Headlines

ಭಾರಿ ಮಳೆಯ ಹಿನ್ನಲೆ – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ|Rain

ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ರವರ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ…

Read More

ಅಪರೂಪದ ಪ್ರಾಣಿ ಕಾಡುಪಾಪ ಪ್ರತ್ಯಕ್ಷ – ಅರಣ್ಯ ಇಲಾಖೆಯಿಂದ ರಕ್ಷಣೆ|slender loris

ಅಪರೂಪದ ಪ್ರಾಣಿ ಕಾಡುಪಾಪ ಪ್ರತ್ಯಕ್ಷ – ಅರಣ್ಯ ಇಲಾಖೆಯಿಂದ ರಕ್ಷಣೆ ಸಾಗರ(Sagara) : ಇಲ್ಲಿನ ಶಿವಪ್ಪನಾಯಕ ನಗರದ ಲೇಔಟ್‌ನಲ್ಲಿ ಅಪರೂಪದ ಕಾಡುಪಾಪ(slender loris) ಕಂಡು ಬಂದಿದ್ದು, ಪರಿಸರ ತಜ್ಞ ಅಖಿಲೇಶ್‌ ಚಿಪ್ಳಿ ಸಾರಥ್ಯದಲ್ಲಿ ಅದನ್ನು ಅರಣ್ಯ(forest) ಇಲಾಖೆ ಸಹಯೋಗದೊಂದಿಗೆ ಕಾಡಿಗೆ ಬಿಡಲಾಯಿತು. ದಟ್ಟ ಕಾಡಿನಲ್ಲಿ ವಾಸಿಸುವ ಹಗೂರವಾದ ಪ್ರಾಣಿಯಾದ ಕಾಡುಪಾಪ(slender loris) ಖಾಲಿ ಲೇಔಟ್‌ನಲ್ಲಿ ಗಿಡಗಂಟಿಗಳನ್ನು ಸ್ವಚ್ಚ ಮಾಡುತ್ತಿದ್ದಾಗ ಡುಬಂದಿದೆ. ಇದು ತುಂಬಾ ಅಪರೂಪದ ಪ್ರಾಣಿಯಾಗಿದ್ದು, ಶುದ್ಧ ಸಸ್ಯಹಾರಿಯಾಗಿದೆ. ಗಿಡ, ಗಂಟೆ ಹಾಗೂ ಹೂವಿನ ದಳಗಳನ್ನು ಆಹಾರವಾಗಿ…

Read More

ELECTION |ಜಿಲ್ಲೆಯ ಮೊದಲ ಸುತ್ತಿನ ಎಣಿಕೆ ಪೂರ್ಣ – ಯಾರೆಲ್ಲಾ ಮುನ್ನಡೆ?? ಬೇಳೂರು ಮುನ್ನಡೆ,ಕಿಮ್ಮನೆಗೆ ಹಿನ್ನಡೆ

ಮತ ಎಣಿಕೆಯಲ್ಲಿ ಮೊದಲ ಸುತ್ತಿನಲ್ಲಿ ಅಭ್ಯರ್ಥಿಗಳ ಮುನ್ನಡೆ ಹೀಗಿದೆ. ಸಾಗರದಲ್ಲಿ ಕಾಂಗ್ರೆಸ್ ಪಕ್ಷದ ಗೋಪಾಲ ಕೃಷ್ಣ ಬೇಳೂರು ಮುನ್ಬಡೆ ಇದ್ದರೆ,  ಬಿಜೆಪಿ : ಹರತಾಳು ಹಾಲಪ್ಪ : ಹಿನ್ನಡೆಯಲ್ಲಿದ್ದಾರೆ. ಮೊದಲ ಸುತ್ತಿನಲ್ಲಿ 1600 ಮತಗಳ ಮುನ್ನಡೆ ಇದ್ದಾರೆ‌. ಭದ್ರಾವತಿಯಲ್ಲಿ ಜೆ ಡಿ ಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಮುನ್ನಡೆಯಲ್ಲಿದ್ದಾರೆ.ಕಾಂಗ್ರೆಸ್ ಬಿಕೆ ಸಂಗಮೇಶ್ ಹಿನ್ನಡೆಯಲ್ಲಿದ್ದಾರೆ.600 ಮತಗಳ ಮುನ್ನಡೆಯಲ್ಲಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 1400 ಮತಗಳ ಮುನ್ನಡೆಯಲ್ಲಿದ್ದಾರೆ.ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪಗೆ 1500…

Read More

ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ,ಜಾತಿ ಧರ್ಮದ ಕಟ್ಟುಪಾಡುಗಳು ಬೇಡ : ಹರತಾಳು ಹಾಲಪ್ಪ|Sagara

ಅಭಿವೃದ್ದಿಯಲ್ಲಿ ರಾಜಕೀಯ, ಜಾತಿಧರ್ಮದ ಕಟ್ಟುಪಾಡುಗಳು ಬೇಡ. ಅಗತ್ಯ ಇರುವ ಕಡೆಗಳಲ್ಲಿ ಜಾತಿಮತ ಪಂಥ ನೋಡದೆ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ದಿ ಕೆಲಸಗಳನ್ನು ಮಾಡಲಾಗುತ್ತದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ MSIL ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ತಾಲ್ಲೂಕಿನ ಕೆಳದಿಯಲ್ಲಿ ಬುಧವಾರ ಕಸಬಾ ಹೋಬಳಿ ವ್ಯಾಪ್ತಿಯ ಸುಮಾರು ೩ ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಂಗನಾಡಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಾ, ಇದು ಅಭಿವೃದ್ದಿಯ ದಿನಗಳಾಗಿದ್ದು, ಇನ್ನು ಎಷ್ಟು ವರ್ಷ…

