Headlines

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು Shantaram Prabhu highlighted the values of humanity and education during the 119th birth anniversary of Sri Shivakumara Mahaswamiji, emphasizing that education is the greatest form of donation. ರಿಪ್ಪನ್ ಪೇಟೆ: ಸಿದ್ಧಗಂಗಾ ಮಠದ ಪರಮ ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ…

Read More

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ ರಿಪ್ಪನ್‌ಪೇಟೆ: ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೆ ನಂ.94 ರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮರಗಳ್ಳರು ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿದೆ. ಅರಸಾಳು ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಆನೆಗಳ ನಿಗ್ರಹಕ್ಕಾಗಿ ತೆಗೆದಿರುವ ಬೃಹದಾಕಾರದ ಟ್ರಂಚ್ ದಾಟಿ ದಟ್ಟಾರಣ್ಯದಲ್ಲಿ 70 ರಿಂದ 80 ವರ್ಷದ ಬೃಹದಾಕಾರದ 5 ಮರಗಳನ್ನು ಮರಗಳ್ಳರು…

Read More

ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ:

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.   ನಮ್ಮಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿಯಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಬಿಡುತ್ತಾರೆ. ಹೀಗಾಗಿ ಆರ್ಥಿಕ ಪರಿಸ್ಥಿತಿಯಿಂದ ಮಕ್ಕಳ ಶಿಕ್ಷಣ ಬಿಡಬಾರದೆಂದು ಕರ್ನಾಟಕ ಸಮಾಜ ಕಲ್ಯಾಣ ವತಿಯಿಂದ ಸರ್ಕಾರವು ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಅಧ್ಯಯನಕ್ಕೆ ಪ್ರೋತ್ಸಾಹಧನವನ್ನು ವಿಂಗಡಿಸಲಾಗಿದೆ. ಪಿಯುಸಿ ಮತ್ತು ಡಿಪ್ಲೋಮೋ : 20000/- ಯಾವುದೇ ಪದವಿ…

Read More

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು…

Read More

ಹುಲಿಕಲ್ ಘಾಟ್ ಭೀಕರ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು – ಮೃತರ ಸಂಖ್ಯೆ ಮೂರಕ್ಕೆ ಏರಿಕೆ|Hulikal accident

ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯು ಮೃತಪಟ್ಟಿದ್ದಾರೆ. ಗುರುವಾರ ತಡರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ನಂತರ ಚಂದ್ರಗಿರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದ ಕಂಪದ ಕೈ ರವಿ ರವರ ಪತ್ನಿ ಶಾಲಿನಿ ಮೃತಪಟ್ಟಿದ್ದಾರೆ. ಘಟನೆಯ ಹಿನ್ನಲೆ: ಗುರುವಾರ ರಾತ್ರಿ ಹುಲಿಕಲ್ ಘಾಟ್ ನಲ್ಲಿ  ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ…

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More

ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿರಿ: ಕುಮಾರ್ ಬಂಗಾರಪ್ಪ

ಸೊರಬ: ತಾಲೂಕಿನಲ್ಲಿ ಅತಿವೃಷ್ಟಿ ನಿಮಿತ್ತ ಮಾನ್ಯ ಶಾಸಕರು ಇಂದು ತಾಲೂಕು ಕಚೇರಿ ಸೊರಬದಲ್ಲಿ ತುರ್ತು ಸಭೆಯನ್ನು ನಡೆಸಿದರು. ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು  ಈ ಸಂದರ್ಭದಲ್ಲಿ ತಾಲೂಕ ಆಡಳಿದ ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರಲು ಸೂಚಿಸಿದರು. ಈ ಸಂದರ್ಭದಲ್ಲಿ  ತಹಶೀಲ್ದಾರ್ ಸೊರಬ, ಪುರಸಭೆ ಅಧ್ಯಕ್ಷರು ಹಾಗೂ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಸೊರಬ ವಿಧಾನಸಭಾ ಕ್ಷೇತ್ರದ ಸೊರಬ ಪಟ್ಟಣದ ದಂಡಾವತಿ ಸೇತುವೆ, ಹಳೆಸೊರಬ ಗ್ರಾಮದ ಕೆರೆ ತೀರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ವಿಷಯ…

