RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ
RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಬಳಿಯಲ್ಲಿ ನಡೆದಿದೆ. ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ. ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್ನಲ್ಲಿ 30 ಕ್ಕೂ…