ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು | Crime News

ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು ನ್ಯಾಮತಿ : ಇಲ್ಲಿನ ಸುರಹೊನ್ನೆ ಗ್ರಾಮದ ಮನೆಯ ಮುಂಭಾಗ ಹೆಂಚು ಹಾಕುತ್ತಿರುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಅನುಪಿನಕಟ್ಟೆ ಗ್ರಾಮದ ಯೋಗೇಶನಾಯ್ಕ (23) ಮೃತ ಯುವಕ.ಸುರಹೊನ್ನೆ ಗ್ರಾಮದ ಪ್ರಸನ್ನಕುಮಾರ ಅವರ ಮನೆ ಮುಂಭಾಗದಲ್ಲಿ ಹೆಂಚು ಹಾಕುವಾಗ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ, ಮೈಕೈಗೆ ಪೆಟ್ಟು ಬಿದ್ದಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್…

Read More

Shivamogga | ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ

ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನ ಖಂಡಿಸಿ ಇಂದು ಶಿವಮೊಗ್ಗದ ಬಾರ್ ಅಸೋಸಿಯೇಷನ್ ನ್ಯಾಯಾಂಗ ಕಲಾಪ ಬಹಿಷ್ಕರಿಸಿ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಜಿಲ್ಲಾ ರಕ್ಷಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟಿಸಲಾಯಿತು. ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಮತ್ತು ಪೊಲೀಸ್ ಇತರೆ ಸಿಬ್ಬಂದಿಗಳ ಲಾಠಿ ದೊಣ್ಣೆಯಿಂದ ವಕೀಲರ ಸಂಘದ ಸದಸ್ಯ…

Read More

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಬಿಜೆಪಿ ಹೊಸನಗರ ಮಂಡಲದ ನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ನಗರ ಮತ್ತು ನಿಟ್ಟುರೂ ಹಾಗೂ ಹೊಸನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಾರುತಿಪುರ ಮತ್ತು ಕಸಬಾ ಹಾಗೂ ಕೆರೆಹಳ್ಳಿ ಭಾಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಪ್ರವಾಸ ಕೈಗೊಂಡು “ಸದಸ್ಯತ್ವ ಅಭಿಯಾನ-2024” ರಲ್ಲಿ ಭಾಗಿಯಾದರು. ನಂತರ ಮಾತನಾಡಿ ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ವಿಶ್ವದಲ್ಲಿ ಗುರುತಿಸಿಕೊಂಡಿದೆ….

Read More

ಲಖಿಂಪುರದ ರೈತರ ಹತ್ಯೆ ಖಂಡಿಸಿ ಸಾಗರ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಹಾಗು ‘ಮೌನಚಾರಣೆ …!

  ಸಾಗರ: ಇಲ್ಲಿನ  ಕಾಂಗ್ರೆಸ್ ಪಕ್ಷದ ಕಛೇರಿ ಮುಂಭಾಗದಲ್ಲಿ   ಸಾಗರ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಇಂದು ಸಂಜೆ ನಗರ ಅಧ್ಯಕ್ಷರಾದ  ಸುರೇಶ್ ಬಾಬು ರವರ ನೇತೃತ್ವದಲ್ಲಿ ಉತ್ತರ ಪ್ರದೇಶದ ಲಖೀಂಪುರ ಗ್ರಾಮದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅಜಯ್ ಮಿಶ್ರಾ ಅವರ ಪುತ್ರನಾದ ಆಶಿಶ್ ಮಿಶ್ರಾ ವಾಹನವನ್ನು ಚಲಾಯಿಸಿ ಹತ್ಯೆಯನ್ನು ಖಂಡಿಸಿ ಹಾಗೂ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಮೇಣದ ಬತ್ತಿ ಬೆಳಗಿಸಿ  ಶ್ರದ್ಧಾಂಜಲಿ ಹಾಗು ಮೌನಚಾರಣೆ …

Read More

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ HOSANAGARA |  ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ…

Read More

Ripponpete | ಅನಾರೋಗ್ಯ ಹಿನ್ನಲೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Ripponpete | ಅನಾರೋಗ್ಯ ಹಿನ್ನಲೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯಶವಂತ್ (19) ಮೃತಪಟ್ಟ ದುರ್ಧೈವಿಯಾಗಿದ್ದಾನೆ ಅನಾರೋಗ್ಯ ಹಿನ್ನಲೆಯಲ್ಲಿ ಮನನೊಂದು ಶನಿವಾರ ಮಧ್ಯಾಹ್ನ ವಿಷ ಸೇವಿಸಿದ್ದಾನೆ ತಕ್ಷಣ ಕುಟುಂಬಸ್ಥರು ಯುವಕನನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದರು.ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆಯಲ್ಲಿ ಯುವಕನು ಭಾನುವಾರ ತಡರಾತ್ರಿ…

Read More

ಪಿಂಚಣಿ ಹಣದಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಲ್ಲ : ಹಾಲಿ ಶಾಸಕರಿಗೆ ಮಾಜಿ ಶಾಸಕರ ಟಾಂಗ್

ಸಾಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಪಿಂಚಣಿಯಲ್ಲಿ ಬದುಕುತ್ತಿದ್ದಾರೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ನನ್ನನ್ನು ಟೀಕಿಸಿದ್ದಾರೆ. ಅವರು ಹೇಳಿದಂತೆ ನಾನು ಪಿಂಚಣಿಯಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಿಲ್ಲ. ಭ್ರಷ್ಟಾಚಾರದ ಹಣದಲ್ಲಿ ಬದುಕುತ್ತಿಲ್ಲ. ಇವತ್ತಿಗೂ ಜನರಿಗೆ ಸಹಾಯ ಮಾಡುತ್ತ ಬದುಕುತ್ತಿದ್ದೇನೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಾಸಕ ಹಾಲಪ್ಪ ಅವರ ಮಾತಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕ…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಂತವರ ಪಟ್ಟಿ ಅಂತಿಮಗೊಂಡಿದ್ದು ಬ್ಯಾಲೆಟ್‌ ಪೇಪರ್‌ ಸಿದ್ದಗೊಂಡಿದೆ. ಪೋಸ್ಟಲ್‌ ಮತದಾನ ಕೂಡ ಇನ್ನೇನು ಸದ್ಯದಲ್ಲಿಯೇ ಆರಂಭವಾಗಲಿದೆ. ಯಾವ ಅಭ್ಯರ್ಥಿಗೆ ಯಾವ ನಂಬರ್‌ ಸಿಕ್ಕಿದೆ ..?? ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ, ಗೀತಾ ಶಿವರಾಜ್‌ ಕುಮಾರ್‌ ರವರ ಹೆಸರು ಬ್ಯಾಲೆಟ್‌ ಪೇಪರ್‌ನಲ್ಲಿ ಮೊದಲಿಗೆ ಇರಲಿದೆ. ಅವರ ನಂತರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ರವರ…

Read More

ಚಿರತೆ ಉಗುರು ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿ ಬಂಧನ|leopard

ಅಕ್ರಮವಾಗಿ ಚಿರತೆಯ ಉಗುರು ಮಾರಾಟ ಮಾಡಲು ಯತ್ನಿಸುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಶಿವಮೊಗ್ಗದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಬಳಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಶಿವಮೊಗ್ಗದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಬಳಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಚಿರತೆ ಉಗುರನ್ನು ಮಾರಾಟ ಮಾಡಲು ಯತ್ನಿಸುತಿದ್ದ ಸಿದ್ದಾಪುರ ನಿವಾಸಿ ಗಣಪತಿ ಬಿನ್ ಲಕ್ಷಣನಾಯ್ಕ್ ಎಂಬಾತನನ್ನು ಬಂಧಿಸಿ ಆರೋಪಿಯಿಂದ…

Read More

ಕುತ್ತಿಗೆ ಕತ್ತರಿಸುವ ಸಂಸ್ಕೃತಿ ನಮ್ಮದಲ್ಲ – ಕೊರಳಿಗೆ ಹಾರ ಹಾಕುವುದು ನಮ್ಮ ಭಾರತ ದೇಶದ ಸಂಸ್ಕೃತಿ : ಕಲ್ಲಡ್ಕ ಪ್ರಭಾಕರ್ ಭಟ್ |Ripponpet

ರಿಪ್ಪನ್‌ಪೇಟೆ : ಭಾರತ ದೇಶವನ್ನು ಮುಸಲ್ಮಾನ್, ಕ್ರೀಶ್ಚಿಯನ್ ದೇಶವನ್ನಾಗಿ ಮಾಡಬೇಕು ಎಂಬ ಹಿನ್ನಲೆಯಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಿದರು.ಮತಾಂತರ ಮಾಡುವುದರೊಂದಿಗೆ ಭಯೋತ್ಪದನೆಯನ್ನು ಹುಟ್ಟು ಹಾಕಿ ಹಿಂದು ಧರ್ಮವನ್ನು ಒಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರಕ್ಕೆ ದಕ್ಕೆ ತರುವ ಕಾರ್ಯದಲ್ಲಿ ತೊಡಗಿರುವವರಿಗೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಸಂಘಟನ್ಮಾಕವಾಗಿ ತಕ್ಕ ಉತ್ತರ ನೀಡುತ್ತದೆಂದು ಕರ್ನಾಟಕ ದಕ್ಷಿಣ ಪ್ರಾಂತ್ ಕಾರ್ಯಕಾರಣಿ ಅಹ್ವಾನಿತ ಸದಸ್ಯ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಎಚ್ಚರಿಸಿದರು. ರಿಪ್ಪನ್‌ಪೇಟೆಯ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಸಾಗರ ಜಿಲ್ಲಾ ಪ್ರಾಂತ್ಯದ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದವರು ಅಯೋಜಿಸಲಾದ…

Read More