HOSANAGARA | ಪಟ್ಟಣ ಸೇರಿದಂತೆ ವಿವಿಧೆಡೆ ನಾಳೆ (20-10-2024) ವಿದ್ಯುತ್ ವ್ಯತ್ಯಯ

HOSANAGARA | ಪಟ್ಟಣ ಸೇರಿದಂತೆ ವಿವಿಧೆಡೆ ನಾಳೆ (20-10-2024) ವಿದ್ಯುತ್ ವ್ಯತ್ಯಯ ಹೊಸನಗರ ಪಟ್ಟಣದ ಉಪವಿಭಾಗದಲ್ಲಿ ಅಕ್ಟೋಬರ್ 20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮತ್ತು 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪವಿದ್ಯುತ್‌ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೋನಲೆ ಗ್ರಾಮ ಪಂಚಾಯಿತಿ…

Read More

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು A 59-year-old labourer from Donanduru village in Hosanagara taluk died after accidentally coming into contact with electricity while connecting a motor pump. Ripponpet Police have registered a UDR case. ರಿಪ್ಪನ್ ಪೇಟೆ ಜೂನ್ 22: ವಿದ್ಯುತ್ ಮೋಟಾರ್ ಸಂಪರ್ಕಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ…

Read More

ನೋಟಿಸ್ ನೀಡದ ಮನೆ ತೆರವು: ಅರಣ್ಯ ಇಲಾಖೆ ಮುಂಭಾಗ ಗ್ರಾಮಸ್ಥರ ಧರಣಿ

ನೋಟಿಸ್ ನೀಡದ ಮನೆ ತೆರವು: ಅರಣ್ಯ ಇಲಾಖೆ ಮುಂಭಾಗ ಗ್ರಾಮಸ್ಥರ ಧರಣಿ A shocking incident has come to light in Aragodi village under Maruthipura Gram Panchayat in Hosnagar, where officials from the Forest Department allegedly demolished a poor family’s house without any prior warning or legal notice. The eviction was reportedly carried out during the Bakrid holiday when…

Read More

ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ!

ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ! ಕೊಲೆಯಾಗಿದ್ದಾಳೆ ಎಂದುಕೊಳ್ಳಲಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ಪತ್ತೆ ಮೈಸೂರು – ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಪತಿಯು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವಾಗಲೇ, ಆಕೆ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಪ್ರಕರಣದಲ್ಲಿ ಎರಡು ವರ್ಷ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದ ಪತಿಯು ಈಚೆಗಷ್ಟೇ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು. ನಾಲ್ಕು ವರ್ಷದ ಹಿಂದೆ ಕೊಲೆಯಾಗಿದ್ದಾರೆ ಎಂದು ಸುದ್ದಿಯಾಗಿದ್ದ ಮಹಿಳೆ ಮಲ್ಲಿಗೆ, ಪ್ರಿಯಕರ ಗಣೇಶ್‌ನೊಂದಿಗೆ ಪತ್ತೆಯಾಗಿದ್ದು, ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು…

Read More

ವರುಣನ ಕೃಫೆಗಾಗಿ ಮೂಲೆಗದ್ದೆ ಶ್ರೀಗಳಿಂದ ಮೌನ ಶಿವಜಪಾನುಷ್ಠಾನ ಪೂಜೆ|moolegadde

`ವರುಣನ ಕೃಫೆಗಾಗಿ ಮೂಲೆಗದ್ದೆ ಶ್ರೀಗಳಿಂದ ಮೌನ ಶಿವಜಪಾನುಷ್ಠಾನ ಪೂಜೆ’’ ರಿಪ್ಪನ್‌ಪೇಟೆ;-ಶ್ರಾವಣ ಮಾಸದಲ್ಲಿ ಶಿವಪೂಜೆಯೊಂದಿಗೆ ಶಿವಮಂತ್ರ ಪಠಣ ಮಾಡುವುದರಿಂದ ಪಾಪ ದೂರವಾಗಿ ಪುಣ್ಯಪ್ರಾಪ್ತಿಯಾಗುವುದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಅವರು ಸಮೀಪದ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದಲ್ಲಿ “ಶ್ರಾವಣ ಮಾಸದ ಅಂಗವಾಗಿ ಅಯೋಜಿಸಲಾದ ಶಿವಪೂಜೆ’’ ಕಾರ್ಯಕ್ರಮದೊಂದಿಗೆ ಮಳೆಯಿಲ್ಲದೇ ರೈತರು ಕಂಗಾಲಾಗಿದ್ದು ವರುಣನ ಕೃಫೆಗಾಗಿ ಶ್ರೀಗಳು ಮೌನಜಪಾನುಷ್ಟಾನ ಶಿವಪೂಜೆಯನ್ನು ನೆರವೇರಿಸಿದರು. ಈ ಪೂಜಾ ಕಾರ್ಯದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿ ದರ್ಶನಾಶೀರ್ವಾದ ಪಡೆದರು.

