Headlines

ಪ್ರಕಾಶ್ ಬಸ್ ನ ಮಾಲೀಕರ ಮೊಬೈಲ್ ಹಾಗೂ ಕಾರು ಪಟಗುಪ್ಪ ಸೇತುವೆ ಬಳಿ ಪತ್ತೆ : ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಬಸ್ ಮಾಲೀಕನ ನಡೆ

ಹೊಸನಗರ ಸಮೀಪದ ಪಟಗುಪ್ಪೆ ಸೇತುವೆಯ ಬಳಿ ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿರುವುದು ಹಲವು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರು ಶುಕ್ರವಾರ ಸಂಜೆಯಿಂದಲೇ ಮನೆಯಿಂದ ನಾಪತ್ತೆಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಟಗುಪ್ಪ ಸೇತುವೆಯ ಬಳಿ ನೂರಾರು ಜನರು ಸೇರಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ದಳದವರು ಹಾಜರಿದ್ದು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ಪೋಲೀಸರು ಸ್ಥಳಕ್ಕಾಗಮಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಗೆ ಕಾಗೋಡು ತಿಮ್ಮಪ್ಪ ಅರ್ಜಿ ಸಲ್ಲಿಕೆ – ಕುತೂಹಲ ಮೂಡಿಸಿದ ಕಾಗೋಡು ನಡೆ!!..???|Kagodu

ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ವ್ಯವಸ್ಥಿತ ಸಂಘಟನೆ ಮಾಡಲಾಗುತ್ತಿದೆ. ಚುನಾವಣಾ ಉಮೇದುವಾರಿಕೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಪಕ್ಷದ ನಿಯಮದಂತೆ ನಾನು ಹಾಗೂ ರಾಜನಂದಿನಿ ಅರ್ಜಿ ಸಲ್ಲಿಸಿದ್ದೇವೆ.ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲೂಕಿನ ತ್ಯಾಗರ್ತಿಯಲ್ಲಿ ಅವರು ಮಾದ್ಯಮದೊಂದಿಗೆ ಮಾತನಾಡಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಲು ಉತ್ತಮ ವಾತಾವರಣ ಇದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು. ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಗೆಹರಿಸುವ…

Read More

ತೀರ್ಥಹಳ್ಳಿಯಲ್ಲಿ ಐಷಾರಾಮಿ ಕಾರುಗಳಲ್ಲಿ ದನಗಳ ಸಾಗಾಟ !?ವೀಡಿಯೋ ವೈರಲ್ | Crime News

ತೀರ್ಥಹಳ್ಳಿಯಲ್ಲಿ ಐಷಾರಾಮಿ ಕಾರುಗಳಲ್ಲಿ ದನಗಳ ಸಾಗಾಟ !? ತೀರ್ಥಹಳ್ಳಿ : ಐಷಾರಾಮಿ ಕಾರುಗಳಲ್ಲಿ ದನಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂಬುದಾಗಿ ಕಳೆದ 4 ದಿನಗಳಿಂದ ಪಟ್ಟಣದಲ್ಲಿ ಚರ್ಚೆ ಆಗುತ್ತಿದ್ದು ಅದಕ್ಕೆ ಪುಷ್ಟಿ ನೀಡುವಂತೆ ಇಂದು ವಿಡಿಯೋವೊಂದು ವೈರಲ್ ಆಗಿದೆ. ಸೀಬಿನಕೆರೆಯ ನ್ಯಾಯಾಲಯದ ಮುಂಭಾಗ ಮಧ್ಯರಾತ್ರಿ ಹೈಟೆಕ್ ಕಾರ್ ನಲ್ಲಿ ದನಗಳನ್ನು ಸಾಗಣೆ ಮಾಡಲಾಗಿದೆ. ಪಟ್ಟಣದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಇದನ್ನೇ ಪ್ಲಸ್ ಮಾಡಿಕೊಂಡ ದನ ಸಾಗಾಣಿಕೆಕಾರರು ಕಾರುಗಳಲ್ಲಿ ಹಾಗೂ ಪಿಕಪ್ ಇತರೆ ವಾಹನಗಳಲ್ಲಿ ದನ ಸಾಗಣೆ ಮಾಡುವ…

