Headlines

ಸ್ಕೂಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು|accident

ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರಿಕೆರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಂದೀಪಿನಿ ಶಾಲೆಯ ಬಳಿ ನಡೆದಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ (26) ಮತ್ತು ಅಜೀಮ್ (24) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇಬ್ಬರು ಯುವಕರು ಬುಧವಾರ ಬೆಳಗ್ಗೆ ಪಟ್ಟಣದಿಂದ ಸಂದೀಪಿನಿ ಶಾಲೆಯತ್ತ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ…

Read More

ಸಾಗರ : ಪಾನ್ ಕಾರ್ಡ್ ಅಪ್‌ಡೇಟ್ ನೆಪದಲ್ಲಿ ವ್ಯಕ್ತಿಯ ಖಾತೆಯಲ್ಲಿದ್ದ 7.25 ಲಕ್ಷ ರೂ ವಂಚನೆ

ಸಾಗರ : ಬ್ಯಾಂಕ್‌ನಿಂದ ಪಾನ್ ಅಪ್‌ಡೇಟ್‌ಗೆ ಬಂದ ವಾಟ್ಸ್‌ಅಪ್ ಸಂದೇಶವೆಂದು ನಂಬಿ ಬ್ಯಾಂಕ್ ಗ್ರಾಹಕರೊಬ್ಬರು ತಮ್ಮ ಪಾನ್ ಹಾಗೂ ಆಧಾರ್ ಲಿಂಕ್ ಎಂದು ಭಾವಿಸಿ ಮಾಹಿತಿಗಳನ್ನು ತುಂಬಿದ ಹಿನ್ನೆಲೆಯಲ್ಲಿ ಅವರ ಬ್ಯಾಂಕ್ ಓವರ್ ಡ್ರಾಫ್ಟ್ ಖಾತೆಯಿಂದ 7.25 ಲಕ್ಷ ರೂ.ಗಳನ್ನು ಖದೀಮರು ವಂಚಿಸಿದ ಪ್ರಕರಣ ನಡೆದಿದೆ. ನಗರದ ಕೆನರಾ ಬ್ಯಾಂಕ್‌ನ ಗ್ರಾಹಕರಾಗಿರುವ ಉದ್ಯಮಿ ಮಹಮ್ಮದ್ ಶರೀಫ್‌ರ ಮೊಬೈಲ್‌ಗೆ ಜುಲೈ 11 ರಂದು ಮಧ್ಯಾಹ್ನದ ವೇಳೆ ಎರಡೆರಡು ಸಂಖ್ಯೆಯಿಂದ ಪಾನ್ ಕಾರ್ಡ್ ಐಡಿಯ ಅಪ್‌ಡೇಟ್ ಮಾಡಲು ವಾಟ್ಸ್‌ಅಪ್ ಸಂದೇಶ…

Read More

ರಿಪ್ಪನ್‌ಪೇಟೆ ಸಮೀಪದ ಅಬ್ಬಿಗುಂಡಿಯಲ್ಲಿ ಕಾಲುಜಾರಿ ಹೊಳೆಯಲ್ಲಿ ಬಿದ್ದು ಪಿಯುಸಿ ವಿದ್ಯಾರ್ಥಿ ಸಾವು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಶಾಂತಪುರ ಬಳಿ ಅಬ್ಬಿಗುಂಡಿ ಎಂಬ ಹೊಳೆಯಲ್ಲಿ ಕಾಲು ಜಾರಿ ನೀರಿನ ಸುಳಿಗೆ ಸಿಲುಕಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದ ಸಿದ್ಧಗಿರಿ ನಿವಾಸಿ ಕೋರೆ ಮಂಜಣ್ಣ ಇವರ ಪುತ್ರ ಕಿರಣ್(17)  ಮೃತಪಟ್ಟ ದುರ್ದೈವಿಯಾಗಿದ್ದಾನೆ .ಈತನು ಹೊಸನಗರ ಸರ್ಕಾರಿ ಕಾಲೇಜಿನಲ್ಲಿ  ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಇಂದು ಮಧ್ಯಾಹ್ನ ಹನ್ನೆರಡು ಗಂಟೆ ಸುಮಾರಿಗೆ ಸ್ನೇಹಿತ ಯಶವಂತ್ ಎಂಬಾತನೊಂದಿಗೆ ಶಾಂತಪುರ ಸಮೀಪದ ಅಬ್ಬಿಗುಂಡಿ ಹೊಳೆಯ ಸಮೀಪ ಹೋದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ….

