ದೇವಸ್ಥಾನದ ಉದ್ಘಾಟನಾ ವೈಭವದಿಂದ…

Read More

ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ‌ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ

ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ‌ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ ರಿಪ್ಪನ್‌ಪೇಟೆ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಅಧ್ಬುತ ಸಾಧನೆ ಮಾಡಿದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕುಮಾರಿ ಜಯಶ್ರೀ ಪಿ ರವರಿಗೆ ಜಿಆರ್ ಕೆ ಮೂರ್ತಿ ಟ್ರಸ್ಟ್ ಹಾಗೂ ಪೋಸ್ಟ್ ಮ್ಯಾನ್ ಸುದ್ದಿ ಬಳದಿಂದ ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಶಿವಮೊಗ್ಗ ರಸ್ತೆಯ ಜಯಪ್ರಕಾಶ್ ಹೊಟೇಲ್ ಮಾಲೀಕರಾದ ಪಾಂಡುರಂಗ ಮತ್ತು…

Read More

ನಿರಾಶದಾಯಕ ಬಜೆಟ್ : ಅರ್ ಎ ಚಾಬುಸಾಬ್

ರಾಜ್ಯದ ಮೂಲಭೂತ ಅಭಿವೃದ್ಧಿಗೆ ಒತ್ತು ನೀಡದೇ, ರೈತರ ಸಾಲದ ಯೋಜನೆಯನ್ನು ಹೆಚ್ಚಿನ  ರೈತರಿಗೆ ವಿಸ್ತರಿಸದೇ ರೈತರ ಪರ ಬಜೆಟ್ ಎಂದು ಪ್ರತಿಪಾದಿಸುವ ಬರೀ ಸುಳ್ಳಿನ ಲೆಕ್ಕಚಾರದ ಪೊಳ್ಳು ಹಾಗೂ ನಿರಾಶದಾಯಕ ಬಜೆಟ್ ಆಗಿದೆ ಎಂದು ಜಾತ್ಯಾತೀತ ಜನತಾದಳದ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹೇಳಿದರು‌. ಸಮಾಜ ಕಲ್ಯಾಣ ಇಲಾಖೆ, ಕೈಗಾರಿಕಾ ಇಲಾಖೆ, ಕೃಷಿ, ಶಿಕ್ಷಣ, ನೀರಾವರಿ ಯಂತಹ ಪ್ರಮುಖ ವಲಯಗಳಲ್ಲಿ ಯಾವುದೇ ಹೊಸ ಯೋಜನೆ ರೂಪಿಸಿರುವುದಿಲ್ಲ.ವಿಧವೆ ಮತ್ತು ವಯೋವೃದ್ಧರಿಗೆ ಕನಿಷ್ಠ 1ಸಾವಿರಕ್ಕೂ ಹೆಚ್ಚು…

Read More

SSLC ಪಲಿತಾಂಶಕ್ಕೆ ಕ್ಷಣಗಣನೆ : ಪಲಿತಾಂಶ ಮೊಬೈಲ್ ನಲ್ಲಿ ನೋಡುವುದು ಹೇಗೆ???? ಈ ಸುದ್ದಿ ನೋಡಿ!!!!

2021- 22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ  ಮೇ 19 ರಂದು  ಪ್ರಕಟವಾಗಲಿದೆ.  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ 19 ರ ಗುರುವಾರ  ಮಧ್ಯಾಹ್ನ 12.30ಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪಕಟಿಸಲಿದ್ದಾರೆ. ಬಳಿಕ ವಿವಿಧ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ರಜೆಗಳು…

Read More

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.  ವಿದ್ಯಾರ್ಹತೆ: 8ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.  ವಯೋಮಿತಿ: ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್ ನೇಮಕಾತಿ…

Read More

ಅಗ್ನಿಪಥ್ ಯೋಜನೆ ಹಿಂಪಡೆಯುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ :

ತೀರ್ಥಹಳ್ಳಿ : ತಾಲೂಕಿನಲ್ಲಿ ಲಂಚವಿಲ್ಲದೆ ಎಲ್ಲೂ ಕೂಡ ಕೆಲಸ ನೆಡೆಯುತ್ತಿಲ್ಲ. ಜ್ಞಾನೇಂದ್ರರವರ ಇಲಾಖೆಯ ಪಿಎಸ್ಐ ನೇಮಕಾತಿಯಲ್ಲೂ ಹಗರಣ ಮಾಡಿ ಮೋಸ ಮಾಡಿದರು ಎಂದು ಆರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನೆಡೆಸಿದರು. ಪಟ್ಟಣದ ತಾಲೂಕು ಕಚೇರಿ ಎದುರು ಕೇಂದ್ರ ಬಿಜೆಪಿ  ಸರ್ಕಾರದ ಅವೈಜ್ಞಾನಿಕ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ  ನೆಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿ ಭಾರತೀಯ ಸೇನೆಯಲ್ಲಿ ನೇಮಕಾತಿ ಸಂಬಂಧ ಕೇಂದ್ರದ ಬಿಜೆಪಿ ಸರ್ಕಾರ ಇತ್ತೀಚಿಗೆ ಅನುಷ್ಠಾನಗೊಳಿಸಿರುವ ಅಗ್ನಿಪಥ್ ಯೋಜನೆ ಜನವಿರೋಧಿಯಾಗಿದ್ದು ದೇಶದ ಯುವಜನತೆಯ ನಿರುದ್ಯೋಗ ಸಮಸ್ಯೆಯನ್ನು…

Read More