Headlines

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ

ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ ಹಣಕೊಡುವುದಾಗಿ ನಂಬಿಸಿ ಕೊಲೆ ಮಾಡುವ ಉದ್ದೇಶದಿಂದ ಚಾಕು ಇರಿದ ಪ್ರಕರಣದಲ್ಲಿ ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ತೀರ್ಪು ನೀಡಿ ಆದೇಶಿಸಿದೆ. ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ  ಮಂಜುನಾಥ್ ನಾಯಕ್ ರವರು ದಿನಾಂಕಃ 13-09-2024 ರಂದು  ಆರೋಪಿತನಾದ ಹಯಾತ್ ಸಾಬ್, 31 ವರ್ಷ,…

Read More

ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು

ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು ಆಟೋ ಡ್ರೈವರನ್ನು ನಂಬಿ ಹೋದ ಇಬ್ಬರು ಅಪ್ರಾಪ್ತ ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ (ಗ್ಯಾಂಗ್ ರೇಪ್) ನಡೆಯುವುದನ್ನು ತಪ್ಪಿಸಿ, ಇಬ್ಬರು ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಯುವಕರ ದುಷ್ಕೃತ್ಯದಿಂದ ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು.ಖಾಕಿ…

Read More

ಸರಳವಾಗಿ ನಡೆದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ :

ಶಿವಮೊಗ್ಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜೇನುಕಲ್ಲಮ್ಮ ದೇವಿಯ ಜಾತ್ರೆಯು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನೆರವೇರಿತು. ಮಹಾಲಯ ಸಮಯದಲ್ಲಿ ಜರುಗುವ ಹದಿನೈದು ದಿನಗಳ ಜಾತ್ರಾ ಮಹೋತ್ಸವ ಇದಾಗಿದ್ದು, ಕೊರೋನಾ ಕಾರಣದಿಂದ ಜಾತ್ರಾ ಮಹೋತ್ಸವವು ಕಳೆಗುಂದಿತ್ತು. ಶ್ರೀ ಜೇನುಕಲ್ಲಮ್ಮ ಇರುವುದು ಚಿತ್ತಾಕರ್ಷಕ ಮಲೆನಾಡಿನ ಪ್ರಕೃತಿ ಐಸಿರಿ ನಡುವೆ. ಇಂತಹ ಅಪರೂಪದ ಪ್ರಕೃತಿದತ್ತ ದೇವಸ್ಥಾನವೇ ಶ್ರೀ ಜೇನುಕಲ್ಲಮ್ಮ ಕ್ಷೇತ್ರ.ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಮ್ಮನಘಟ್ಟ ಬೆಟ್ಟವೇ ಜೇನುಕಲ್ಲಮ್ಮ ದೇವಸ್ಥಾನ.  ಮಲೆನಾಡಿನ ತಪ್ಪಲಿನಲ್ಲಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

Read More

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!?

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!? ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು. ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈಸ್ಟ್ ಕಾಂಗೋದ ಕಿವು ಸರೋವರದಲ್ಲಿ ಹಲವಾರು…

Read More

ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು

ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು ಶಿವಮೊಗ್ಗ : ತಾಲೂಕಿನ ಬೇಡರ ಹೊಸಹಳ್ಳಿ ಸಮೀಪ ಮೂರು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೂರು ಕಾರುಗಳಲ್ಲಿದ್ದ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ.ಕೊಪ್ಪಳಕ್ಕೆ ತೆರಳುತ್ತಿದ್ದ ಕಿಯಾ ಸೆಲ್ಲೋಸ್ ಕಾರಿಗೆ ಎದುರಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಕಿಯಾ ಸೆಲ್ಲೋಸ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಿಯಾ ಕಾರಿನಲ್ಲಿದ್ದ  ಸುಲೋಚನಾ (60) ಗಂಭೀರ ಗಾಯಗೊಂಡಿದ್ದು,…

Read More

ಹೊಸನಗರ : ಒಂದೇ ಸ್ಥಳದಲ್ಲಿ ಎರಡು ಲಾರಿಗಳ ಅಪಘಾತ|ಕಂದಕಕ್ಕೆ ಉರುಳಿದ ಲಾರಿ ಚಾಲಕನ ಸ್ಥಿತಿ ಗಂಭೀರ|accident

ಒಂದೇ ಸ್ಥಳದಲ್ಲಿ ಎರಡು ಅಪಘಾತಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ಪಕ್ಕದಲ್ಲೇ  ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ರೀತಿ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಅರೋಡಿ ಗ್ರಾಮದ ಸೇತುವೆಯ ಮೇಲೆ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿದೆ ಅದೇ ಸೇತುವೆಯ…

Read More

ಮಾ.14 ರಂದು ಬೃಹತ್ ಉದ್ಯೋಗ ಮೇಳ – ಖಾಸಗಿ‌ ಕಂಪನಿಗಳಿಂದ ನೇರ ಸಂದರ್ಶನ|job

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.14 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ…