Read More

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ A 20-year-old woman was allegedly strangled to death by her live-in partner in Bengaluru after an argument over her plan to visit her hometown. Police have arrested the accused and launched an investigation. ಬೆಂಗಳೂರು, ಜೂ.17: ಲಿವಿಂಗ್-ಟು-ಗೆದರ್ ಸಂಬಂಧದಲ್ಲಿದ್ದ ಪ್ರೇಯಸಿ ಊರಿಗೆ ಹೋಗಿ ಬರುವುದಾಗಿ ತಿಳಿಸಿದ್ದಕ್ಕೆ ಕೋಪಗೊಂಡ ಪ್ರಿಯಕರ ಆಕೆಯನ್ನು…

Read More

ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ

A shocking attack was reported in Maskalabailu village where an unidentified man threw chilli powder into a bike rider’s eyes and assaulted a woman with a steel rod. Police have registered a case and investigation is underway. ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ ಸಾಗರ : ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ಕಲಬೈಲು…

Read More

Shivamogga | ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –

ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –  ಶಟಲ್‌ ಬ್ಯಾಡ್ಮಿಂಟನ್‌ ಆಡಿ ಬಂದು ವಿಶ್ರಾಂತಿಗಾಗಿ ಕುಳಿತಿದ್ದ ಸರ್ಕಾರಿ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಮಲ್ಲಿಕಾರ್ಜುನ್‌ (50) ಎಂದು ಗುರುತಿಸಲಾಗಿದೆ. ಅವರು ಡಯಟ್‌ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಟವಾಡಿ ಬಂದ ಬಳಿಕ ಏಕಾಏಕಿ ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಅಧಿಕಾರಿಯ ಸಾವಿಗೆ ಶಿವಮೊಗ್ಗ ಸೈಕಲ್ ಕ್ಲಬ್​ನ ಅಧ್ಯಕ್ಷ ಶ್ರೀಕಾಂತ್ ಭಾರದ್ವಾಜ್, ಯೂತ್ ಹಾಸ್ಟೆಲ್…

Read More

ಗೃಹಸಚಿವರ ತವರೂರಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ: ಗೋಕಳ್ಳರ ಹೆಡೆಮುರಿ ಕಟ್ಟುವಂತೆ ಆಗ್ರಹ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗೋ ಕಳ್ಳರ ಬೆನ್ನಟ್ಟಿ ಹಲ್ಲೆಗೊಳಗಾದ ಕಾರ್ಯಕರ್ತರು ಆಸ್ಪತ್ರೆಗೆ ಸೇರಿದ್ದು ಈ ರೀತಿ ಮುಂದೆ ಆಗಬಾರದು ಎಂಬ ಕಾರಣಕ್ಕೆ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದು ಇದು ಇಡೀ ಮಲೆನಾಡಲ್ಲಿ ಸಂಚಲನ ಮೂಡಿಸಿದೆ ಘಟನೆಯನ್ನು ಖಂಡಿಸಿ ಹಾಗೂ ಕೆಲವು ಪೊಲೀಸರ ವಿರುದ್ಧವೇ  ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿ ಬೃಹತ್ ಹೋರಾಟ ಮಾಡಲಾಯಿತು. ಭಜರಂಗ ದಳ, ವಿಶ್ವ ಹಿಂದೂ ಪರಿಷತ್…

Read More

RIPPONPETE |ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ – ಕನ್ನಡಪರ ಹೋರಾಟಗಾರರ ಆಕ್ರೋಶ

ರಿಪ್ಪನ್‌ಪೇಟೆ : ನಾಡಿನಾದ್ಯಂತ ದೀಪಾವಳಿ ಹಬ್ಬದ ನಡುವೆಯೂ ಸಡಗರ ಹಾಗೂ ಸಂಭ್ರದಿಂದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತಿದ್ದು ಅದಕ್ಕೆ ತದ್ವಿರುದ್ಧ ಎಂಬುವಂತೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ 800 ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೇ ನಿರ್ಲಕ್ಷ್ಯ ತೋರಿರುವ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತಿದ್ದಾರೆ.ಈ ಕಾಲೇಜು ಕಲೆ, ಸಾಹಿತ್ಯ,ವಿಜ್ಞಾನ ಮತ್ತು ಕ್ರೀಡೆಯಲ್ಲಿ ತನ್ನದೇ ಆದ ಛಾಫು…

Read More

ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್

ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್ ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇಲಿನಸಂಪಳ್ಳಿ ಗ್ರಾಮದ ವಿಜಾಪುರ ನಿವಾಸಿ ರಾಮಚಂದ್ರ ಬಿನ್ ಹುಚ್ಚಾನಾಯ್ಕ ಬಂಧಿತ ಆರೋಪಿ. ಈತನ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (prevention of cruelty to animals act) ರ ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ….

Read More

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ..

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ.. ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ.ನ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ. ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್‌ರವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು…

Read More