Read More

ಗ್ರಾಮಠಾಣಾ ರಸ್ತೆಗೆ ಗೇಟ್ ನಿರ್ಮಾಣ ಮಾಡಿ ಬೀಗ ಹಾಕಿದ ಖಾಸಗಿ ವ್ಯಕ್ತಿ :

ರಿಪ್ಪನ್ ಪೇಟೆ: ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಸಾರ್ವಜನಿಕರು ಓಡಾಡುವ ಗ್ರಾಮಠಾಣ ರಸ್ತೆಗೆ ಗೇಟ್ ನಿರ್ಮಾಣಮಾಡಿ ಬೀಗ ಹಾಕಿ ರೈತರು ತಮ್ಮ ಹೊಲಗದ್ದೆಗಳಿಗೆ ಓಡಾಡದಂತೆ ಅಡ್ಡಿ ಉಂಟು ಮಾಡಿರುವ ಘಟನೆ ನಡೆದಿದೆ. ಶಾಂತಪುರ ಮತ್ತು ಕೇಶವಪುರ ನಡುವಿನ ಹೊಸಹಳ್ಳಿ ಗ್ರಾಮದ ರೈತ ಕುಟುಂಬಗಳು ತಮ್ಮ ಹೊಲಗಳಿಗೆ ಹೋಗಲು ಕಳೆದ ಕೆಲವು ದಶಕಗಳಿಂದಲೂ ಗ್ರಾಮಠಾಣ ರಸ್ತೆಯನ್ನೇ ಅವಲಂಬಿಸಿಕೊಂಡಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ಹೊಸಹಳ್ಳಿಯ ಖಾಸಗಿ ವ್ಯಕ್ತಿಯೊಬ್ಬ  ಗ್ರಾಮ ಠಾಣದ ರಸ್ತೆಗೆ…

Read More

ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ – ಯುವಕ ಸಾವು

Fatal accident between bike and tipper – youth dies ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಸಮೀಪದಲ್ಲಿ ನಡೆದಿದೆ. ಕಟ್ಟಿನಕಾರು ಗ್ರಾಮದ ನಿವಾಸಿ ಸಚಿನ್ (18) ಮೃತ ದುರ್ಧೈವಿಯಾಗಿದ್ದಾರೆ. ಸಾಗರ ಪಟ್ಟಣಕ್ಕೆ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಹಿಂಬದಿಯಲ್ಲಿದ್ದವನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. Fatal…

Read More

ಭಾರಿ ಮಳೆಗೆ ಧರೆ ಕುಸಿತ : ಶಾಸಕರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಗ್ರಾಮಸ್ಥರ ಪ್ರತಿಭಟನೆ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಳವಳ್ಳಿ-ತಮ್ಮಡಿಕೊಪ್ಪ ಸಂಪರ್ಕ ರಸ್ತೆಯ ಧರೆ ಕುಸಿದು ಸಂಪರ್ಕ ಕಡಿತಗೊಳ್ಳುವ ಅಪಾಯದ ಅತಂಕದಲ್ಲಿ  ಇರುವ ಹಿನ್ನೆಲೆಯಲ್ಲಿ  ಮಳವಳ್ಳಿ ಮತ್ತು ತಮ್ಮಡಿಕೊಪ್ಪ ಗ್ರಾಮಸ್ಥರು ಇಂದು ಮಾಜಿ ಶಾಸಕ  ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತ್ರತ್ವದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು. ನಂತರ ಮಾತನಾಡಿದ ಬೇಳೂರು ಮಳವಳ್ಳಿ-ತಮ್ಮಡಿಕೊಪ್ಪದ ಗ್ರಾಮದ  ಸಂಪರ್ಕ ರಸ್ತೆಯು ಸಂಪೂರ್ಣ ಅಪಾಯದ ಸ್ಥಿತಿಯಲ್ಲಿದ್ದು ಈಗಾಗಲೇ ಈ…

Read More