Read More

ಬತ್ತಿದ ನೀರಿನ ಸಲೆ ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ | Kumadwathi

“ಬತ್ತಿದ ನೀರಿನ ಸಲೆ  ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ ರಿಪ್ಪನ್‌ಪೇಟೆ;-ಕಳೆದ 10 ಅಗಸ್ಟ್ -ಸೆಪ್ಟಂಬರ್ ತಿಂಗಳಿಂದ ನಡುಮಲೆನಾಡಿನಲ್ಲಿ ಮಳೆಯಾಗದೇ ಇರುವ ನೀರು ಸಂಪೂರ್ಣವಾಗಿ ಬತ್ತಿ ಆಂತರ್ಜಲ ಕುಂಠಿತಗೊಂಡು ಹಳಕೊಳ್ಳಗಳಲ್ಲಿ ನೀರು ಹರಿಯದೇ ಒಣಗಿಹೋಗಿದ್ದು ಕುಮದ್ವತಿ ತಟದಲ್ಲಿನ  ಬೃಹತ್ ಗಾತ್ರದ ಮರಗಳು ಒಣಗಿ ಈಗಲೂ ಆಗಲೂ ಧರೆಗುರುಳವ ಸ್ಥಿತಿಯಲ್ಲಿ ನಿಂತಿವೆ. ಮಲೆನಾಡಿನ ಜೀವ ಜಲವಾಗಿರುವ ಕುಮದ್ವತಿ ಶರ್ಮಿಣಾವತಿ ನದಿಯಲ್ಲಿ ನೀರಿಲ್ಲದೆ ಒಣಗಿ ಹೋಗಿದ್ದು ಕಾಡು ಪ್ರಾಣಿಗಳು ಜಾನುವಾರುಗಳು ನೀರಿಗಾಗಿ ಪರಿತಪ್ಪಿಸುವ ಸ್ಥಿತಿ ಎದರುರಾಗಿದೆ.ಕೊಳವೆ…

Read More

Ripponpete | ಮುಸ್ಲಿಂ ಬಾಂಧವರಿಂದ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

Ripponpete | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident ಶಿವಮೊಗ್ಗ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈ ಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಊರುಗಡೂರು ಸರ್ಕಲ್‌ ಬಳಿ ಬಸ್‌ವೊಂದಕ್ಕೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಬಸ್‌ನ ಅಡಿಗೆ ಬಿದ್ದ ಪರಿಣಾಮ ಸವಾರ ಅಲ್ಲಿಯೇ ಸಾವನ್ನಪ್ಪಿದ್ದಾನೆ.  ಮೃತ ವ್ಯಕ್ತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ರಾಜಹಂಸ ಬಸ್‌ ಶಿವಮೊಗ್ಗಕ್ಕೆ ಬರುತ್ತಿತ್ತು. ಸಿಟಿ ಹೊರಗಡೆಯಿಂದ…

Read More

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!?

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!? ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು. ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈಸ್ಟ್ ಕಾಂಗೋದ ಕಿವು ಸರೋವರದಲ್ಲಿ ಹಲವಾರು…

Read More

ಶಿವಮೊಗ್ಗ : ಜಾಗದ ವಿಚಾರದಲ್ಲಿ ಗುಂಪು ಘರ್ಷಣೆ – ಉದ್ವಿಗ್ನ ವಾತವಾರಣ : ಒಂಬತ್ತು ಮಂದಿ ಪೊಲೀಸ್ ವಶಕ್ಕೆ|Group conflict

 ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.  ಈ ಗ್ರಾಮದಲ್ಲಿ ಇರುವ ಜಾಗದ ವಿಚಾರದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ…

Read More