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ Doddapete police in Shivamogga conducted a raid in Annanagar and arrested a 50-year-old आरोपी, seizing around 1.72 kg of ganja worth ₹85,000 under the NDPS Act. ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸರು ಭರ್ಜರಿ ದಾಳಿ ನಡೆಸಿ ಓರ್ವನನ್ನು ಬಂಧಿಸಿ ಸುಮಾರು 1.750 ಕೆಜಿ ಗಾಂಜಾವನ್ನು…

Read More

ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ

A tragic road accident near Vadagere on Sagar Road in Ripponpete claimed the life of a woman from Shikaripura after a tractor rammed into a bike. Her husband and child were injured and shifted to hospital. ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ ರಿಪ್ಪನ್‌ಪೇಟೆ: ಸಾಗರ ರಸ್ತೆಯ ವಡಗೆರೆ ಸಮೀಪ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ…

Read More

ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿ – ಅಂಗನವಾಡಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ|accident-protes

ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿಯಾದ ಹಿನ್ನಲೆಯಲ್ಲಿ ಗ್ರಾಮಸ್ಥರು ಮತ್ತು ಪೋಷಕರು ಅಂಗನವಾಡಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಲಕ್ಕವಳ್ಳಿ ಅಂಗನವಾಡಿ ಕೇಂದ್ರದ ಮಗು ಅಂಗನವಾಡಿಯಿಂದ ರಸ್ತೆ ದಾಟುವಾಗ ಅಪಘಾತವಾಗಿ ಗಾಯಗೊಂಡ ಘಟನೆಯನ್ನು ಪ್ರತಿಭಟಿಸಿ ಸ್ಥಳೀಯ ಆಡಳಿತ ಹಾಗೂ ಗ್ರಾಮಸ್ಥರು ಅಂಗನವಾಡಿಗೆ ಶುಕ್ರವಾರ ಬೀಗ ಹಾಗಿ ಪ್ರತಿಭಟನೆ ನಡೆಸಿದ್ದಾರೆ.     ಗುರುವಾರ ಮಗು ಅಂಗನವಾಡಿಯಿಂದ ಮನೆಗೆ ತೆರುಳುವಾಗ ಬೈಕ್ ಡಿಕ್ಕಿಯಾಗಿ ಮಗು ಮುಖ, ತಲೆಗೆ ಪೆಟ್ಟು ಬಿದ್ದಿದೆ. ಸಂಜೆ ಆದ ಕಾರಣ…

Read More

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…

Read More

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜೂನ್ 05 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ…

Read More

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ…

Read More

ಯಾರೇ ಆಗಲಿ ನಮಗೆ ಗೌರವ ಕೊಡದಿದ್ದರೆ ಅವರಿಗೆ ನಾವು ಗೌರವ ಕೊಡಲ್ಲ : ಆಯನೂರು ಮಂಜುನಾಥ್ ಗುಡುಗು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಎದುರು ಅವರದ್ದೇ ಪಕ್ಷದ ಎಂಎಲ್ ಸಿ ಆಯನೂರ್ ಮಂಜುನಾಥ್ ಅಸಮಾಧಾನ ಹೊರಹಾಕಿದ ಘಟನೆ ಇಂದು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆಯಲ್ಲಿ ನಡೆದಿದೆ. ಘಟನೆಗೆ ಕಾರಣ ಏನು? ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ತಾಲೂಕ್ ಅಧಿಕಾರಿಗಳ ಸಮ್ಮುಖದಲ್ಲಿ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಆಯನೂರ್ ಮಂಜುನಾಥ್ ತಮ್ಮ ಅಸಮಾಧಾನ ಹೊರ ಹಾಕಿದರು.. ನಮಗೇನು ಗೌರವ ಇಲ್ವಾ..?…

Read More
Exit mobile version