Read More

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ ರಿಪ್ಪನ್‌ಪೇಟೆ : ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ ಕಾಮಗಾರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಾಗರ ರಸ್ತೆಯಲ್ಲಿ ನಕಾಶೆ ಕಂಡ ರಸ್ತೆಗೆ ವಿದ್ಯುತ್ ಕಂಬ ಅಳವಡಿಸಿರುವ ಬಗ್ಗೆ ಬಡಾವಣೆಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು…

Read More

ರಿಪ್ಪನ್‌ಪೇಟೆಯಲ್ಲಿ ಪ್ರಾಥಮಿಕ ಶಾಲೆಯ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ : ಪಲಿತಾಂಶದ ವಿವರ ಇಲ್ಲಿದೆ ನೋಡಿ

ರಿಪ್ಪನ್‌ಪೇಟೆ;-ಮಕ್ಕಳ ದೈಹಿಕ ಸಾಮಾರ್ಥ್ಯವನ್ನು ಹೆ ಚ್ಚಿಸಲು ಕ್ರೀಡೆ ಅಗತ್ಯವಾಗಿದೆ.ವಿದ್ಯಾರ್ಥಿ ಸದಾ ಉಲ್ಲಾಸದಿಂದಿರಲು ಕ್ರೀಡಾ ಚಟುವಟಿಕೆ ಸಹಕಾರಿಯಾಗಿದೆ.ಕ್ರೀಡೆ ಸೋಲು ಗೆಲುವು ಮುಖ್ಯವಾಗದೇ ಮಕ್ಕಳು ಭಾಗವಹಿಸುವುದು ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಅರ್.ಕೃಷ್ಣಮೂರ್ತಿ ಹೇಳಿದರು. ಸರ್ಕಾರಿ ಪದವಿಪೂರ್ವ ಕಾಲೇಜ್ ಚಿನ್ನೆಗೌಡ ಕ್ರೀಡಾಂಗಣದಲ್ಲಿ ರಿಪ್ಪನ್‌ಪೇಟೆ-ಬಾಳೂರು ಗ್ರಾಮ ಪಂಚಾಯ್ತಿ ಸಮೂಹ ಸಂಪನ್ಮೂಲ ಕೇಂದ್ರ ಎಸ್.ಡಿ.ಎಂ.ಸಿ.ಹಾಗೂ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಅಶ್ರಯದಲ್ಲಿ “ಕ್ಲಸ್ಟರ್ ಮಟ್ಟದ ೧೪ ವರ್ಷದೊಳಗಿನ ಮಕ್ಕಳ ೨೦೨೨-೨೩ ನೇ ಸಾಲಿನ ಪ್ರಾಥಮಿಕ ಪಾಠಶಾಲೆಯ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಸರ್ಕಾರದಿಂದ…

Read More

ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ  ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…

Read More

ಜಿಲ್ಲಾ ಆರೋಗ್ಯ ಅಧಿಕಾರಿ(DHO) ರಾಜೇಶ್ ಸುರಗಿಹಳ್ಳಿ ವರ್ಗಾವಣೆ

ಜಿಲ್ಲಾ ಆರೋಗ್ಯ ಅಧಿಕಾರಿ(DHO) ರಾಜೇಶ್ ಸುರಗಿಹಳ್ಳಿ ವರ್ಗಾವಣೆ ಶಿವಮೊಗ್ಗ: ಕಳೆದ ಆರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ ರಾಜೇಶ್ ಸುರ್ಗಿಹಳ್ಳಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ತೀರ್ಥಹಳ್ಳಿ ತಾಲೂಕ್ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ನಟರಾಜ್ ಕೆಎನ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಯಶಸ್ವಿಯಾಗಿ…

Read More

Accident | ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಪತಿ ಸ್ಥಳದಲ್ಲೇ ಸಾವು , ಪತ್ನಿ ಗಂಭೀರ

ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಸವಾರ  ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ಬೈಕ್ ಚಲಿಸುವ ವೇಳೆ ನಾಯಿ ಅಡ್ಡ ಬಂದು ಅಪಘಾತವಾಗಿ ಸವಾರ ಸ್ಥಳದಲ್ಲೇ ಸಾವು ಕಂಡು ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಕಲ್ಮನೆ ಸಮೀಪದ ಹೆಗ್ಗೋಡಿ ನಲ್ಲಿ ನಡೆದಿದೆ. ಕಮ್ಮರಡಿ ಸಮೀಪದ ಅರೇಹಳ್ಳಿ ಗ್ರಾಮ ಪಂಚಾಯಿತಿಯ ಜೋಡುಕಟ್ಟೆ ಬೈಲು ಊರಿನ ಹಮೀದ್ (55) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಮೀದ್ ಮತ್ತು ರೆಹಮತ್ ದಂಪತಿಗಳು ಇಂದು TVS ಜುಪಿಟರ್ ಸ್ಕೂಟರ್ ನಲ್ಲಿ ಹೋಗುವಾಗ ನಾಯಿ ಬೈಕ್…

Read More

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ರೈಲ್ವೆ ಹಳಿ ಮೇಲೆ, ರೈಲಿಗೆ ತಲೆಕೊಟ್ಟು ಮೃತಪಟ್ಟ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ‌ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್‌ ಅರುಣ್‌ ಕುಮಾರ್‌ ಅವರು ಕುಂಸಿಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಬೆಳಗ್ಗೆ ರೈಲಿನಲ್ಲಿ ಆಗಮಿಸಿ ಕುಂಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ತಾವು ಬಂದಿದ್ದ ರೈಲಿಗೆ ಸಿಲುಕಿಯೇ ಅವರು ಸಾವನ್ನಪ್ಪಿದ್ದಾರೆ….

Read More