Read More

ಗುಜರಾತ್ ಮತ್ತು ಹಿಮಾಚಲ ಚುನಾವಣೆ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ವಿವಿಧ ಪಕ್ಷಗಳಿಂದ ಸಂಭ್ರಮಾಚರಣೆ|Ripponpet

ರಿಪ್ಪನ್‌ಪೇಟೆ : ಗುಜರಾತ್‌, ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶವು ಗುರುವಾರ ಪ್ರಕಟಗೊಂಡಿದೆ. ಗುಜರಾತ್‌ನಲ್ಲಿ ಬಿಜೆಪಿ ಪಕ್ಷವು ಐತಿಹಾಸಿಕ ಗೆಲವು ಸಾಧಿಸಿದೆ. ಇದರಿಂದ ಸಂತಸಗೊಂಡಿರುವ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರ ವಿಜಯೋತ್ಸವ ಜೋರಾಗಿತ್ತು. ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆ ಪಟಾಕಿ ಸಿಡಿಸಿ,‌ ಪರಸ್ಪರ ಸಿಹಿ ತಿನ್ನಿಸಿದರು.ಬಿಜೆಪಿ ಪಕ್ಷದ ಬಾವುಟ ಹಿಡಿದು ಜಯಘೋಷಣೆ ಕೂಗಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಎನ್…

Read More

ಶಿಕಾರಿಪುರ : ಮಹಿಳೆಯ ಕತ್ತು ಸೀಳಿ ಕೊಲೆ : ಅನೈತಿಕ ಸಂಬಂಧದ ಶಂಕೆ !!

ಶಿಕಾರಿಪುರ : ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯೋರ್ವಳನ್ನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕಪ್ಪನಹಳ್ಳಿ ಗ್ರಾಮದ ಹೇಮಾವತಿ ಕೊಲೆಯಾದ ದುರ್ಧೈವಿ. ಈಕೆ ಗಂಡನಿಂದ ದೂರವಾಗಿ ಅನೇಕ ವರ್ಷಗಳಾಗಿದ್ದವು.ಗ್ರಾಮದ ಪರಿಚಯಸ್ಥ ಅನಿಲ್ ಎಂಬುವವನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿದ್ದು, ಈ ಬಗ್ಗೆ ಪಂಚಾಯಿತಿ ನಡೆಸಿ ಇಬ್ಬರಿಗೂ ಬೇರೆ ಬೇರೆ  ಇರುವಂತೆ ತಾಕೀತು ಮಾಡಲಾಗಿತ್ತು. ಗ್ರಾಮಸ್ಥರು ಪಂಚಾಯಿತಿ ನಡೆಸಿ ನೀಡಿದ  ತೀರ್ಪು ಅನಿಲ್ ನ ಅಸಮಾಧಾನಕ್ಕೆ ಕಾರಣವಾಗಿತ್ತು.ಹೇಮಾವತಿ ನನ್ನೊಂದಿಗೆ ಬರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಇಂದು…

Read More

ಬೀದಿ ಕಾಮಣ್ಣರೇ ಹುಷಾರು !! ಸಾಗರಕ್ಕೆ ಬಂದಿದ್ದಾರೆ ಸ್ಮಾರ್ಟ್ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್

ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಇದೀಗ ನೂತನ  ಎ ಎಸ್ ಪಿ ಯಾಗಿ ಐಪಿಎಸ್ ಅಧಿಕಾರಿಯಾದ ರೋಹನ್ ಜಗದೀಶ್ ಚಾರ್ಜ್ ಪಡೆದಿದ್ದಾರೆ.  ಅಧಿಕಾರ ಸ್ವೀಕರಿಸಿ ಇನ್ನೂ 1 ವಾರವಾಗಿದೆ ಅಷ್ಟೆ, ಇದೀಗ ಸ್ಮಾರ್ಟ್ ಐಪಿಎಸ್ ಅಧಿಕಾರಿಯವರು  ಸಾಗರವನ್ನು  ಅಪರಾಧ ಮುಕ್ತವನ್ನಾಗಿಸಲು ಪಣ ತೊಟ್ಟಿದ್ದಾರೆ. ಅಂತೆಯೇ ಇಂದು ಸಾಗರದ ಸುತ್ತಮುತ್ತ ಬೀದಿ ಕಾಮಣ್ಣರ ಮೇಲೆ ಕಣ್ಣಿಟ್ಟು ಹುಡುಗಿಯರ ವಿಚಾರಕ್ಕೆ ಹೋಗದಿರುವಂತೆ ಬಿಸಿ ಮುಟ್ಟಿಸಿದ್ದಾರೆ. ಬುಲೆಟ್ ಬೈಕ್ ಗಳಲ್ಲಿ ಕರ್ಕಶ ಸೈಲೆನ್ಸರ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಬೈಕ್…

Read More
Exit mobile version